Himachal ಬಂಡಾಯ-ಸರ್ಕಾರಕ್ಕೆ ಪತನ ಭೀತಿ- ಹೂಡಾ, ಡಿಕೆಶಿಗೆ ಬಿಕ್ಕಟ್ಟು ಶಮನ ಹೊಣೆಗಾರಿಕೆ

ವಿಧಾನಸಭೆಯಲ್ಲಿ ಬಹುಮತಕ್ಕೆ ಕಾಂಗ್ರೆಸ್‌ ಗೆ 35 ಸದಸ್ಯರ ಬೆಂಬಲ ಅಗತ್ಯವಿದೆ

Team Udayavani, Feb 28, 2024, 11:04 AM IST

Himachal ಬಂಡಾಯ-ಸರ್ಕಾರಕ್ಕೆ ಪತನ ಭೀತಿ-  ಹೂಡಾ, ಡಿಕೆಶಿಗೆ ಬಿಕ್ಕಟ್ಟು ಶಮನ ಹೊಣೆಗಾರಿಕೆ

ನವದೆಹಲಿ: ರಾಜ್ಯಸಭೆ ಚುನಾವಣೆಯಲ್ಲಿ ಹಿಮಾಚಲಪ್ರದೇಶದ ಆಡಳಿತಾರೂಢ ಕಾಂಗ್ರೆಸ್‌ ಪಕ್ಷದ ಆರು ಶಾಸಕರು ಮತ್ತು ಮೂವರು ಪಕ್ಷೇತರರು ಬಿಜೆಪಿ ಪರ ಅಡ್ಡಮತದಾನ ಮಾಡಿದ ಪರಿಣಾಮ ಸರ್ಕಾರ ಪತನ ಭೀತಿ ಎದುರಿಸುತ್ತಿದ್ದು, ಬಂಡಾಯ ಶಾಸಕರು ಮುಖ್ಯಮಂತ್ರಿ ಬದಲಾವಣೆಗೆ ಪಟ್ಟು ಹಿಡಿದಿರುವುದಾಗಿ ವರದಿ ತಿಳಿಸಿದೆ.

ಇದನ್ನೂ ಓದಿ:Interview:ನಾವು ಹಿಂದೂಗಳಪರ ಎಂದು ಬೊಬ್ಬೆ ಹಾಕುವ ಬಿಜೆಪಿಯೇ ಹುಂಡಿಗೆ ಮೊದಲು ಕೈ ಹಾಕಿದ್ದು!

ಹಿಮಾಚಲ ಪ್ರದೇಶದ ಕಾಂಗ್ರೆಸ್‌ ಪಕ್ಷದ ಬಿಕ್ಕಟ್ಟು ಶಮನಕ್ಕಾಗಿ ಹಿರಿಯ ಕಾಂಗ್ರೆಸ್‌ ಮುಖಂಡರಾದ ಭೂಪೇಂದ್ರ ಸಿಂಗ್‌ ಹೂಡಾ ಮತ್ತು ಡಿಕೆ ಶಿವಕುಮಾರ್‌ ಅವರಿಗೆ ಹೊಣೆಗಾರಿಕೆ ನೀಡಿದ್ದು, ಇಬ್ಬರು ಹಿಮಾಚಲದತ್ತ ಪ್ರಯಾಣ ಬೆಳೆಸಲಿದ್ದಾರೆ ಎಂದು ವರದಿ ವಿವರಿಸಿದೆ.

ಜೀ ನ್ಯೂಸ್‌ ಮೂಲಗಳ ಪ್ರಕಾರ, ಹಿಮಾಚಲಪ್ರದೇಶ ಮುಖ್ಯಮಂತ್ರಿ ಸುಖ್‌ ವಿಂದರ್‌ ಸಿಂಗ್‌ ಸುಖು ವಿರುದ್ಧ ಹಲವಾರು ಶಾಸಕರು ಬಂಡಾಯ ಎದ್ದಿದ್ದು, ಈ ಬೆಳವಣಿಗೆಯ ಹಿನ್ನೆಲೆಯಲ್ಲಿ ವಿಪಕ್ಷ ಬಿಜೆಪಿ ಅಧಿಕಾರದ ಗದ್ದುಗೆ ಏರಲು ಮುಂದಾಗಿರುವುದಾಗಿ ತಿಳಿಸಿದೆ.

68 ಸದಸ್ಯಬಲದ ಹಿಮಾಚಲ ವಿಧಾನಸಭೆಯಲ್ಲಿ ಒಂಬತ್ತು ಶಾಸಕರು ಅಡ್ಡಮತದಾನ ಮಾಡಿದ ಪರಿಣಾಮ ಕಾಂಗ್ರೆಸ್‌ ಬಲ 34ಕ್ಕೆ ಕುಸಿಯಲಿದೆ. ವಿಧಾನಸಭೆಯಲ್ಲಿ ಬಹುಮತಕ್ಕೆ ಕಾಂಗ್ರೆಸ್‌ ಗೆ 35 ಸದಸ್ಯರ ಬೆಂಬಲ ಅಗತ್ಯವಿದೆ. ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಮುಖಂಡ ಅಭಿಷೇಕ್‌ ಮನು ಸಿಂಘ್ವಿ ವಿರುದ್ಧ ಕಾಂಗ್ರೆಸ್‌ ನ ಆರು ಶಾಸಕರು ಅಡ್ಡಮತದಾನ ಮಾಡಿದ್ದರಿಂದ ಬಿಜೆಪಿ ಹರ್ಷ ಮಹಾಜನ್‌ ಜಯಗಳಿಸುವಂತಾಗಿತ್ತು.

ಏತನ್ಮಧ್ಯೆ 25ಶಾಸಕರನ್ನು ಹೊಂದಿರುವ ಬಿಜೆಪಿ, ಮೂವರು ಪಕ್ಷೇತರರ ಬೆಂಬಲ (ಆರು ಕಾಂಗ್ರೆಸ್‌ ಬಂಡಾಯ ಶಾಸಕರು ಸೇರಿ)ದೊಂದಿಗೆ ಹಿಮಾಚಲದಲ್ಲಿ ಹೊಸ ಸರ್ಕಾರ ರಚಿಸಲು ಕಸರತ್ತು ನಡೆಸಿದೆ. ಮತ್ತೊಂದೆಡೆ ಹಿಮಾಚಲ ಪ್ರದೇಶ ಮಾಜಿ ಸಿಎಂ, ಬಿಜೆಪಿ ಮುಖಂಡ ಜೈರಾಮ್‌ ಠಾಕೂರ್‌ ಬುಧವಾರ (ಫೆ.28) ಬೆಳಗ್ಗೆ ರಾಜ್ಯಪಾಲ ಶಿವಪ್ರತಾಪ್‌ ಶುಕ್ಲಾ ಅವರನ್ನು ಭೇಟಿಯಾಗಿ ಸರ್ಕಾರ ರಚನೆಗೆ ಅವಕಾಶ ನೀಡುವಂತೆ ಮನವಿ ಸಲ್ಲಿಸಿರುವುದಾಗಿ ವರದಿ ತಿಳಿಸಿದೆ.

ಟಾಪ್ ನ್ಯೂಸ್

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

Mother-in-law gives HIV injection to daughter-in-law for not giving much dowry

ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್‌ ನೀಡಿದ ಅತ್ತೆ ಮಾವ

Valentine’s Day: Young woman orders 100 pizzas for old boyfriend: But there’s a twist

Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್‌ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ

delhi

Stampede: ಕುಂಭಕ್ಕೆ ಹೊರಟವರು ಕಾಲ್ತುಳಿತಕ್ಕೆ ಬಲಿ! ದೆಹಲಿ ರೈಲುನಿಲ್ದಾಣದಲ್ಲಿ ಆಗಿದ್ದೇನು?

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

16

Uv Fusion: ಪೆನ್ನಿಗೊಂದು ಕಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.