BBK11: ವಂಚನೆ ಪ್ರಕರಣ ನೆನೆದು ಬಿಗ್ ಬಾಸ್ ಮನೆಯಲ್ಲಿ ಕಣ್ಣೀರಿಟ್ಟ ಚೈತ್ರಾ!
Team Udayavani, Oct 4, 2024, 10:02 PM IST
ಬೆಂಗಳೂರು: ಬಿಗ್ ಬಾಸ್ ಕನ್ನಡ -11(Bigg Boss Kannada) ದ ದೊಡ್ಮನೆಯಲ್ಲಿ ಸ್ಪರ್ಧಿಗಳಿಗೆ ಪ್ರತಿದಿನ ಟಾಸ್ಕ್ ನೀಡಲಾಗುತ್ತಿದೆ. ಸ್ವರ್ಗ- ನರಕದ ಎರಡೂ ಮನೆಮಂದಿಗೆ ಈ ಟಾಸ್ಕ್ ಗಳು ಮಹತ್ವದಾಗಿದೆ.
ಎರಡು ದಿನ ಜಗದೀಶ್ ಅವರ ಅಬ್ಬರದಲ್ಲಿ ಸದ್ದು ಮಾಡಿದ್ದ ಬಿಗ್ ಬಾಸ್ ಮನೆಯಲ್ಲಿ ಈಗ ಸ್ಪರ್ಧಿಗಳ ಭಾವುಕರಾಗುತ್ತಿದ್ದಾರೆ. ಕೆಲವರು ಚುಚ್ಚು ಮಾತಿನಿಂದ ಭಾವುಕರಾಗುತ್ತಿದ್ದು, ಇನ್ನು ಕೆಲವರು ಹಳೆಯ ಘಟನೆಗಳನ್ನು ನೆನೆದು ಭಾವುಕರಾಗಿದ್ದಾರೆ.
ಬಿಗ್ ಬಾಸ್ ಮನೆಯಲ್ಲಿ ನವರಾತ್ರಿ ಪೂಜೆ ನಡೆದಿದೆ. ಪೂಜೆಯಲ್ಲಿ ಎರಡೂ ಮನೆಯವರು ಭಾಗಿಯಾಗಿದ್ದಾರೆ. ಈ ಸಮಯದಲ್ಲಿ ಚೈತ್ರಾ ಕುಂದಾಪುರ ಅವರು ಭಾವುಕರಾಗಿದ್ದಾರೆ.
ನಾನ ಸಲಿ ಇಲ್ಲಿದ್ದೇನೆ. ಕಳೆದ ವರ್ಷ ನವರಾತ್ರಿ ಹಬ್ಬದ ಸಂದರ್ಭದಲ್ಲಿ ಜೈಲಿನಲ್ಲಿದ್ದೆ ಎಂದು ಚೈತ್ರಾ ಅವರು ಹಿಂದಿನ ಘಟನೆಗಳ ಬಗ್ಗೆ ನೆನೆದು ಕಣ್ಣೀರಿಟ್ಟಿದ್ದಾರೆ. ಅವರಿಗೆ ಇತರೆ ಸ್ಪರ್ಧಿಗಳು ಸಮಾಧಾನಪಡಿಸಿ, ಧೈರ್ಯ ತುಂಬಿದ್ದಾರೆ.
ಕಳೆದ ಕೆಲ ಸಮಯದ ಹಿಂದಷ್ಟೇ ಉದ್ಯಮಿಯೊಬ್ಬರಿಗೆ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹೇಳಿ ವಂಚನೆ ಮಾಡಿದ ಆರೋಪ ಅವರ ಮೇಲೆ ಕೇಳಿ ಬಂದಿತ್ತು. ಈ ಪ್ರಕರಣದಲ್ಲಿ ಅವರನ್ನು ಬಂಧಿಸಲಾಗಿತ್ತು. ಆ ಬಳಿಕ ಅವರು ಜಾಮೀನಿನ ಮೇಲೆ ಬಿಡುಗಡೆ ಆಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BBK11: ಇವತ್ತು ಅಥವಾ ನಾಳೆ ಈ ರಾಜ್ಯದ ಸಿಎಂ ಆಗುವವನು ನಾನು: ಜಗದೀಶ್
BBK11:ಬಿಗ್ಬಾಸ್ ಸ್ಪರ್ಧಿ ಜಗದೀಶ್ ಬಗ್ಗೆ ಸ್ಫೋಟಕ ವಿಚಾರ ಬಯಲು ಮಾಡಿದ ಪ್ರಶಾಂತ್ ಸಂಬರಗಿ
BBK11: ನನಗೆ ಇಲ್ಲಿ ಇರೋಕೆ ಇಷ್ಟವಿಲ್ಲ.. ನಾನು ಬಿಗ್ಬಾಸ್ನಿಂದ ಹೊರ ಹೋಗ್ತೇನೆ – ಜಗದೀಶ್
BBK11: ಆಚೆ ಕಡೆ ಹೋಗಿ ಬಿಗ್ ಬಾಸ್ ಮುಖವಾಡವನ್ನು ಬಯಲು ಮಾಡ್ತೇನೆ ಎಂದ ಜಗದೀಶ್
Serial Actress: ಮದುವೆ ನಿರಾಕರಿಸಿದ್ದಕ್ಕೆ ಕಿರುತೆರೆ ನಟಿಯ ಮನೆಯಲ್ಲೇ ಯುವಕ ಆತ್ಮಹ*ತ್ಯೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.