ಆತ್ಮ ನಿರ್ಭರದತ್ತ ಭಾರತೀಯ : ನೌಕಾ ಪಡೆ


Team Udayavani, Dec 4, 2020, 6:30 AM IST

ಆತ್ಮ ನಿರ್ಭರದತ್ತ ಭಾರತೀಯ : ನೌಕಾ ಪಡೆ

ಇಂದು ಭಾರತೀಯ ನೌಕಾ ಪಡೆ ದಿನ (Indian Navy Day). ತಾಳ್ಮೆ, ಸಹನೆಯ ಪ್ರತಿರೂಪಿಗಳಾಗಿ ಭಾರತದ ಕಡಲ ಗಡಿಗಳನ್ನು ರಕ್ಷಿಸುತ್ತಿರುವ ನಮ್ಮ ನೌಕಾ ಪಡೆಯ ಸೈನಿಕರಿಗೆ ಕೃತಜ್ಞತೆ ಸಲ್ಲಿಸುವ ದಿನ. ದೇಶ ರಕ್ಷಣೆಗಾಗಿ ನಮ್ಮ ನೌಕಾ ಪಡೆಯ ಯೋಧರು ಮಾಡಿದ ತ್ಯಾಗ, ಬಲಿದಾನಗಳನ್ನು ಸ್ಮರಿಸುವ ಸಲುವಾಗಿ ನೌಕಾ ದಿನವನ್ನು ಆಚರಿಸಲಾಗುತ್ತದೆ.

ಇತಿಹಾಸ
ಭಾರತೀಯ ನೌಕಾ ಪಡೆಯು 1612ರಲ್ಲಿ ಸ್ಥಾಪನೆಯಾಯಿತು. ಈಸ್ಟ್‌ ಇಂಡಿಯಾ ಕಂಪೆನಿಯು ತನ್ನ ಹಡಗುಗಳನ್ನು ರಕ್ಷಿಸಲು ಈ ಪಡೆಯನ್ನು ರಚಿಸಿತು. ಇದನ್ನು ಬಳಿಕ ರಾಯಲ್‌ ಇಂಡಿಯನ್‌ ನೇವಿ ಎಂದು ಹೆಸರಿಸಲಾಯಿತು. ದೇಶ ಸ್ವತಂತ್ರವಾದ ಬಳಿಕ ನೌಕಾ ಪಡೆಯು 1950ರಲ್ಲಿ ಪುನಾರಚನೆಯಾಗಿ, ಭಾರತೀಯ ನೌಕಾ ಪಡೆ ಎಂದು ಮರುನಾಮಕರಣಗೊಂಡಿತು.
ಡಿಸೆಂಬರ್‌ 4 ದೇಶದ ಇತಿಹಾಸದಲ್ಲಿ ಅಳಿಸಲಾಗದ ದಿನ. ಭಾರತವು ತನ್ನ ನೌಕಾ ಸೇನೆಯನ್ನು ಬಳಸಿ ಶತ್ರು ರಾಷ್ಟ್ರ ಪಾಕಿಸ್ಥಾನದ ವಿರುದ್ಧ ವಿಜಯ ಸಾಧಿಸಿದ ದಿನ. 1971ರ ಭಾರತ-ಪಾಕಿಸ್ಥಾನ ಯುದ್ಧದಲ್ಲಿ ಭಾರತೀಯ ನೌಕಾಪಡೆ ಮೊದಲ ಬಾರಿ ಹಡಗು ನಿಗ್ರಹ ಕ್ಷಿಪಣಿಗಳನ್ನು ಬಳಸಿ ಪಾಕಿಸ್ಥಾನದ ಯುದ್ಧ ನೌಕೆಗಳನ್ನು ಹೊಡೆದುರುಳಿಸಿತ್ತು. ಈ ದಿನವನ್ನು ನೆನೆಯುವ ಸಲುವಾಗಿ ಪ್ರತೀ ವರ್ಷ ಡಿ. 4ರಂದು ಭಾರತೀಯ ನೌಕಾ ದಿನವನ್ನು ಆಚರಿಸಲಾಗುತ್ತಿದೆ.

ನೌಕಾಪಡೆಯ ಸಾಮರ್ಥ್ಯ (ಸರಿಸುಮಾರು)
– 67,252 ಪೂರ್ಣ ಪ್ರಮಾಣದ ಆಧಿಕಾರಿಗಳು
– 55,000 ಅರೆಕಾಲಿಕ ಸಿಬಂದಿ
– 137 ದೊಡ್ಡ ಯುದ್ಧ ನೌಕೆ
– 14 ಚಿಕ್ಕ ಯುದ್ಧ ನೌಕೆ

ಐಎನ್‌ಎಸ್‌ ಕವರಟ್ಟಿ
4 ದೇಶೀಯ ನಿರ್ಮಿತ ಜಲಾಂತರ್ಗಾಮಿ ನಿಗ್ರಹ ಯುದ್ಧ ನೌಕೆಗಳಾದ ಐಎನ್‌ಎಸ್‌ ಕವರಟ್ಟಿ ಇತ್ತೀಚೆಗೆ ಭಾರತೀಯ ನೌಕಾಪಡೆಗೆ ಸೇರ್ಪಡೆಯಾಗಿದೆ. ಕವರಟ್ಟಿ ಅತ್ಯಾಧುನಿಕ ಶಸ್ತ್ರಾಸ್ತ್ರಗಳು ಮತ್ತು ಜಲಾಂತರ್ಗಾಮಿ ನೌಕೆಗಳನ್ನು ಪತ್ತೆ ಹಚ್ಚುವ ಮತ್ತು ಸಂಶೋಧನೆಗೆ ಒಳಪಡಿಸುವ ಸಂವೇದಕವನ್ನು ಹೊಂದಿದೆ. ಹಡಗಿನಲ್ಲಿ ಶೇ.90ರಷ್ಟು ಸ್ಥಳೀಯ ಸಾಧನ, ಸಲಕರಣೆಗಳನ್ನೇ ಬಳಸಲಾಗಿದೆ.

ಜಗತ್ತಿನ 5ನೇ ದೊಡ್ಡ ನೌಕಾ ಪಡೆ
ಭಾರತೀಯ ನೌಕಾಪಡೆ ಇಂದು ಜಗ ತ್ತಿನ 5ನೇ ಅತೀ ದೊಡ್ಡ ನೌಕಾ ಪಡೆಯಾ ಗಿದೆ. 2030ರ ವೇಳೆಗೆ ವಿಶ್ವದ ಅತ್ಯಂತ ಶಕ್ತಿಶಾಲಿ ನೌಕಾ ಸೇನೆ ಹೊಂದಿರುವ ಮೂರನೇ ರಾಷ್ಟ್ರ ಎಂದು ಗುರುತಿಸಿ ಕೊಳ್ಳುವ ಗುರಿ ನೌಕಾ ಸೇನೆಗಿದೆ.

ಸ್ವದೇಶಿ ನಿರ್ಮಿತ: ಹಲವು ಸ್ವದೇಶಿ ನಿರ್ಮಿತ ಯುದ್ಧ ನೌಕೆ, ಸಬ್‌ಮರೀನ್‌ಗಳನ್ನು ಸೇವೆಗೆ ನಿಯೋಜಿಸಲಾಗಿದೆ. ಯುದ್ಧ ವಿಮಾನಗಳನ್ನು ಸಾಗಿಸುವ ವಿಕ್ರಮಾದಿತ್ಯದಿಂದ ಭಾರತಕ್ಕೆ ವೈರಿ ನೆಲದಲ್ಲಿಯೇ ಯುದ್ಧ ಮಾಡುವ ಮತ್ತು ಆಗಸದಲ್ಲಿಯೇ ಯುದ್ಧ ವಿಮಾನಗಳಿಗೆ ಇಂಧನ ತುಂಬಿಸಿ ಅವುಗಳ ತಲುಪುವಿಕೆ ಸಾಮರ್ಥ್ಯ ಹೆಚ್ಚಿಸಬಲ್ಲುದು.

ನೌಕಾಪಡೆಯ ಪ್ರಮುಖ ಕಾರ್ಯಾಚರಣೆಗಳು
ಆಪರೇಷನ್‌ ಕ್ಯಾಕ್ಟಸ್‌: ಇದು ಮಾಲ್ದೀವ್ಸ್‌ನಲ್ಲಿ ನಡೆದ ಕಾರ್ಯಾಚರಣೆ. ಉಗ್ರಗಾಮಿಗಳನ್ನು ದಮನಿಸಿ ಸರಕಾರದ ಮರುಸ್ಥಾಪನೆ.
ಆಪರೇಷನ್‌ ಲೀಚ್‌: ಮ್ಯಾನ್ಮಾರ್‌ನಲ್ಲಿ ನಡೆಸಿದ ಕಾರ್ಯಾಚರಣೆ
ಆಪರೇಷನ್‌ ಪವನ್‌: ಶ್ರೀಲಂಕಾದಲ್ಲಿ ನಡೆಸಿದ ಕಾರ್ಯಾಚರಣೆ
ಕಾರ್ಗಿಲ್‌ ಯುದ್ಧ: ಆಪರೇಷನ್‌ ಬ್ಲ್ಯಾಕ್‌ ಟೊರ್ನಾಡೊ ಮತ್ತು ಆಪರೇಷನ್‌ ಸೈಕ್ಲೋನ್‌
26/11 ರ ಮುಂಬಯಿ ದಾಳಿ: 2008ರಲ್ಲಿ ಹೊಟೇಲ್‌ ತಾಜ್‌ ಮಹಲ್‌ ಪ್ಯಾಲೇಸ್‌ ಮೇಲಿನ ಉಗ್ರಗಾಮಿಗಳ ದಾಳಿಯನ್ನು ಸಮರ್ಥವಾಗಿ ಹತ್ತಿಕ್ಕಿದ್ದು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.