Canadaದಲ್ಲಿ ಆರ್‌ ಎಸ್‌ ಎಸ್‌ ನಿಷೇಧಿಸಿ, ಭಾರತೀಯ ರಾಯಭಾರಿಗಳ ಮೇಲೆ ನಿರ್ಬಂಧ ಹೇರಿ: ಸಿಂಗ್

ಕೆನಡಾ ಸರ್ಕಾರದ ಆರೋಪವನ್ನು ಭಾರತ ಅಲ್ಲಗಳೆದಿದೆ...

Team Udayavani, Oct 16, 2024, 3:48 PM IST

Canadaದಲ್ಲಿ ಆರ್‌ ಎಸ್‌ ಎಸ್‌ ನಿಷೇಧಿಸಿ, ಭಾರತೀಯ ರಾಯಭಾರಿಗಳ ಮೇಲೆ ನಿರ್ಬಂಧ ಹೇರಿ: ಸಿಂಗ್

ಒಟ್ಟಾವ(ಕೆನಡಾ): ಸಿಖ್‌ ಪ್ರತ್ಯೇಕತಾವಾದಿಯ ಹ*ತ್ಯೆಯ ಪ್ರಕರಣದಲ್ಲಿ ಕೆಲವು ಭಾರತೀಯ ರಾಯಭಾರಿಗಳು ಶಾಮೀಲಾಗಿರುವುದಾಗಿ ಕೆನಡಾ ಪೊಲೀಸರು ಆರೋಪಿಸಿದ್ದ ಬೆನ್ನಲ್ಲೇ ಉಭಯ ದೇಶಗಳ ನಡುವೆ ತೀವ್ರವಾದ ರಾಜತಾಂತ್ರಿಕ ಬಿಕ್ಕಟ್ಟು ಕಾಣಿಸಿಕೊಂಡಿದೆ. ಮತ್ತೊಂದೆಡೆ ರಾಷ್ಟ್ರೀಯ ಸ್ವಯಂ ಸೇವಕ(RSS)ವನ್ನು ನಿಷೇಧಿಸಬೇಕೆಂದು ಅಗ್ರಹಿಸಿರುವ ಸಿಖ್‌ ಮುಖಂಡ ಜಗ್ಮೀತ್‌ ಸಿಂಗ್‌, ಭಾರತೀಯ ರಾಯಭಾರಿಗಳ ವಿರುದ್ಧ ನಿರ್ಬಂಧ ಹೇರಬೇಕೆಂದು ಒತ್ತಾಯಿಸಿರುವುದಾಗಿ ವರದಿ ತಿಳಿಸಿದೆ.

ಜಗ್ಮೀತ್‌ ಸಿಂಗ್‌ ನ್ಯೂ ಡೆಮೋಕ್ರಟಿಕ್‌ ಪಕ್ಷ(NDP)ದ ಮುಖಂಡನನಾಗಿದ್ದು, ಈತ ಆಡಳಿತಾರೂಢ ಪ್ರಧಾನಮಂತ್ರಿ ಜಸ್ಟೀನ್‌ ಟ್ರೂಡೊ ಸರ್ಕಾರಕ್ಕೆ ಬೆಂಬಲ  ನೀಡಿತ್ತು.

ಕೆನಡಾ ಸರ್ಕಾರದ ಆರೋಪವನ್ನು ಅಲ್ಲಗಳೆದಿರುವ ಭಾರತ ಸರಕಾರ, ಕೆನಡಾ ಸರ್ಕಾರ ಭಯೋತ್ಪಾದಕರ ಸಂಘಟನೆಯನ್ನು ಪೋಷಿಸುತ್ತಿದ್ದು, ಪ್ರತ್ಯೇಕತವಾದಿಗಳ ಚಟುವಟಿಕೆಗಳಿಗೆ ಬೆಂಬಲ ನೀಡುತ್ತಿದೆ ಎಂದು ಆರೋಪಿಸಿದೆ.

ಖಲಿಸ್ತಾನ ಪರ ನಿಲುವು ಹೊಂದಿರುವ ಎನ್‌ ಡಿಪಿ ಮುಖಂಡ, ಒಟ್ಟಾವದಲ್ಲಿ ನಡೆಸಿದ ಸುದ್ದಿಗೋಷ್ಟಿಯಲ್ಲಿ, ಒಂದು ವೇಳೆ ಕೆನಡಾ ಪ್ರಜೆಗಳನ್ನು ರಕ್ಷಿಸಲು ಅಗತ್ಯವಿರುವ ಇತರ ಕ್ರಮಗಳ ಬಗ್ಗೆ ಚರ್ಚಿಸಲು ಸರ್ಕಾರ ತುರ್ತು ಸಭೆ ಕೆರೆಯಬೇಕೇಂದು ಒತ್ತಾಯಿಸಿದೆ,

ರಾಷ್ಟ್ರೀಯ ಸ್ವಯಂ ಸೇವಕ ಸಂಘ ಹಾಗೂ ಭಾರತೀಯ ರಾಯಭಾರಿಗಳ ಮೇಲೆ ಕಠಿನ ನಿರ್ಬಂಧ ವಿಧಿಸಬೇಕು ಎಂದು ನಾವು ಕೆನಡಾ ಸರ್ಕಾರಕ್ಕೆ ಒತ್ತಾಯಿಸಿರುವುದಾಗಿ ಸಿಂಗ್‌ ತಿಳಿಸಿದ್ದು, ಭಾರತದ ವಿರುದ್ಧದ ಆರೋಪಗಳ ಕುರಿತು ಕೆನಡಾ ಸರ್ಕಾರಕ್ಕೆ ದೀರ್ಘವಾದ ಮಾಹಿತಿ ನೀಡಿರುವುದಾಗಿ ವರದಿ ತಿಳಿಸಿದೆ.

ಟಾಪ್ ನ್ಯೂಸ್

10-udupi

Udupi: ಅಕ್ರಮ ಪಟಾಕಿ ದಾಸ್ತಾನು; ಪೊಲೀಸ್‌ ವಶಕ್ಕೆ

Thalapathy 69: 8 ವರ್ಷದ ಬಳಿಕ ಮತ್ತೆ ಪೊಲೀಸ್‌ ಲುಕ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆ ವಿಜಯ್

Thalapathy 69: 8 ವರ್ಷದ ಬಳಿಕ ಮತ್ತೆ ಪೊಲೀಸ್‌ ಲುಕ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆ ವಿಜಯ್

Nigeria: ತೈಲ ಟ್ಯಾಂಕರ್‌ ಸ್ಫೋಟ-ನೂರು ಮಂದಿ ಸಜೀವ ದಹನ, 50 ಜನರಿಗೆ ಗಾಯ

Nigeria: ತೈಲ ಟ್ಯಾಂಕರ್‌ ಸ್ಫೋಟ-ನೂರು ಮಂದಿ ಸಜೀವ ದಹನ, 50 ಜನರಿಗೆ ಗಾಯ

1-s-j

SCO Summit; ಉಗ್ರವಾದದ ವಿರುದ್ಧ ಪಾಕಿಸ್ಥಾನದಲ್ಲೇ ಸ್ಪಷ್ಟ ಸಂದೇಶ ನೀಡಿದ ಎಸ್. ಜೈಶಂಕರ್

1-yekanath

Maharashtra Poll; ”ತ್ಯಾಗ” ಮಾಡಲು ಸಿದ್ಧರಾಗಬೇಕು.. ಶಿಂಧೆಗೆ ಬಿಜೆಪಿ ಸ್ಪಷ್ಟ ಸಂದೇಶ!

Sagara: ತಾಯಿ ಮಗು ಆಸ್ಪತ್ರೆ ಹೈಟೆಕ್ ಮಾಡಲು ಅಗತ್ಯ ಕ್ರಮ; ಬೇಳೂರು

Sagara: ತಾಯಿ ಮಗು ಆಸ್ಪತ್ರೆ ಹೈಟೆಕ್ ಮಾಡಲು ಅಗತ್ಯ ಕ್ರಮ; ಬೇಳೂರು

Helicopter: ಮುಖ್ಯ ಚುನಾವಣಾ ಆಯುಕ್ತರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ

Helicopter: ಮುಖ್ಯ ಚುನಾವಣಾ ಆಯುಕ್ತರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nigeria: ತೈಲ ಟ್ಯಾಂಕರ್‌ ಸ್ಫೋಟ-ನೂರು ಮಂದಿ ಸಜೀವ ದಹನ, 50 ಜನರಿಗೆ ಗಾಯ

Nigeria: ತೈಲ ಟ್ಯಾಂಕರ್‌ ಸ್ಫೋಟ-ನೂರು ಮಂದಿ ಸಜೀವ ದಹನ, 50 ಜನರಿಗೆ ಗಾಯ

1-s-j

SCO Summit; ಉಗ್ರವಾದದ ವಿರುದ್ಧ ಪಾಕಿಸ್ಥಾನದಲ್ಲೇ ಸ್ಪಷ್ಟ ಸಂದೇಶ ನೀಡಿದ ಎಸ್. ಜೈಶಂಕರ್

1-nikk

Viral video; ಕನ್ಸರ್ಟ್ ವೇಳೆ ಲೇಸರ್ ಬಿಟ್ಟ ಪ್ರೇಕ್ಷಕ!: ವೇದಿಕೆಯಿಂದ ಹೊರಗೋಡಿದ ನಿಕ್

imran-khan

Pakistan;ಕತ್ತಲೆ ಕೋಣೆಯಲ್ಲಿ ಇಮ್ರಾನ್ ಖಾನ್?: ಮಾಜಿ ಪತ್ನಿ ಗಂಭೀರ ಆರೋಪ

India – Canada Row

India – Canada Row; ನಿಲ್ಲದ ಕೆನಡಾ ಕಿರಿಕ್‌: ಭಾರತಕ್ಕೆ ನಿರ್ಬಂಧ?

MUST WATCH

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

ಹೊಸ ಸೇರ್ಪಡೆ

11-

Bailhongal: ಕರೆಂಟ್ ಶಾಕ್ ತಗುಲಿ ಮಹಿಳೆ ಸಾವು

10-udupi

Udupi: ಅಕ್ರಮ ಪಟಾಕಿ ದಾಸ್ತಾನು; ಪೊಲೀಸ್‌ ವಶಕ್ಕೆ

15(1)

Manipal: ಎಂಜಿಎಂ ಚಿಟ್ಟೆ ಪಾರ್ಕ್‌ನಲ್ಲಿ ಬಣ್ಣ ಬಣ್ಣದ ಚಿಟ್ಟೆಗಳು

14

Malpe: ಸಿಎನ್‌ಜಿ ಕೊರತೆ; ರಿಕ್ಷಾ ಚಾಲಕರಿಗೆ ಚಿಂತೆ

9-sagara

Sagara: ನಗರ ವ್ಯಾಪ್ತಿಯ ಸಮರೋಪಾದಿಯಲ್ಲಿ ಸ್ವಚ್ಛತಾ ಕಾರ್ಯ; ಬೇಳೂರು ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.