![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jan 17, 2022, 7:46 PM IST
ಬಾಗಲಕೋಟೆ : ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದೆಲ್ಲೆಡೆ ಮೆರವಣಿಗೆ, ಹಬ್ಬಗಳ ಆಚರಣೆಯನ್ನು ನಿಷೇಧಿಸಿದೆ ಇದರ ನಡುವೆಯೂ ಬಾದಾಮಿ ಬನಶಂಕರಿ ದೇವಿಯ ರಥೋತ್ಸವದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನರು ಸೇರಿದ್ದಾರೆ.
ಇತ್ತ ಪೊಲೀಸರು ಜನಸಂಖ್ಯೆ ನಿಯಂತ್ರಣಕ್ಕಾಗಿ ಬ್ಯಾರಿಕೇಡ್ ಅಳವಡಿಸಿದ್ದು ಭಕ್ತರು ಕೋವಿಡ್ ಮಾರ್ಗಸೂಚಿಗಳನ್ನು ಗಾಳಿಗೆ ತೂರಿ ಬ್ಯಾರಿಕೇಡ್ ದೂಡಿ ರಥೋತ್ಸವದಲ್ಲಿ ಭಾಗಿಯಾಗಿದ್ದಾರೆ. ಸಾವಿರಾರು ಸಂಖ್ಯೆಯಲ್ಲಿ ಬಂದ ಜನರನ್ನು ನಿಯಂತ್ರಿಸಲಾಗದೆ ಪೊಲೀಸರು ಅಸಹಾಯಕರಾಗಿದ್ದಾರೆ.
ರಥೋತ್ಸವದಲ್ಲಿ ಯಾರೊಬ್ಬರೂ ಮಾಸ್ಕ್ ಧರಿಸದೇ ಸಾಮಾಜಿಕ ಅಂತರ ಕಾಪಾಡದೆ ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸದ ಜನ.
ಬಾಗಲಕೋಟೆ ಜಿಲ್ಲೆಯ ಬಾದಾಮಿ ಪಟ್ಟಣದ ಬಳಿ ಇರುವ ಈ ದೇವಾಲಯದಲ್ಲಿ ಪ್ರತಿ ವರ್ಷ ಬಣದ ಹುಣ್ಣಿಮೆ ದಿನದಂದು ರಥೋತ್ಸವ ನಡೆಯುತ್ತದೆ.
ಇದನ್ನೂ ಓದಿ : ಕೋವಿಡ್ ಹೆಚ್ಚಳ ಆಸ್ಪತ್ರೆಗಳಲ್ಲಿ ಸೌಕರ್ಯಗಳ ಮಾಹಿತಿ ಪಡೆದ ಶಾಸಕ ಪರಣ್ಣ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.