Belthangady: 27 ಎಕ್ರೆಯ ಚಾರ್ಮಾಡಿ ಪೆರ್ನಾಳೆ ಕೆರೆ ಗೇಟು ತೆರೆಯಲು ಈಶ್ವರ ಮಲ್ಪೆ ತಂಡ ಸಾಹಸ

ಕೆರೆಯಲ್ಲಿ ಹೆಚ್ಚಿನ ನೀರು ತುಂಬಿರುವ ಕಾರಣ ಸಾಧ್ಯವಾಗಿರಲಿಲ್ಲ

Team Udayavani, Aug 4, 2024, 6:45 AM IST

Pernale-Kere

ಬೆಳ್ತಂಗಡಿ,: ಚಾರ್ಮಾಡಿ ಗ್ರಾ.ಪಂ. ವ್ಯಾಪ್ತಿಯ ತೋಟತ್ತಾಡಿ ಗ್ರಾಮದ ಪೆರ್ನಾಳೆಯಲ್ಲಿರುವ 27.47 ಎಕ್ರೆ ವ್ಯಾಪ್ತಿಯ ವಿಶಾಲ ಕೆರೆಯಲ್ಲಿ ಈ ಬಾರಿ ಮಳೆಗಾಲಕ್ಕೆ ಕರೆ ಪೂರ್ಣ ತುಂಬಿದ ಪರಿಣಾಮ ಇದರ ಗೇಟು ತೆರೆಯಲು ಮುಳುಗು ತಜ್ಞ ಈಶ್ವರ ಮಲ್ಪೆ ತಂಡದವರು ಆ.3ರಂದು ಯಶಸ್ವಿ ಕಾರ್ಯಾಚರಣೆ ನಡೆಸಿದರು.

ಅಪಾಯದಲ್ಲಿದ್ದ ಕೆರೆ ನೀರು
ಚಾರ್ಮಾಡಿ ಅರಣ್ಯ ಭಾಗದಲ್ಲಿರುವ ಈ ಕೆರೆ ಗ್ರಾಮದ ಸುಮಾರು 300ಕ್ಕಿಂತ ಅಧಿಕ ಕುಟುಂಬಗಳಿಗೆ ಬೇಸಗೆಯ ಕೃಷಿ ನೀರಿಗೆ ಆಧಾರವಾಗಿದೆ. ಈ ಬಾರಿ ಮಳೆಗೆ ಕೆರೆ ಸಂಪೂರ್ಣ ತುಂಬಿತ್ತು. ಕೆರೆ ನೀರು ಹೊರ ಬಿಡಲು ಅಳವಡಿಸಲಾದ ಗೇಟು ಮುಚ್ಚಿದ್ದು ಅದನ್ನು ತೆರೆಯಲು ಸ್ಥಳೀಯಾಡಳಿತ ಮತ್ತು ಸ್ಥಳೀಯರು ಸಾಕಷ್ಟು ಪ್ರಯತ್ನಿಸಿದ್ದರು. ಕೆರೆಯಲ್ಲಿ ಹೆಚ್ಚಿನ ನೀರು ತುಂಬಿರುವ ಕಾರಣ ಸಾಧ್ಯವಾಗಿರಲಿಲ್ಲ. ನೀರು ಹೊರಬಿಡದಿದ್ದಲ್ಲಿ ಕೆರೆ ನಾಲೆ ಅಥವಾ ಬದಿ ಒಡೆದು ಈ ಪರಿಸರದ ನೆಲ್ಲಿಗುಡ್ಡೆ, ಕಂಚಾರಿ ಕಂಡ, ಬೇಂದ್ರಾಳ ಮೊದಲಾದ ಪ್ರದೇಶಕ್ಕೆ ಆತಂಕ ಎದುರಾಗಿತ್ತು.

ತೆರವು ಕಾರ್ಯಾಚರಣೆ
ಈಶ್ವರ್‌ ಮಲ್ಪೆ ಅವರ ತಂಡ ಶನಿವಾರ ಸ್ಥಳಕ್ಕಾಗಮಿಸಿ ಸುಮಾರು 20 ಅಡಿ ಆಳಕ್ಕೆ ಇಳಿದು ಪರಿಶೀಲಿಸಿತು. ಬೇಸಗೆ ಕಾಲದಲ್ಲಿ ನೀರು ಸಂಗ್ರಹಿಸಲು ಇಟ್ಟಿದ್ದ ಮರಳಿನ ಗೋಣಿಗಳು ಗೇಟಿಗೆ ಸಿಲುಕಿದ್ದನ್ನು ಗಮನಿಸಿ, ಅವುಗಳನ್ನು ಸ್ಥಳಾಂತರಿಸಿ ಗೇಟು ತೆರೆಯುವ ಕಾರ್ಯಾಚರಣೆ ಯಶಸ್ವಿಯಾಗಿ ನಡೆಸಿದರು.
ಬೆಳ್ತಂಗಡಿ ತಹಶೀಲ್ದಾರ್‌ ಪೃಥ್ವಿ ಸಾನಿಕಂ, ಅರಣ್ಯ, ಪೊಲೀಸ್‌, ಅಗ್ನಿಶಾಮಕ ಸಿಬಂದಿ, ಕೆಪಿಸಿಸಿ ಕಾರ್ಯದರ್ಶಿ ರಕ್ಷಿತ್‌ ಶಿವರಾಮ್‌, ಗ್ರಾ.ಪಂ. ಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

10

Puttur: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು

1

Puttur: ವಿದ್ಯುತ್‌ ಉಪಕರಣದಲ್ಲಿ ಬೆಂಕಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

kangana-2

Emergency ಚಿತ್ರ; 25ರೊಳಗೆ ಬಿಡುಗಡೆ ನಿರ್ಧರಿಸಿ: ಕೋರ್ಟ್‌

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

Pannu Singh

Khalistani; ಭಾರತದ ವಿರುದ್ಧ ಅಮೆರಿಕ ಕೋರ್ಟ್‌ಗೆ ಪನ್ನು ದೂರು

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.