![ನಾಗಾ ಸಾಧುಗಳ ನಾಯಕ ಅವಧೇಶಾನಂದ ಗಿರಿ ಮಹಾರಾಜರಿಗೆ ಆದಿಚುಂಚನಗಿರಿ ವಿಜ್ಞಾತಂ ಪುರಸ್ಕಾರ](https://www.udayavani.com/wp-content/uploads/2025/02/Giri-415x234.jpg)
![ನಾಗಾ ಸಾಧುಗಳ ನಾಯಕ ಅವಧೇಶಾನಂದ ಗಿರಿ ಮಹಾರಾಜರಿಗೆ ಆದಿಚುಂಚನಗಿರಿ ವಿಜ್ಞಾತಂ ಪುರಸ್ಕಾರ](https://www.udayavani.com/wp-content/uploads/2025/02/Giri-415x234.jpg)
Team Udayavani, Sep 7, 2024, 7:00 AM IST
ಹುಬ್ಬಳ್ಳಿ: ರಾಜ್ಯ ಸರಕಾರ ವಾಲ್ಮೀಕಿ ಹಾಗೂ ಮುಡಾ ಹಗರಣಗಳ ವಿಷಯಾಂತರ ಮಾಡಲು ನಟ ದರ್ಶನ್ ಕೇಸ್ ಮುನ್ನೆಲೆಗೆ ತಂದು ಸಂಕುಚಿತ ಷಡ್ಯಂತ್ರ ನಡೆಸಿದೆ. ಈ ಕೇಸ್ಗೆ ಸಂಬಂಧಿಸಿದ ಫೋಟೋಗಳನ್ನು ವೈರಲ್ ಮಾಡಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆರೋಪಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿ, ರೇಣುಕಾಸ್ವಾಮಿ ಹತ್ಯೆ ಮಾಡಿದ ಆರೋಪಿಗಳಿಗೆ ಕಠಿನ ಶಿಕ್ಷೆಯಾಗಬೇಕು. ಆದರೆ ಸರಕಾರ ತಪ್ಪು ಮುಚ್ಚಿಕೊಳ್ಳಲು ದರ್ಶನ್ ಪ್ರಕರಣ ಬಳಸುತ್ತಿರುವುದು ಸರಿಯಲ್ಲ. ಫೋಟೋಗಳನ್ನು ವೈರಲ್ ಮಾಡಿರುವ ಬಗ್ಗೆ ನ್ಯಾಯಾಲಯವೂ ಪರಿಗಣನೆಗೆ ತೆಗೆದುಕೊಂಡು ಕಾರಣರಾದವರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ರಾಜ್ಯ ಸರಕಾರ ಹಿಂದಿನ ಬಿಜೆಪಿ ಸರಕಾರದ ಅವಧಿಯಲ್ಲೂ ಹಗರಣ ನಡೆದಿದೆ ಎಂದು ಸಾರ್ವಜನಿಕ ಲೆಕ್ಕಪತ್ರ ಸಮಿತಿ ನೀಡಿದ ವರದಿ ಇಟ್ಟುಕೊಂಡು ತನಿಖೆಗೆ ಮುಂದಾಗಿರುವುದು ಆಶ್ಚರ್ಯಕರ ಸಂಗತಿ. ಒಂದೂವರೆ ವರ್ಷದಿಂದ ಸುಮ್ಮನಿದ್ದ ಸರಕಾರ ಈಗ ಹಗರಣದ ಬಗ್ಗೆ ಮಾತನಾಡುತ್ತಿದೆ. ಸರಕಾರ ಕಳ್ಳತನ ಮಾಡಿ ಸಿಕ್ಕುಬಿದ್ದಾಗ ಇನ್ನೊಬ್ಬರು ಕೂಡ ಕಳ್ಳತನ ಮಾಡಿದ್ದಾರೆ ಎಂದು ತೋರಿಸುತ್ತ ಬಚಾವಾಗುವ ತಂತ್ರವೇ? ಎಂದು ಪ್ರಶ್ನಿಸಿದ ಜೋಶಿ, ಇದೆಲ್ಲ ನಡೆಯುವುದಿಲ್ಲ ಎಂದು ಎಚ್ಚರಿಸಿದರು.
MUDA ಸೈಟ್ ಹಿಂದಿರುಗಿಸಿದ ನಂತರ ಇ.ಡಿ ನೋಟಿಸ್ ಕೊಡಲಾಗದು: ಪಾರ್ವತಿ ಪರ ವಕೀಲ ಸಂದೇಶ ಚೌಟ
Davanagere: ಹೆಬ್ಬಾಳ್ಕರ್- ರವಿ ಪ್ರಕರಣದ ಬಗ್ಗೆ ನಾನೇನು ಹೇಳಲಾರೆ: ಸ್ಪೀಕರ್ ಖಾದರ್
Gadag: ಸಾಲ ನೀಡುವಾಗ ಗಿರವಿ, ಶ್ಯೂರಿಟಿ ಇಟ್ಟುಕೊಳ್ಳುವುದು ಅಪರಾಧ: ಡಿಸಿ ಸಿ.ಎನ್. ಶ್ರೀಧರ
Chikkamagaluru: ಕಾಫಿನಾಡಿನಲ್ಲಿ ಬೆಂಗಳೂರು ಮೂಲದ ಯುವಕ-ಯುವತಿ ನಿಗೂಢ ಸಾವು
ಅನ್ನಭಾಗ್ಯದಡಿ ಇನ್ನು ಅಕ್ಕಿ ಭಾಗ್ಯ; ಕೇಂದ್ರದಿಂದ ಅಕ್ಕಿ ಪೂರೈಕೆ ಕಾರಣ ರಾಜ್ಯದ ಈ ನಿರ್ಧಾರ
Amaravathi Police Station Movie: ಅಮರಾವತಿಯಿಂದ ಟೀಸರ್ ಬಂತು
ನಾಗಾ ಸಾಧುಗಳ ನಾಯಕ ಅವಧೇಶಾನಂದ ಗಿರಿ ಮಹಾರಾಜರಿಗೆ ಆದಿಚುಂಚನಗಿರಿ ವಿಜ್ಞಾತಂ ಪುರಸ್ಕಾರ
Delhi; ರೇಖಾ ಗುಪ್ತಾ ಪ್ರಮಾಣವಚನ ಸಮಾರಂಭದಲ್ಲಿ ಭಾಗಿಯಾದ ಸ್ವಾತಿ ಮಲಿವಾಲ್
Kundapura: ಶಿಥಿಲಗೊಂಡ ಕರ್ಕಿ ಅಂಗನವಾಡಿ ಕಟ್ಟಡ
OTT platforms; ನೀತಿಸಂಹಿತೆಗೆ ಬದ್ಧರಾಗಿರಿ: ಅಶ್ಲೀ*ಲ ಜೋಕ್ ಗಳ ವಿರುದ್ಧ ಕೇಂದ್ರ ಎಚ್ಚರಿಕೆ
You seem to have an Ad Blocker on.
To continue reading, please turn it off or whitelist Udayavani.