World Tourism Day: ಭೂಲೋಕದ ಸ್ವರ್ಗ…ಪಾಂಡವರು ಸ್ಥಾಪಿಸಿದ ಬೆಟ್ಟದ ಭೈರವೇಶ್ವರ ದೇವಾಲಯ

ಬೆಟ್ಟದ ಮೇಲೆ ನಿಂತರೆ ಸ್ವರ್ಗದ ಮೇಲೆ ನಿಂತಂತೆ ಅನುಭವವಾಗುತ್ತದೆ.

Team Udayavani, Sep 27, 2023, 3:00 PM IST

World Tourism Day: ಭೂಲೋಕದ ಸ್ವರ್ಗ…ಪಾಂಡವರು ಸ್ಥಾಪಿಸಿದ ಬೆಟ್ಟದ ಭೈರವೇಶ್ವರ ದೇವಾಲಯ

Travel is an invest in yourself ಹೆಚ್ಚು ಹೆಚ್ಚು ಜ್ಞಾನ ಮತ್ತು ಅನುಭವವನ್ನು ಪಡೆಯಲು ಇಡೀ ಪ್ರಪಂಚವನ್ನು ಪ್ರಯಾಣಿಸುವವರು ಬಹಳಷ್ಟು ಜನ ಇದ್ದಾರೆ ಹೊಸ ಸ್ಥಳವನ್ನು ಅನ್ವೇಷಿಸಲು ಮತ್ತು ಅದರ ವೈಶಿಷ್ಟತೆಯ ಬಗ್ಗೆ ತಿಳಿದುಕೊಳ್ಳಲು ಹಲವಾರು ಜನ ಪ್ರವಾಸವನ್ನು ಕೈಗೊಳ್ಳುತ್ತಾರೆ.

ನಾನು ಇವತ್ತು ಸಕಲೇಶಪುರದಲ್ಲಿರುವ ಒಂದು ಸುಂದರವಾದ ದೇವಾಲಯದ ಬಗ್ಗೆ ಪರಿಚಯಿಸುತ್ತೇನೆ. ಇದು ಸಕಲೇಶಪುರದಿಂದ ಸುಮಾರು 37 ಕೀ. ಮೀ ದೂರದಲ್ಲಿದೆ. ಇಲ್ಲಿ ಬೆಟ್ಟದ ಬೈರವೇಶ್ವರ ಎಂಬ ಪುರಾತನವಾದ ದೇವಾಲಯವಿದೆ ಈ ದೇವಸ್ಥಾನದಲ್ಲಿ ಕಾಲಭೈರವೇಶ್ವರ ಸ್ವಾಮಿಯನ್ನು ಪೂಜಿಸಲಾಗುತ್ತದೆ.

ಈ ದೇವಾಲಯಕ್ಕೆ ಸುಮಾರು 800 ವರ್ಷಗಳ ಇತಿಹಾಸವಿದೆ ಸುಂದರ ಪಶ್ಚಿಮ ಘಟ್ಟಗಳ ಮಧ್ಯೆ ನೆಲೆ ನಿಂತಿರುವ ಮತ್ತು ಶಾಂತವಾದ ಭೂ ದೃಶ್ಯದ ವಿಹಂಗಮ ನೋಟವನ್ನು ನೋಡಲೇಬೇಕು ಈ ಸ್ಥಳವು ಸಕಲೇಶಪುರದ ರಮಣೀಯ ಸ್ಥಳಗಳಲ್ಲಿ ಒಂದಾಗಿದೆ ಈ ದೇವಸ್ಥಾನವು ಲವ್ ಮಾಕ್ಟೇಲ್ 2 ಸಿನಿಮಾದ ನಂತರ ಅತಿ ಹೆಚ್ಚು ಪ್ರಸಿದ್ಧಿಯಾಗಿದೆ.

ದೇವಾಲಯದಿಂದ ಒಂದು ಕೀ.ಮೀ ದೂರದಲ್ಲಿ ಒಂದು ಸುಂದರವಾದ ಗುಡ್ಡವಿದೆ ಅದುವೇ ಪಾಂಡವರ ಬೆಟ್ಟ. ಇದೊಂದು ಸುಂದರವಾದ ಮತ್ತು ಸುತ್ತಲೂ ಮಂಜಿನಿಂದ ಆವೃತವಾದ ಬೆಟ್ಟಗಳನ್ನು ವೀಕ್ಷಿಸಬಹುದು ಬೆಟ್ಟದ ಮೇಲೆ ನಿಂತರೆ ಸ್ವರ್ಗದ ಮೇಲೆ ನಿಂತಂತೆ ಅನುಭವವಾಗುತ್ತದೆ. ಮಳೆಗಾಲದ ಸಮಯದಲ್ಲಿ ಇಂತಹ ಪ್ರದೇಶಗಳನ್ನು ಭೇಟಿ ನೀಡುವುದು ಒಂದು ಉತ್ತಮ. ನೀವು ನಿಮ್ಮ ಕುಟುಂಬ ಅಥವಾ ಗೆಳೆಯರೊಂದಿಗೆ ಹೋಗಿ ಒಳ್ಳೆಯ ಸಮಯವನ್ನು ಕಳೆದು ಬನ್ನಿ.

*ಯೋಗಿತಾ ಎಸ್. ಡಿ. ಎಮ್ ಕಾಲೇಜು ಉಜಿರೆ

ಟಾಪ್ ನ್ಯೂಸ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ

Mujeeb joins Mumbai Indians team in place of another Afghan bowler

‌IPL 2025: ಮತ್ತೊಬ್ಬ ಅಫ್ಘಾನಿ ಬೌಲರ್‌ ಬದಲು ಮುಂಬೈ ಇಂಡಿಯನ್ಸ್‌ ತಂಡದ ಸೇರಿದ ಮುಜೀಬ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-jama

Yakshagana; ಮೇಳದ ಯಜಮಾನಿಕೆ ಎಂದರೆ ಆನೆ ಸಾಕಿದ ಹಾಗೆ

9-yoga

Sattvic Diet: ಪರೀಕ್ಷಾ ಒತ್ತಡ ನಿವಾರಣೆ ಯೋಗ, ಸಾತ್ವಿಕ ಆಹಾರದ ಸರಳ ಸೂತ್ರಗಳು

8-bagappa

Bagappa Harijan: ಭೀಮಾ ತೀರದಲ್ಲಿ ಮತ್ತೆ ರಕ್ತದ ಹನಿ

Valentine’s Day: ನೀನು ಪ್ರೀತಿಸಿದ್ದೆ.. ಪ್ರೀತಿಸುತ್ತಿರುವೆ!

Valentine’s Day: ನೀನು ಪ್ರೀತಿಸಿದ್ದೆ.. ಪ್ರೀತಿಸುತ್ತಿರುವೆ!

Pamban Bridge:: ದೇಶದ ಮೊದಲ ವರ್ಟಿಕಲ್‌ ಲಿಫ್ಟ್ ರೈಲ್ವೇ ಸೇತುವೆ: ಶತಮಾನದ ಇತಿಹಾಸ!

Pamban Bridge:: ದೇಶದ ಮೊದಲ ವರ್ಟಿಕಲ್‌ ಲಿಫ್ಟ್ ರೈಲ್ವೇ ಸೇತುವೆ: ಶತಮಾನದ ಇತಿಹಾಸ!

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

16

Uv Fusion: ಪೆನ್ನಿಗೊಂದು ಕಥೆ

1-jama

Yakshagana; ಮೇಳದ ಯಜಮಾನಿಕೆ ಎಂದರೆ ಆನೆ ಸಾಕಿದ ಹಾಗೆ

15

Uv Fusion: ಹೇಮಂತ ಋತುವಿನಲ್ಲಿ ನೇತ್ರಾವತಿ ಶಿಖರದ ಚಾರಣ

14

Uv Fusion: ಸ್ನೇಹವೆಂಬ ತಂಗಾಳಿ…

13

Uv Fusion: ಅಪ್ಪ ಅಂದರೆ ಅನಂತ ಪ್ರೀತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.