![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Feb 14, 2023, 8:14 PM IST
ಮೂಡಿಗೆರೆ: ನಾನು 3 ಬಾರಿ ಶಾಸಕನಾಗಿ ಆಯ್ಕೆಯಾಗಿದ್ದು ಹುದ್ದೆಯಲ್ಲಿದ್ದಾಗಲೇ ಮೂರು ಅಪಘಾತ, ಪ್ರಾಣಾಪಾಯ ಸಂಕಷ್ಟದಿಂದ ಪಾರಾಗಿದ್ದೇನೆಂದು ಶಾಸಕ ಎಂ.ಪಿ.ಕುಮಾರಸ್ವಾಮಿ ಹೇಳಿದರು.
ಮೂಡಿಗೆರೆ ಉತ್ಸವ ಸಮಿತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಾನು ಪ್ರಥಮ ಬಾರಿ ಬೆಂಗಳೂರಿಗೆ ತೆರಳುತ್ತಿದ್ದಾಗ ನನ್ನ ಕಾರು ಲಾರಿಗೆ ಅಪ್ಪಳಿಸಿ ಅಪಘಾತವಾಗಿತ್ತು. 2ನೇ ಬಾರಿ ಕೋವಿಡ್ ಆವರಿಸಿ ತೀವ್ರ ಉಸಿರಾಟದ ತೊಂದರೆಯಿಂದ ಬಳಲಿದ್ದೆ.3ನೇ ಬಾರಿ ಕಾಡಾನೆಯಿಂದ ಬಲಿಯಾದ ಮಹಿಳೆಯನ್ನು ನೋಡಲು ತೆರಳಿದ್ದಾಗ ನನ್ನ ಮೇಲೆ ಗ್ರಾಮಸ್ಥರು ಹಲ್ಲೆ ನಡೆಸಿದಾಗ ನನ್ನ ಜೀವ ಉಳಿದಿದ್ದೇ ಹೆಚ್ಚು. ಆದರೂ ನಾನು ಯಾರ ಮೇಲೂ ದೂರು ನೀಡಲಿಲ್ಲ.
ಹಲವರು ಉದ್ದೇಶಪೂರ್ವಕವಾಗಿ ನನ್ನ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ. ಜನ ಸೇವೆಗಾಗಿ ನಾನು ಎಂಥ ನೋವು ಬೇಕಾದರೂ ಅನುಭವಿಸಲು ಸಿದ್ಧ ಎಂದರು.
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.