Ballari Jail: ಕುಟುಂಬ ಸದಸ್ಯರಿಗೆ ದೂರವಾಣಿ ಕರೆ ಮಾಡಲು ದರ್ಶನ್ ಬೇಡಿಕೆ!
6 ದಿನಗಳಿಂದ ಹೈಸೆಕ್ಯೂರಿಟಿ ಸೆಲ್ನಲ್ಲಿ ಮೌನಕ್ಕೆ ಶರಣು
Team Udayavani, Sep 4, 2024, 6:25 AM IST
ಬಳ್ಳಾರಿ: ನಗರದ ಜೈಲಲ್ಲಿ ಬಹಿರ್ದೆಸೆ ಸಾಧ್ಯವಾಗುತ್ತಿಲ್ಲ, ಸರ್ಜಿಕಲ್ ಚೇರ್ ಕೊಡಿ ಎಂದು ಬೇಡಿಕೆ ಇಟ್ಟು ಅದನ್ನು ಈಡೇರಿಸಿಕೊಂಡ ಬಳಿಕ ನಿನ್ನೆ ಜೈಲಿನ ಏಕಾಂತವನ್ನು ದೂರ ಮಾಡಲು ಟಿವಿಯ ಬೇಡಿಕೆ ಇರಿಸಿದ್ದ ನಟ ದರ್ಶನ್ ಈವತ್ತು ಕುಟುಂಬದ ಸದಸ್ಯರೊಂದಿಗೆ ದೂರವಾಣಿಯಲ್ಲಿ ಮಾತನಾಡಲು ಅವಕಾಶ ನೀಡುವಂತೆ ಮನವಿ ಮಾಡಿದ್ದಾನೆ.
ಬೆಂಗಳೂರಿನ ಪರಪ್ಪನ ಅಗ್ರಹಾರ ಕಾರಾಗೃಹ ದಿಂದ ಬಳ್ಳಾರಿ ಜೈಲಿಗೆ ಸ್ಥಳಾಂತರ ಆಗಿರುವ ದರ್ಶನ್, 6 ದಿನಗಳಿಂದ ಹೈಸೆಕ್ಯೂರಿಟಿ ಸೆಲ್ನಲ್ಲಿ ಮೌನಕ್ಕೆ ಶರಣಾಗಿದ್ದಾನೆ. ಪುಸ್ತಕಗಳೇ ಈಗ ಸಂಗಾತಿ. ಟಿವಿ, ದೂರವಾಣಿ ಬಳಕೆ ಬೇಡಿಕೆಗಳ ಕುರಿತು ಜೈಲು ಅಧಿಕಾರಿಗಳು ಅರ್ಜಿ ಪಡೆದು “ಪ್ರಿಸನ್ ಕಾಲ್ ಸಿಸ್ಟಮ್’ ಪದ್ಧತಿಯಡಿ ಮುಂದಿನ ಕ್ರಮ ಕೈಗೊಳ್ಳುವ ಸಾಧ್ಯತೆಯಿದೆ.
ಅನುಮತಿ ಸಿಕ್ಕರೆ ವಾರದಲ್ಲಿ 3 ಬಾರಿ ಕುಟುಂಬದ ಸದಸ್ಯರೊಂದಿಗೆ ಕೇವಲ 5 ನಿಮಿಷ ದೂರವಾಣಿಯಲ್ಲಿ ಮಾತನಾಡಬಹುದು. ಕುಟುಂಬದ ಸದಸ್ಯರು, ವಕೀಲರು ಸೇರಿ ಯಾರೊಂದಿಗೆ ಮಾತನಾಡುವುದಕ್ಕಿದೆಯೋ ಅವರ ಮೊಬೈಲ್ ಸಂಖ್ಯೆಯನ್ನು ಮೊದಲೇ ನೀಡಬೇಕು. ಮಾತನಾಡು ವುದೆಲ್ಲ ಧ್ವನಿ ಮುದ್ರಣ ಆಗಲಿದೆ ಎಂದು ಜೈಲು ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Viral Disease: ಕೇರಳದಲ್ಲಿ ಎಂ ಫಾಕ್ಸ್ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್
Mangaluru: ಕದ್ರಿ ಪಾರ್ಕ್ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ
Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್ ಅಧಿಕಾರಿ: ಪುಷ್ಪಾ ಅಮರನಾಥ್
Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ
ISPRL Programme: ಪಾದೂರು ಜಲ್ಲಿ ಕ್ರಷರ್: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.