Bangladeshದಲ್ಲಿ ಮಿತಿಮೀರಿದ ಹಿಂಸಾಚಾರ: ಹಿಂದೂಗಳ ಮನೆಗೆ ಬೆಂಕಿ, ಮಹಿಳೆಯರ ಕಿಡ್ನಾಪ್

ಬಾಂಗ್ಲಾದೇಶದಿಂದ ಅಂದಾಜು 11 ಲಕ್ಷ ಹಿಂದೂಗಳು ವಲಸೆ ಹೋಗಿದ್ದಾರೆ.

Team Udayavani, Aug 6, 2024, 2:58 PM IST

Bangladeshದಲ್ಲಿ ಮಿತಿಮೀರಿದ ಹಿಂಸಾಚಾರ: ಹಿಂದೂಗಳ ಮನೆಗೆ ಬೆಂಕಿ, ಮಹಿಳೆಯರ ಕಿಡ್ನಾಪ್

ಢಾಕಾ: ಪ್ರಧಾನಿ ಹುದ್ದೆಯಿಂದ ಪದಚ್ಯುತಗೊಂಡ ಶೇಖ್‌ ಹಸೀನಾ ಬಾಂಗ್ಲಾದೇಶವನ್ನು ತೊರೆದ ಬಳಿಕ ರಾಜಕೀಯ ಬಿಕ್ಕಟ್ಟಿನ ಸಂದರ್ಭದ ಅವಕಾಶವನ್ನು ಬಳಸಿಕೊಂಡ ಪ್ರತಿಭಟನಾಕಾರರು ಹಿಂದೂ ಸಮುದಾಯವನ್ನು ಗುರಿಯಾಗಿರಿಸಿಕೊಂಡು ಹಿಂಸಾಚಾರ ನಡೆಸಿರುವ ಘಟನೆ ವರದಿಯಾಗಿದೆ.

ಹಲವು ಮಾಧ್ಯಮ ವರದಿಗಳ ಪ್ರಕಾರ, ಬಾಂಗ್ಲಾದೇಶದಾದ್ಯಂತ ಇಸ್ಲಾಮ್‌ ಉಗ್ರವಾದಿ ಗುಂಪುಗಳು, ಪ್ರತಿಭಟನಾಕಾರರು ಹಿಂದೂ ದೇವಾಲಯಗಳನ್ನು ಧ್ವಂಸಗೊಳಿಸಿ, ಹಿಂದೂಗಳ ಮನೆಗಳನ್ನು ಲೂಟಿ ಮಾಡಿರುವುದಾಗಿ ವಿವರಿಸಿದೆ.

ಬಾಂಗ್ಲಾದಲ್ಲಿನ ಅರಾಜಕತೆಯನ್ನು ಬಳಸಿಕೊಂಡ ಇಸ್ಲಾಮ್‌ ತೀವ್ರವಾದಿಗಳು ಅಲ್ಪಸಂಖ್ಯಾತ ಹಿಂದೂ ಸಮುದಾಯದ ಮೇಲೆ ದಾಳಿ ನಡೆಸಿದ್ದು, 1964ರಿಂದ 2013ರವರೆಗೆ ಬಾಂಗ್ಲಾದೇಶದಿಂದ ಅಂದಾಜು 11 ಲಕ್ಷ ಹಿಂದೂಗಳು ವಲಸೆ ಹೋಗಿದ್ದಾರೆ. 1951ಕ್ಕೆ ಹೋಲಿಸಿದರೆ ಪ್ರಸ್ತುತ ಹಿಂದೂಗಳ ಜನಸಂಖ್ಯೆ ಶೇ.14ಕ್ಕೆ ಕುಸಿದಿರುವುದಾಗಿ ವರದಿ ತಿಳಿಸಿದೆ.

ಹಿಂದೂಗಳ ಮೇಲೆ ದಾಳಿ, ಹತ್ಯೆ:

ಸರ್ಕಾರದ ಪರ ಬೆಂಬಲಿಗರು ಮತ್ತು ಬಾಂಗ್ಲಾದೇಶಿ ಪ್ರತಿಭಟನಾಕಾರರ ನಡುವೆ ನಡೆದ ಹಿಂಸಾಚಾರದಲ್ಲಿ ಅವಾಮಿ ಲೀಗ್‌ ಪಕ್ಷದ ಸದಸ್ಯ, ರಂಗ್‌ ಪುರ್‌ ನಗರ ಕಾರ್ಪೋರೇಶನ್‌ ನ ಹಿಂದೂ ಕೌನ್ಸಿಲರ್‌ ಹರ್ಧಾನ್‌ ರಾಯ್‌ ಅವರನ್ನು ಗುಂಡಿಕ್ಕಿ ಹತ್ಯೆಗೈಯಲಾಗಿದೆ. ರಾಯ್‌ ಅವರನ್ನು ಹತ್ಯೆ ಮಾಡಿದ ಬಳಿಕ ಈ ಪ್ರದೇಶದಲ್ಲಿ ಪ್ರಕ್ಷ್ಯುಬ್ಧ ವಾತಾವರಣ ಕಂಡುಬಂದಿರುವುದಾಗಿ ವರದಿ ತಿಳಿಸಿದೆ.

ಸ್ಥಳೀಯ ಮಾಧ್ಯಮಗಳ ವರದಿ ಪ್ರಕಾರ, ದುಷ್ಕರ್ಮಿಗಳು ಹಿಂಸಾಚಾರದ ವೇಳೆ ಇಸ್ಕಾನ್‌ ದೇವಾಲಯ ಮತ್ತು ಕಾಳಿ ದೇವಾಲಯಗಳನ್ನು ಗುರಿಯಾಗಿರಿಸಿಕೊಂಡು ದಾಳಿ ನಡೆಸುತ್ತಿರುವುದಾಗಿ ಹೇಳಿದೆ.

ಹಿಂದೂ ಯುವತಿ, ಮಹಿಳೆಯರನ್ನು ಅಜ್ಞಾನ ಸ್ಥಳಕ್ಕೆ ಕಿಡ್ನಾಪ್‌ ಮಾಡಿ, ಅವರ ಮನೆಗಳನ್ನು ಲೂಟಿ ಮಾಡಿ ಬೆಂಕಿ ಹಚ್ಚಿ ಸುಡುತ್ತಿರುವುದಾಗಿ ವರದಿ ತಿಳಿಸಿದೆ.


ಸ್ವಾತಂತ್ರ್ಯ ಯೋಧರ ಕುಟುಂಬಸ್ಥರಿಗೆ ನೀಡಲಾಗಿರುವ ಶೇ.30ರಷ್ಟು ಮೀಸಲಾತಿಯನ್ನು ವಿರೋಧಿಸಿ ವಿದ್ಯಾರ್ಥಿಗಳು ನಡೆಸುತ್ತಿದ್ದ ಹೋರಾಟ ತೀವ್ರ ಹಿಂಸಾಚಾರಕ್ಕೆ ತಿರುಗಿದ ಪರಿಣಾಮ 300ಕ್ಕೂ ಅಧಿಕ ಜನರು ಸಾವನ್ನಪ್ಪಿದ್ದು, ಸಾವಿರಾರು ಮಂದಿ ಗಾಯಗೊಂಡಿದ್ದರು. ಈ ಘಟನೆ ನಂತರ ಶೇಖ್‌ ಹಸೀನಾ ಪ್ರಧಾನಿ ಸ್ಥಾನದಿಂದ ಪದಚ್ಯುತಗೊಂಡು ಭಾರತದಲ್ಲಿ ವಾಸ್ತವ್ಯ ಹೂಡಿದ್ದು, ಬ್ರಿಟನ್‌ ಗೆ ತೆರಳಲು ರಾಜತಾಂತ್ರಿಕ ಅಧಿಕಾರಿಗಳ ಮೂಲಕ ಮಾತುಕತೆ ನಡೆಸುತ್ತಿರುವುದಾಗಿ ವರದಿ ತಿಳಿಸಿದೆ.

ಟಾಪ್ ನ್ಯೂಸ್

Rain ದಕ್ಷಿಣ ಕನ್ನಡ : ಆಗಾಗ್ಗೆ ಬಿರುಸಿನ ಮಳೆ

Rain ದಕ್ಷಿಣ ಕನ್ನಡ : ಆಗಾಗ್ಗೆ ಬಿರುಸಿನ ಮಳೆ

Madikeri ಕೊಡಗಿನಲ್ಲಿ ಭಾರೀ ಮಳೆ; ಕೃಷಿ ಫ‌ಸಲಿಗೆ ಅಪಾರ ಹಾನಿ

Madikeri ಕೊಡಗಿನಲ್ಲಿ ಭಾರೀ ಮಳೆ; ಕೃಷಿ ಫ‌ಸಲಿಗೆ ಅಪಾರ ಹಾನಿ

Shiradi Ghat ಕೆಂಪುಹೊಳೆ ಬಳಿ ಅಪಘಾತ: ಎರಡು ಕಾರು -ಲಾರಿ ಢಿಕ್ಕಿ: ಓರ್ವ ಸ್ಥಳದಲ್ಲೇ ಸಾವು

Shiradi Ghat ಕೆಂಪುಹೊಳೆ ಬಳಿ ಅಪಘಾತ: ಎರಡು ಕಾರು -ಲಾರಿ ಢಿಕ್ಕಿ: ಓರ್ವ ಸ್ಥಳದಲ್ಲೇ ಸಾವು

uUdupi ಗೀತಾರ್ಥ ಚಿಂತನೆ-31; ದುಷ್ಟರಲ್ಲಿಯೂ ಸೂಕ್ತವರ್ಗUdupi ಗೀತಾರ್ಥ ಚಿಂತನೆ-31; ದುಷ್ಟರಲ್ಲಿಯೂ ಸೂಕ್ತವರ್ಗ

Udupi ಗೀತಾರ್ಥ ಚಿಂತನೆ-31; ದುಷ್ಟರಲ್ಲಿಯೂ ಸೂಕ್ತವರ್ಗ

AC ಸ್ಫೋಟದಿಂದ ಗಾಯಗೊಂಡಿದ್ದ ಸೂರಿಂಜೆ ಮೂಲದ ವ್ಯಕ್ತಿ ಸಾವು

AC ಸ್ಫೋಟದಿಂದ ಗಾಯಗೊಂಡಿದ್ದ ಸೂರಿಂಜೆ ಮೂಲದ ವ್ಯಕ್ತಿ ಸಾವು

Udupi ಶಿಕ್ಷಕರನ್ನು ಅವಮಾನಿಸಿದರೆ ಸಹಿಸಲು ಸಾಧ್ಯವಿಲ್ಲ: ಯಶ್‌ಪಾಲ್‌ ಸುವರ್ಣ

Udupi ಶಿಕ್ಷಕರನ್ನು ಅವಮಾನಿಸಿದರೆ ಸಹಿಸಲು ಸಾಧ್ಯವಿಲ್ಲ: ಯಶ್‌ಪಾಲ್‌ ಸುವರ್ಣ

Govt.,ಆದಾಯ ಮೂಲಕ್ಕೆ ಸಮಿತಿ ರಚಿಸಿದ ಸರಕಾರ

Govt.,ಆದಾಯ ಮೂಲಕ್ಕೆ ಸಮಿತಿ ರಚಿಸಿದ ಸರಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asaasa

Rahul Gandhi ಪಪ್ಪು ಅಲ್ಲ… : ಅಮೆರಿಕದಲ್ಲಿ ಸ್ಯಾಮ್ ಪಿತ್ರೋಡಾ ಹೇಳಿಕೆ

China; ರಜೆಯಿಲ್ಲದೆ 104 ದಿನ ಕೆಲಸ ಮಾಡಿದ ವ್ಯಕ್ತಿ ಸಾವು; ಸಿಕ್ಕ ಪರಿಹಾರ ಎಷ್ಟು ಗೊತ್ತಾ?

China; ರಜೆಯಿಲ್ಲದೆ 104 ದಿನ ಕೆಲಸ ಮಾಡಿದ ವ್ಯಕ್ತಿ ಸಾವು; ಸಿಕ್ಕ ಪರಿಹಾರ ಎಷ್ಟು ಗೊತ್ತಾ?

Kargil War: ಕೊನೆಗೂ ಸತ್ಯ ಒಪ್ಪಿಕೊಂಡ ಪಾಕ್‌ ಸೇನೆ

Kargil War: ಕೊನೆಗೂ ಸತ್ಯ ಒಪ್ಪಿಕೊಂಡ ಪಾಕ್‌ ಸೇನೆ

Chandra

Moon; ಚಂದ್ರನಲ್ಲಿನ ಜ್ವಾಲಾಮುಖಿ ಸ್ಫೋಟ ನಿಂತಿಲ್ಲ: ವರದಿ

PM Mod

Modi ಈ ಬಾರಿಯ ವಿಶ್ವಸಂಸ್ಥೆ ಸಾಮಾನ್ಯ ಸಭೆಯಲ್ಲಿ ಮಾತಾಡಲ್ಲ!

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Rain ದಕ್ಷಿಣ ಕನ್ನಡ : ಆಗಾಗ್ಗೆ ಬಿರುಸಿನ ಮಳೆ

Rain ದಕ್ಷಿಣ ಕನ್ನಡ : ಆಗಾಗ್ಗೆ ಬಿರುಸಿನ ಮಳೆ

Pilikula “ನಿಶ್ಶಬ್ದ ವಲಯ’ ಘೋಷಣೆಗೆ ಜಿಲ್ಲಾಧಿಕಾರಿಗೆ ಮನವಿPilikula “ನಿಶ್ಶಬ್ದ ವಲಯ’ ಘೋಷಣೆಗೆ ಜಿಲ್ಲಾಧಿಕಾರಿಗೆ ಮನವಿ

Pilikula “ನಿಶ್ಶಬ್ದ ವಲಯ’ ಘೋಷಣೆಗೆ ಜಿಲ್ಲಾಧಿಕಾರಿಗೆ ಮನವಿ

Madikeri ಕೊಡಗಿನಲ್ಲಿ ಭಾರೀ ಮಳೆ; ಕೃಷಿ ಫ‌ಸಲಿಗೆ ಅಪಾರ ಹಾನಿ

Madikeri ಕೊಡಗಿನಲ್ಲಿ ಭಾರೀ ಮಳೆ; ಕೃಷಿ ಫ‌ಸಲಿಗೆ ಅಪಾರ ಹಾನಿ

Shiradi Ghat ಕೆಂಪುಹೊಳೆ ಬಳಿ ಅಪಘಾತ: ಎರಡು ಕಾರು -ಲಾರಿ ಢಿಕ್ಕಿ: ಓರ್ವ ಸ್ಥಳದಲ್ಲೇ ಸಾವು

Shiradi Ghat ಕೆಂಪುಹೊಳೆ ಬಳಿ ಅಪಘಾತ: ಎರಡು ಕಾರು -ಲಾರಿ ಢಿಕ್ಕಿ: ಓರ್ವ ಸ್ಥಳದಲ್ಲೇ ಸಾವು

KOTA ಮೀನುಗಾರಿಕೆಗೆ ತೆರಳಿದ್ದ ವ್ಯಕ್ತಿ ಸಾವು

KOTA ಮೀನುಗಾರಿಕೆಗೆ ತೆರಳಿದ್ದ ವ್ಯಕ್ತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.