BJP; ಬಂಟ್ವಾಳ, ಉಡುಪಿಯಲ್ಲಿ ಇಂದು ಜನಪ್ರತಿನಿಧಿಗಳ ಸಮಾವೇಶ: ವಿಜಯೇಂದ್ರ,  ಅಶೋಕ್‌ ಭಾಗಿ


Team Udayavani, Oct 15, 2024, 6:10 AM IST

BJP FLAG

ಬಂಟ್ವಾಳ: ದ.ಕ.ಸ್ಥಳೀಯ ಸಂಸ್ಥೆಯ ವಿಧಾನ ಪರಿಷತ್‌ ಉಪಚುನಾವಣೆಯ ಹಿನ್ನೆಲೆಯಲ್ಲಿ ಬಂಟ್ವಾಳ ಹಾಗೂ ಉಡುಪಿಯಲ್ಲಿ ಅ. 15ರಂದು ನಡೆಯುವ ಬಿಜೆಪಿ ಜನಪ್ರತಿನಿಧಿಗಳ ಸಮಾವೇಶದಲ್ಲಿ ಪಾಲ್ಗೊಳ್ಳಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಪಕ್ಷ ನಾಯಕ ಆರ್‌. ಅಶೋಕ್‌ ಹಾಗೂ ಛಲವಾದಿ ನಾರಾಯಣ ಸ್ವಾಮಿ ಅವರು ಸೋಮವಾರ   ಜಿಲ್ಲೆಗೆ ಆಗಮಿಸಿದ್ದು, ಅವರು ಬಂಟ್ವಾಳ ಶಾಸಕ ರಾಜೇಶ್‌ ನಾೖಕ್‌ ಉಳಿಪ್ಪಾಡಿಗುತ್ತು ಅವರ ಗಂಜಿಮಠದ ಒಡೂxರು ಫಾಮ್ಸ್‌ìನಲ್ಲಿ ವಾಸ್ತವ್ಯ ಹೂಡಿದ್ದಾರೆ.

ದ.ಕ.ಸ್ಥಳೀಯ ಸಂಸ್ಥೆಯ ವಿಧಾನ ಪರಿಷತ್‌ ಉಪಚುನಾವಣೆಯ ಬಿಜೆಪಿ ಅಭ್ಯರ್ಥಿ ಕಿಶೋರ್‌ಕುಮಾರ್‌ ಪುತ್ತೂರು ಪರ ಅ. 15ರಂದು ಬೆಳಗ್ಗೆ 11ಕ್ಕೆ ಬಿ.ಸಿ.ರೋಡು ಬಳಿಯ ತುಂಬೆ ವಳವೂರಿನಲ್ಲಿರುವ ಬಂಟವಾಳದ ಬಂಟರ ಭವನದಲ್ಲಿ ದ.ಕ.ಜಿಲ್ಲಾ ಜನಪ್ರತಿನಿಧಿಗಳ ಸಮಾವೇಶ ನಡೆಯಲಿದ್ದು, ಸಂಜೆ 3.30ಕ್ಕೆ ಉಡುಪಿ ಅಂಬಾಗಿಲಿನ ಅಮೃತ್‌ ಗಾರ್ಡನ್‌ನಲ್ಲಿ ಉಡುಪಿ ಜಿಲ್ಲಾ ಜನಪ್ರತಿನಿಧಿಗಳ ಸಮಾವೇಶ ನಡೆಯಲಿದೆ. ಬಳಿಕ ರಾಜ್ಯಾಧ್ಯಕ್ಷರು ಸಂಜೆ 6ಕ್ಕೆ ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ಹೆಬ್ರಿ, ಆಗುಂಬೆ ಮಾರ್ಗವಾಗಿ ಶಿವಮೊಗ್ಗಕ್ಕೆ ತೆರಳಿದ್ದಾರೆ.

ವಿಪಕ್ಷ ನಾಯಕರು ಭಾಗಿ

ಸಮಾವೇಶದಲ್ಲಿ ರಾಜ್ಯಾಧ್ಯಕ್ಷರ ಜತೆಗೆ ವಿಧಾನಸಭಾ ವಿಪಕ್ಷ ನಾಯಕ ಆರ್‌.ಅಶೋಕ್‌, ವಿಧಾನ ಪರಿಷತ್‌ ವಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ, ಇತರ ರಾಜ್ಯ ಮಟ್ಟದ ನಾಯಕರು, ಉಭಯ ಜಿಲ್ಲೆಗಳ ಸಂಸದರು, ಶಾಸಕರು, ಪಕ್ಷದ ಜಿಲ್ಲಾಧ್ಯಕ್ಷರು ಸಹಿತ ಇತರ ಪ್ರಮುಖರು ಭಾಗವಹಿಸಲಿದ್ದಾರೆ ಎಂದು ಬಿಜೆಪಿ  ತಿಳಿಸಿದೆ.

ಟಾಪ್ ನ್ಯೂಸ್

salman

Baba Siddique Case: ಸಲ್ಮಾನ್‌ಗೆ ನೆರವಾಗುವ ಎಲ್ಲರಿಗೂ ಇದೇ ಗತಿ: ಬಿಷ್ಣೋಯ್‌ ಗ್ಯಾಂಗ್‌!

Chinnaswamy

India-New Zeland Test: ಚಿನ್ನಸ್ವಾಮಿ ಮೈದಾನಕ್ಕೆ 25ನೇ ಟೆಸ್ಟ್‌ ಪಂದ್ಯದ ಗರಿಮೆ

HAL

Central Government: ಭದ್ರತಾ ಉದ್ಯಮದ ಪ್ರಧಾನ ಸಂಸ್ಥೆ ಎಚ್‌ಎಎಲ್‌ಗೆ “ಮಹಾರತ್ನ’

1-kp

Kundapura; ಸ್ಪರ್ಧೆಗೆ ತೆರಳಲು ವಿಮಾನ ಟೆಕೆಟ್‌ಗೂ ಹಣ ಇಲ್ಲ!

china-Border

Border Dispute: ಭಾರತದ ಗಡಿಯಲ್ಲಿ ಚೀನಾ ಹೊಸ ವಸಾಹತು ನಿರ್ಮಾಣ

Jai-Shanakar

SCO Meet: ಶಾಂಘೈ ಶೃಂಗಸಭೆ: ಇಂದು ಪಾಕಿಸ್ಥಾನಕ್ಕೆ ವಿದೇಶಾಂಗ ಸಚಿವ ಜೈಶಂಕರ್‌

0555

Horoscope: ಒಳ್ಳೆಯ ಕೆಲಸಗಳನ್ನೇ ಮಾಡುವ ಹಂಬಲ ನಿಮ್ಮದಾಗಲಿದೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Exam

Post Graduate Course; ಕಳೆದ ವರ್ಷದಷ್ಟೇ ಶುಲ್ಕ: ಉನ್ನತ ಶಿಕ್ಷಣ ಇಲಾಖೆ

1-dasasasa

Mysuru Dasara; ವಹಿವಾಟು ದಾಖಲೆ: 500 ಕೋಟಿಗೂ ಅಧಿಕ!

siddaramaiah

Siddaramaiah; ಸಿಎಂಗೆ ಮುಡಾ ಬಳಿಕ ಅರ್ಕಾವತಿ ಕಂಟಕ

BY Vijayendra: 5 ವರ್ಷ ಸಿಎಂ ಎಂದು ಖರ್ಗೆ ಹೇಳಲಿ

BY Vijayendra: 5 ವರ್ಷ ಸಿಎಂ ಎಂದು ಖರ್ಗೆ ಹೇಳಲಿ

Manjunath Bhandary: ಬಿಜೆಪಿ-ಸಂಘ ಪರಿವಾರದವರೂ ಭೂಮಿ ಹಿಂದಿರುಗಿಸುವರೇ?

Manjunath Bhandary: ಬಿಜೆಪಿ-ಸಂಘ ಪರಿವಾರದವರೂ ಭೂಮಿ ಹಿಂದಿರುಗಿಸುವರೇ?

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

salman

Baba Siddique Case: ಸಲ್ಮಾನ್‌ಗೆ ನೆರವಾಗುವ ಎಲ್ಲರಿಗೂ ಇದೇ ಗತಿ: ಬಿಷ್ಣೋಯ್‌ ಗ್ಯಾಂಗ್‌!

Chinnaswamy

India-New Zeland Test: ಚಿನ್ನಸ್ವಾಮಿ ಮೈದಾನಕ್ಕೆ 25ನೇ ಟೆಸ್ಟ್‌ ಪಂದ್ಯದ ಗರಿಮೆ

HAL

Central Government: ಭದ್ರತಾ ಉದ್ಯಮದ ಪ್ರಧಾನ ಸಂಸ್ಥೆ ಎಚ್‌ಎಎಲ್‌ಗೆ “ಮಹಾರತ್ನ’

1-kp

Kundapura; ಸ್ಪರ್ಧೆಗೆ ತೆರಳಲು ವಿಮಾನ ಟೆಕೆಟ್‌ಗೂ ಹಣ ಇಲ್ಲ!

china-Border

Border Dispute: ಭಾರತದ ಗಡಿಯಲ್ಲಿ ಚೀನಾ ಹೊಸ ವಸಾಹತು ನಿರ್ಮಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.