ತೆರಿಗೆ ಪಾವತಿಸದ ಸಿರಿವಂತರು; ಪಟ್ಟಿಯಲ್ಲಿದ್ದಾರೆ ಬೆಜೋಸ್‌, ಮಸ್ಕ್; ದುಡ್ಡಿಲ್ಲ ಎಂದ ಕಂಗನಾ


Team Udayavani, Jun 10, 2021, 8:28 AM IST

ತೆರಿಗೆ ಪಾವತಿಸದ ಸಿರಿವಂತರು; ಪಟ್ಟಿಯಲ್ಲಿದ್ದಾರೆ ಬೆಜೋಸ್‌, ಮಸ್ಕ್; ದುಡ್ಡಿಲ್ಲ ಎಂದ ಕಂಗನಾ

ನ್ಯೂಯಾರ್ಕ್‌: ಶ್ರೀಮಂತರು ಹೆಚ್ಚಿನ ಪ್ರಮಾಣದ ತೆರಿಗೆ ಪಾವತಿ ಮಾಡುವುದೇ ಇಲ್ಲ ಎಂಬ ಆರೋಪಗಳಿವೆ. ಅದಕ್ಕೆ ಪುಷ್ಟೀಕರಣವೋ ಎಂಬಂತೆ ಅಮೆಜಾನ್‌ ಸಿಇಒ ಜೆಫ್ ಬೆಜೋಸ್‌, ಟೆಸ್ಲಾ ಸಂಸ್ಥೆ ಮುಖ್ಯಸ್ಥ ಇಲಾನ್‌ ಮಸ್ಕ್ ಸೇರಿದಂತೆ 23 ಮಂದಿ ಸಿರಿವಂತ ಅಮೆರಿಕ ಪ್ರಜೆಗಳು 2007 ಮತ್ತು 2018ರ ನಡುವೆ ಹೆಚ್ಚಿನ ಪ್ರಮಾಣದ ತೆರಿಗೆಯನ್ನೇ ಪಾವತಿ ಮಾಡಿಲ್ಲ. ಈ ಬಗ್ಗೆ ತನಿಖಾ ಪತ್ರಿಕೋದ್ಯಮಕ್ಕೆಹೆಸರಾಗಿರುವ “ಪ್ರೊಪಬ್ಲಿಕಾ’ ವರದಿ ಮಾಡಿದೆ.

ಅಮೆರಿಕದ ತೆರಿಗೆ ಇಲಾಖೆಯ ಆಂತರಿಕ ಕಂದಾಯ ಸೇವೆ (ಐಆರ್‌ ಎಸ್‌) ವರದಿ ಗಮನಿಸಿದ ಬಳಿಕ ಈ ಅಂಶ ಪ್ರಕಟಿಸಲಾಗಿದೆ. ಅಮೆಜಾನ್‌ ಸಿಇಒ ಜೆಫ್ ಬೆಜೋಸ್‌ 2007 ಮತ್ತು 2011ರ ನಡುವೆ ಅವರು ತೆರಿಗೆ ಪಾವತಿ ಮಾಡಿಲ್ಲ. ಟೆಸ್ಲಾ ಇಂಕ್‌ನ ಸಿಇಒ ಇಲಾನ್‌ ಮಸ್ಕ್ 2018ರಲ್ಲಿ, ಬ್ಲೂಮ್‌ ಬರ್ಗ್‌ ಎಲ್‌ಪಿಯ ಸಂಸ್ಥಾಪಕ ಮೈಕೆಲ್‌ ಬ್ಲೂಮ್‌ಬರ್ಗ್‌ ಕನಿಷ್ಠ ಮೊತ್ತದ ತೆರಿಗೆ ಪಾವತಿ ಮಾಡಿದ್ದಾರೆ.

ಇದನ್ನೂ ಓದಿ:ಮುಂಬೈ: ಧರೆಗುರುಳಿದ ಬಹುಮಹಡಿ ಕಟ್ಟಡ; 11 ಮಂದಿ ಸಾವು, ಹಲವರಿಗೆ ಗಂಭೀರ ಗಾಯ

ತೆರಿಗೆ ಪಾವತಿ ಮಾಡದವರನ್ನು ಸಂಪರ್ಕಿಸಿದಾಗ ವಾರೆನ್‌ ಬಫೆಟ್‌, ಮೈಕೆಲ್‌ ಬ್ಲೂಮ್‌ಬರ್ಗ್‌ ಮತ್ತು ಕಾರ್ಲ್ ಇಚಾನ್‌ ತೆರಿಗೆ ಬಾಕಿ ಪಾವತಿ ಮಾಡಿದ ಬಗ್ಗೆ ಮಾಹಿತಿ ನೀಡಿದ್ದಾರೆಂದು ಪ್ರೊ ಪಬ್ಲಿಕಾ ಹೇಳಿಕೊಂಡಿದೆ.

ತೆರಿಗೆ ಪಾವತಿಗೆ ದುಡ್ಡಿಲ್ಲ

“ಈ ವರ್ಷ ಸಿನೆಮಾಗಳಲ್ಲಿ ನಟಿಸಲಾಗಿಲ್ಲ. ಹೀಗಾಗಿ ತೆರಿಗೆ ಪಾವತಿ ಮಾಡಲು ದುಡ್ಡು ಇಲ್ಲ’ ಹೀಗೆಂದು ಬಾಲಿವುಡ್‌ ನಟಿ ಕಂಗನಾ ರಾಣಾವತ್‌ ಹೇಳಿಕೊಂಡಿದ್ದಾರೆ. “ನಾನು ಅತ್ಯಂತ ಹೆಚ್ಚಿನ ಸ್ತರದ ತೆರಿಗೆ ಪಾವತಿ ವ್ಯಾಪ್ತಿ  ಯಲ್ಲಿದ್ದರೂ ಆ ಮೊತ್ತದ ಪೈಕಿ ಹೆಚ್ಚಿನ ಭಾಗವನ್ನು ಪಾವತಿ ಮಾಡಿಲ್ಲ. ಪ್ರಸಕ್ತ ಸನ್ನಿವೇಶದಲ್ಲಿ ಸಿನೆಮಾ ಇರಲಿಲ್ಲ. ಹೀಗಾಗಿ, ತೆರಿಗೆ ಪಾವತಿ ಮಾಡಲು ಅಸಾಧ್ಯವಾಗಿದೆ. ಅದಕ್ಕೆ ಸರಕಾರ ಬಡ್ಡಿ ವಿಧಿಸಲಿ ಎಂದಿದ್ದಾರೆ.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.