![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Feb 15, 2023, 6:33 AM IST
ಹೊಸದಿಲ್ಲಿ: ಕಳೆದ ಸಲದ ರಣಜಿ ಚಾಂಪಿಯನ್ ಮಧ್ಯಪ್ರದೇಶ ಮತ್ತು ಶೇಷ ಭಾರತ (ರೆಸ್ಟ್ ಆಫ್ ಇಂಡಿಯಾ) ತಂಡಗಳ ನಡುವೆ ಏರ್ಪಡುವ “ಇರಾನಿ ಕಪ್’ ಪಂದ್ಯ ಇಂದೋರ್ನಿಂದ ಸ್ಥಳಾಂತರಗೊಳ್ಳಲಿದೆ. ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಇದನ್ನು ಅಧಿಕೃತವಾಗಿ ಪ್ರಕಟಿಸಿದ್ದಾರೆ.
ಭಾರತ-ಆಸ್ಟ್ರೇಲಿಯ ನಡುವೆ ಧರ್ಮಶಾಲಾದಲ್ಲಿ ನಡೆಯಬೇಕಿದ್ದ 3ನೇ ಟೆಸ್ಟ್ ಪಂದ್ಯ ಇಂದೋರ್ಗೆ ಸ್ಥಳಾಂತರಗೊಂಡಿರುವುದೇ ಇದಕ್ಕೆ ಕಾರಣ. 3ನೇ ಟೆಸ್ಟ್ ಮಾ. 1ರಿಂದ 5ರ ತನಕ ಇಂದೋರ್ನಲ್ಲಿ ನಡೆಯಲಿದೆ. ಇದೇ ದಿನಾಂಕದಲ್ಲಿ 2021-22ನೇ ಸಾಲಿನ ಇರಾನಿ ಕಪ್ ಪಂದ್ಯವೂ ಏರ್ಪಡಲಿದೆ.
ಈ ಪಂದ್ಯವನ್ನು ಗ್ವಾಲಿಯರ್ಗೆ ಸ್ಥಳಾಂತರಿಸುವಂತೆ ಮಧ್ಯಪ್ರದೇಶ ಕ್ರಿಕೆಟ್ ಮಂಡಳಿ ಬಿಸಿಸಿಐಗೆ ಮನವಿ ಮಾಡಿದೆ.
ಇದು ಪ್ರಸಕ್ತ ಋತುವಿನ 2ನೇ “ಇರಾನಿ ಕಪ್’ ಪಂದ್ಯ ಎಂಬುದು ವಿಶೇಷ. ರಣಜಿ ಚಾಂಪಿಯನ್ ಸೌರಾಷ್ಟ್ರ ಮತ್ತು ಶೇಷ ಭಾರತ ತಂಡಗಳು 2022ರ ಅಕ್ಟೋಬರ್ ನಲ್ಲಿ ರಾಜ್ಕೋಟ್ನಲ್ಲಿ ಎದುರಾಗಿದ್ದವು. ಶೇಷ ಭಾರತ
ಹಾಲಿ ಚಾಂಪಿಯನ್ ಆಗಿದೆ.
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್
Team India: ʼನಾವು ನಟರಲ್ಲ..ʼ: ಟೀಂ ಇಂಡಿಯಾದ ಸೂಪರ್ಸ್ಟಾರ್ ಸಂಸ್ಕೃತಿ ಟೀಕಿಸಿದ ಅಶ್ವಿನ್
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.