Australian Open Badminton: ಸಿಂಧು, ಶ್ರೀಕಾಂತ್‌ಗೆ ಫಾರ್ಮ್ ಚಿಂತೆ


Team Udayavani, Aug 1, 2023, 6:20 AM IST

Australian Open Badminton: ಸಿಂಧು, ಶ್ರೀಕಾಂತ್‌ಗೆ ಫಾರ್ಮ್ ಚಿಂತೆ

ಸಿಡ್ನಿ: ಬ್ಯಾಡ್ಮಿಂಟನ್‌ ವಿಶ್ವ ಚಾಂಪಿಯನ್‌ಶಿಪ್‌ ಸಮೀಪಿಸುತ್ತಿದ್ದಂತೆಯೆ ಭಾರತದ ಪದಕದ ಭರವಸೆಗಳಾದ ಪಿ.ವಿ. ಸಿಂಧು, ಕೆ. ಶ್ರೀಕಾಂತ್‌ ಮೊದಲಾದವರು ಫಾರ್ಮ್ ಸಮಸ್ಯೆಗೆ ಸಿಲುಕಿದ್ದಾರೆ. ಇದನ್ನು ನಿವಾರಿಸಿಕೊಳ್ಳಲು ಸಿಡ್ನಿಯಲ್ಲಿ ಮತ್ತೊಂದು ಅವಕಾಶ ಎದುರಾಗಿದೆ.

420,000 ಡಾಲರ್‌ ಬಹುಮಾನದ “ಆಸ್ಟ್ರೇಲಿಯನ್‌ ಓಪನ್‌ ಸೂಪರ್‌-500′ ಬ್ಯಾಡ್ಮಿಂಟನ್‌ ಪಂದ್ಯಾವಳಿ ಮಂಗಳವಾರ ಆರಂಭವಾಗಲಿದೆ. ಇಲ್ಲಾದರೂ ಸಿಂಧು ಫಾರ್ಮ್ ಕಂಡುಕೊಳ್ಳ ಬಹುದೇ ಎಂಬುದೊಂದು ನಿರೀಕ್ಷೆ. ಸಿಂಧು ಮೊದಲ ಸುತ್ತಿನಲ್ಲಿ ಭಾರತದವರೇ ಆದ ಅಶ್ಮಿತಾ ಚಲಿಹಾ ಅವರನ್ನು ಎದುರಿಸಲಿದ್ದಾರೆ. ಇವರಿಬ್ಬರು ಈವರೆಗೆ 2 ಸಲ ಮುಖಾಮುಖೀಯಾಗಿದ್ದು, ಎರಡರಲ್ಲೂ ಸಿಂಧು ಜಯ ಸಾಧಿಸಿದ್ದಾರೆ. ಮಾಜಿ ನಂ.1 ಖ್ಯಾತಿಯ ಕೆ. ಶ್ರೀಕಾಂತ್‌ ಅವರಿಗೆ ಫಾರ್ಮ್ ಕಂಡುಕೊಳ್ಳಲು ಸಿಡ್ನಿ ಅಂಕಣ ವೇದಿಕೆಯಾದೀತೇ ಎಂಬುದೊಂದು ಪ್ರಶ್ನೆ.

ಸ್ಥಿರ ಪ್ರದರ್ಶನ
ಇತ್ತೀಚಿನ ಕೂಟಗಳಲ್ಲಿ ಸ್ಥಿರ ಪ್ರದರ್ಶನ ನೀಡುತ್ತ ಬಂದವರೆಂದರೆ ಲಕ್ಷ್ಯ ಸೇನ್‌, ಚಿರಾಗ್‌ ಶೆಟ್ಟಿ-ಸಾತ್ವಿಕ್‌ ಸಾಯಿರಾಜ್‌, ಎಚ್‌.ಎಸ್‌. ಪ್ರಣಯ್‌ ಮಾತ್ರ. ವಿಶ್ವದ ನಂ.2 ಜೋಡಿಯಾಗಿರುವ ಚಿರಾಗ್‌-ಸಾತ್ವಿಕ್‌ ಅವರಂತೂ ಈ ವರ್ಷ 4 ಪ್ರಶಸ್ತಿ ಗೆದ್ದು ಸಂಭ್ರಮಿಸಿದ್ದಾರೆ. ಪ್ರಣಯ್‌ ಮಲೇಷ್ಯಾ ಮಾಸ್ಟರ್ ಚಾಂಪಿಯನ್‌ಶಿಪ್‌ ಜಯಿಸುವ ಜತೆಗೆ 4 ಕ್ವಾರ್ಟರ್‌ ಫೈನಲ್‌ ಕಂಡಿದ್ದಾರೆ.

ಸಿಡ್ನಿಯಲ್ಲಿ ಎಚ್‌.ಎಸ್‌. ಪ್ರಣಯ್‌ ಹಾಂಕಾಂಗ್‌ನ ಲೀ ಚುಕ್‌ ವ್ಯೂ ವಿರುದ್ಧ, ಕೆನಡಾ ಓಪನ್‌ ಚಾಂಪಿಯನ್‌ ಲಕ್ಷ್ಯ ಸೇನ್‌ ಚೀನದ ಲು ಗುವಾಂಗ್‌ ಜು ಅವರನ್ನು ಮೊದಲ ಸುತ್ತಿನಲ್ಲಿ ಎದುರಿಸಲಿದ್ದಾರೆ. ಯುವ ಆಟಗಾರ ಪ್ರಿಯಾಂಶು ರಾಜಾವತ್‌ ಕೂಡ ಸಿಡ್ನಿ ಕಣದಲ್ಲಿದ್ದಾರೆ. ಇವರು ಆಸ್ಟ್ರೇಲಿಯದವರೇ ಆದ ನಥನ್‌ ಟಾಂಗ್‌ ವಿರುದ್ಧ ಮೊದಲ ಸುತ್ತಿನ ಪಂದ್ಯ ಆಡಲಿದ್ದಾರೆ.

ಟಾಪ್ ನ್ಯೂಸ್

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

Mujeeb joins Mumbai Indians team in place of another Afghan bowler

‌IPL 2025: ಮತ್ತೊಬ್ಬ ಅಫ್ಘಾನಿ ಬೌಲರ್‌ ಬದಲು ಮುಂಬೈ ಇಂಡಿಯನ್ಸ್‌ ತಂಡದ ಸೇರಿದ ಮುಜೀಬ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.