Bangladesh Unrest: ಹಿಂದೂಗಳ ಕ್ಷಮೆ ಕೇಳಿದ ಬಾಂಗ್ಲಾ ನೂತನ ಸರಕಾರ‌

ಬಾಂಗ್ಲಾದಲ್ಲಿ ಹಿಂದೂಗಳನ್ನು ರಕ್ಷಿಸಬೇಕಾದ್ದು ಮುಸ್ಲಿಮರ ಕರ್ತವ್ಯ, ಇನ್ನು ಮುಂದೆ ಹೀಗಾಗದು: ಗೃಹ ಇಲಾಖೆ ಸಲಹೆಗಾರ ಶೇಖಾವತ್‌

Team Udayavani, Aug 13, 2024, 6:35 AM IST

Hindu-Protetest

ಢಾಕಾ: ಬಾಂಗ್ಲಾದಲ್ಲಿ ನಡೆದ ಪ್ರತಿಭಟನೆಯ ಸಮಯದಲ್ಲಿ ಹಿಂದೂಗಳನ್ನು ರಕ್ಷಣೆ ಮಾಡ ಲಾಗದ್ದಕ್ಕೆ, ಮಧ್ಯಾಂತರ ಸರಕಾರ‌ದಲ್ಲಿ ಗೃಹ ಇಲಾಖೆ ಸಲ ಹೆ ಗಾ ರ ( ಸಚಿವ)ರಾಗಿರುವ ಎಂ.ಶೇಖಾವತ್‌ ಹಿಂದೂಗಳ ಕ್ಷಮೆ ಕೇಳಿದ್ದಾರೆ.

ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾಕರಾದ ಹಿಂದೂ ಗಳನ್ನು ರಕ್ಷಿಸಬೇಕಾದ್ದು ಬಾಹುಳ್ಯ ಹೊಂದಿರುವ ಮುಸ್ಲಿಮರ ಕರ್ತವ್ಯವಾಗಿದೆ. ಆದರೆ ಇದಾಗದ ಕಾರಣಕ್ಕೆ ನಾನು ಹಿಂದೂಗಳ ಕ್ಷಮೆ ಕೇಳುತ್ತೇನೆ. ಇದು ನಮ್ಮ ಲೋಪ ಎಂಬುದನ್ನು ಒಪ್ಪಿಕೊಳ್ಳುತ್ತೇನೆ. ಮುಂದಿನ ದಿನಗಳಲ್ಲಿ ಹೀಗಾಗದಂತೆ ನೋಡಿಕೊ ಳ್ಳುತ್ತೇವೆ ಎಂದು ಅವರು ಹೇಳಿದ್ದಾರೆ.

ಮುಷ್ಕರ ಹಿಂಪಡೆದ ಪೊಲೀಸರು:
ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿದ್ದ ಬಾಂಗ್ಲಾ ಪೊಲೀಸರು ಮಧ್ಯಾಂತರ ಸರಕಾರ‌ದ ಜತೆ ಮಾತುಕತೆ ನಡೆಸಿದ ಬಳಿಕ ಮುಷ್ಕರವನ್ನು ಹಿಂಪಡೆದಿದ್ದಾರೆ. ಪ್ರತಿಭಟನೆ ಹಿಂಪಡೆಯಲು ಪೊಲೀಸರು ಇಟ್ಟಿದ್ದ 11 ಬೇಡಿಕೆಗಳನ್ನು ಈಡೇರಿಸಲು ಮಧ್ಯಾಂತರ ಸರಕಾರ‌ ಒಪ್ಪಿಕೊಂಡಿದೆ ಎಂದು ಮೂಲಗಳು ತಿಳಿಸಿವೆ.

ಅಕ್ರಮ ಆಯುಧ ವಾಪಸ್‌ ಕೊಡಿ:
ಪ್ರತಿಭಟನಕಾರರು ಬಳಕೆ ಮಾಡುತ್ತಿರುವ ಅಕ್ರಮ ಹಾಗೂ ಅನಧಿಕೃತ ಆಯುಧಗಳನ್ನು ಆ.19ರೊಳಗೆ ಸರಕಾರ‌ದ ವಶಕ್ಕೆ ನೀಡಬೇಕು ಎಂದು ಮಧ್ಯಾಂತರ ಸರಕಾರ‌ ಸೂಚನೆ ನೀಡಿದೆ. ನಿರಂತರವಾಗಿ ನಡೆದ ಪ್ರತಿಭಟನೆಯ ಸಮಯದಲ್ಲಿ ಪೊಲೀಸರು ಹಾಗೂ ಇತರ ಕಾನೂನು ಪಾಲಕರ ಬಳಿ ಲೂಟಿ ಮಾಡಲಾದ ಆಯುಧಗಳನ್ನು ತಂದೊಪ್ಪಿಸುವಂತೆ ಸೂಚಿಸಿದೆ. ಅಲ್ಲದೇ ಆಯುಧಗಳನ್ನು ತಂದುಕೊಡಲು ಭಯ ವಾದರೆ, ಬೇರೊಬ್ಬರ ಕೈಲಿ ಕೊಟ್ಟು ಕಳುಹಿಸಿ ಎಂದೂ ಬಾಂಗ್ಲಾದೇಶದ ಮಧ್ಯಾಂತರ ಸರಕಾರ‌ ಹೇಳಿದೆ.

ಹಸೀನಾ ಪಕ್ಷ ಬ್ಯಾನ್‌ ಮಾಡಲ್ಲ: ಶೇಖಾವತ್‌
ಬಾಂಗ್ಲಾದ ಮಾಜಿ ಮುಖ್ಯಮಂತ್ರಿ ಶೇಖ್‌ ಹಸೀನಾ ಅವರ ಪಕ್ಷವಾದ ಅವಾಮಿ ಲೀಗ್‌ ಅನ್ನು ನಿಷೇಧಿಸುವ ಯಾವುದೇ ಉದ್ದೇಶ ನಮಗಿಲ್ಲ. ಬಾಂಗ್ಲಾದ ಅಭಿವೃದ್ಧಿಗೆ ಈ ಪಕ್ಷ ಕೊಡುಗೆ ನೀಡಿದೆ. ಇದನ್ನು ನಾವು ಗೌರವಿಸುತ್ತೇವೆ. ಅವಾಮಿ ಲೀಗ್‌ ಪಕ್ಷ ಚುನಾ ವಣೆಯಲ್ಲೂ ಸ್ಪರ್ಧಿಸಲಿ ಎಂದು ಅವರು ಹೇಳಿದರು.

“ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ದಾಳಿ ಬಹಳ ನೋವು ತಂದಿದೆ. ಅಲ್ಪಸಂಖ್ಯಾಕರ ರಕ್ಷಣೆಗೆ ಸರಕಾರ‌ ಕ್ರಮ ಕೈಗೊಳ್ಳಲಿ.”   – ಪ್ರಿಯಾಂಕಾ ವಾದ್ರಾ, ಕಾಂಗ್ರೆಸ್‌ ನಾಯಕಿ

ಬಾಂಗ್ಲಾದಲ್ಲಿ ಪ್ರತಿಮೆ ಧ್ವಂಸ: ತರೂರ್‌ರಿಂದ ತಪ್ಪು ಮಾಹಿತಿ ಟ್ವೀಟ್‌
ಹೊಸದಿಲ್ಲಿ: 1971ರ ಯುದ್ಧದ ವೇಳೆ ಪಾಕಿಸ್ಥಾನದ ಶರಣಾಗತಿ ಬಿಂಬಿಸುವ ಪ್ರತಿಮೆಗಳನ್ನು ಬಾಂಗ್ಲಾದಲ್ಲಿ ಧ್ವಂಸ ಮಾಡಲಾಗಿದೆ ಎಂದು ಕಾಂಗ್ರೆಸ್‌ ನಾಯಕ ಶಶಿ ತರೂರ್‌ ಟ್ವೀಟ್‌ ಮಾಡಿದ್ದರು. ಆದರೆ ಇದು ಸುಳ್ಳು ಎಂದು ಸಾಬೀತಾಗಿದೆ. ನೀರಜ್‌ ಎಂಬ ವ್ಯಕ್ತಿ ಈ ಪ್ರತಿಮೆಗಳ 6 ವರ್ಷ ಹಿಂದಿನ ಫೋಟೋ ಟ್ವೀಟ್‌ ಮಾಡಿದ್ದು, ಪಾಕಿಸ್ಥಾನದ ಕ್ರೌರ್ಯ ತೋರಿಸಲು ಪ್ರತಿ ಮೆಗಳನ್ನು ಈ ರೀತಿ ನಿರ್ಮಿಸಲಾಗಿದೆ ಎಂದಿದ್ದಾರೆ.

ಟಾಪ್ ನ್ಯೂಸ್

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

Veena-goegre

Viral Disease: ಕೇರಳದಲ್ಲಿ ಎಂ ಫಾಕ್ಸ್‌ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್‌

Kadri-park

Mangaluru: ಕದ್ರಿ ಪಾರ್ಕ್‌ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು

ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು

Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್‌: ಅಶ್ವಿ‌ನಿ ವೈಷ್ಣವ್‌

Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್‌: ಅಶ್ವಿ‌ನಿ ವೈಷ್ಣವ್‌

gayakwad

ಕಾಂಗ್ರೆಸ್ ನಾಯಿ ನಮ್ಮ ಕಾರ್ಯಕ್ರಮಕ್ಕೆ ಬಂದರೆ…: ಶಿವಸೇನೆ ಶಾಸಕನ ವಿವಾದಾತ್ಮಕ ಹೇಳಿಕೆ

Kharge (2)

One Nation, One Election ಅಸಂಭವ: ಕೇಂದ್ರ ಸಂಪುಟ ನಿರ್ಧಾರಕ್ಕೆ ಖರ್ಗೆ ವಿರೋಧ

1-congress

Rahul Gandhi ವಿರುದ್ಧ ಕೇಂದ್ರ ಸಚಿವ, ಬಿಜೆಪಿಗರ ಹೇಳಿಕೆ;ದೇಶದ ವಿವಿಧೆಡೆ ಕೈ ಪ್ರತಿಭಟನೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.