BJP vs AAP: ಸಿಎಂ ಅಧಿಕೃತ ನಿವಾಸ ಅಕ್ರಮ ಬಳಕೆ ಆರೋಪ; ಮನೆ ಖಾಲಿ ಮಾಡಿದ ಅತಿಶಿ?

ಮುಖ್ಯಮಂತ್ರಿ ಅಧಿಕೃತ ನಿವಾಸಕ್ಕೆ ಪಿಡಬ್ಲ್ಯುಡಿ ಇಲಾಖೆಯಿಂದ ಬೀಗ, ಬಿಜೆಪಿಯ ಆಜ್ಞೆ ಮೇರೆಗೆ ವಸ್ತುಗಳ ಹೊರಹಾಕಲಾಗಿದೆ: ಎಎಪಿ ಆರೋಪ

Team Udayavani, Oct 9, 2024, 9:29 PM IST

CM–LG

ಹೊಸದಿಲ್ಲಿ: ಮುಖ್ಯಮಂತ್ರಿ ಅತಿಶಿಯವರನ್ನು ತಮ್ಮ ಅಧಿಕೃತ ನಿವಾಸಕ್ಕೆ ತೆರಳಿದ ಎರಡು ದಿನಗಳ ನಂತರ ಅವರನ್ನು ಹೊರಹಾಕಲಾಗಿದೆ ಎಂದು ದಿಲ್ಲಿ ಮುಖ್ಯಮಂತ್ರಿ ಕಚೇರಿ ಬುಧವಾರ ಆರೋಪಿಸಿದೆ. ಸಿಎಂ ಬಂಗಲೆ ವಿವಾದವು ಎಎಪಿ ಮತ್ತು ಕೇಂದ್ರ ಸರಕಾರ ನಡುವೆ ಹೊಸ ಸಂಘರ್ಷಕ್ಕೆ ನಾಂದಿ ಹಾಡಿದೆ.

“ದೇಶದ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಮುಖ್ಯಮಂತ್ರಿ ನಿವಾಸದಿಂದ ತೆರವುಗೊಳಿಸಲಾಗಿದೆ. ಬಿಜೆಪಿಯ ಆಜ್ಞೆಯ ಮೇರೆಗೆ ಲೆಫ್ಟಿನೆಂಟ್ ಗವರ್ನರ್ ಮುಖ್ಯಮಂತ್ರಿ ಅತಿಶಿಯವರ ವಸ್ತುಗಳನ್ನು ಮುಖ್ಯಮಂತ್ರಿ ನಿವಾಸದಿಂದ ಬಲವಂತವಾಗಿ ಹೊರಹಾಕಿದ್ದಾರೆ” ಎಂದು ಮುಖ್ಯಮಂತ್ರಿ ಕಚೇರಿ ಹೇಳಿದೆ. ಸಿಎಂ ಅಧಿಕೃತ ನಿವಾಸದಿಂದ ಹಲವಾರು ಪೆಟ್ಟಿಗೆಗಳು ಮತ್ತು ಸಾಮಗ್ರಿಗಳ ತೆಗೆದುಕೊಂಡು ಹೋಗುತ್ತಿರುವ ದೃಶ್ಯಗಳು ವಿಡಿಯೋ ವೈರಲ್ ಆಗಿದೆ.

ಸಿಎಂ ಅತಿಶಿ ನಿವಾಸಕ್ಕೆ ಎರಡು ಬೀಗ ಹಾಕಿದ್ದು, ಕೀಗಳ ಹಸ್ತಾಂತರಿಸುವ ಬಗ್ಗೆ ಲೋಕೋಪಯೋಗಿ ಇಲಾಖೆಗೆ (ಪಿಡಬ್ಲ್ಯುಡಿ) ಸರಿಯಾದ ದಾಖಲೆಗಳನ್ನು ಸಲ್ಲಿಸಿಲ್ಲ ಎಂದು ಮೂಲಗಳು ತಿಳಿಸಿವೆ. ಅಕ್ರಮ ಬಳಕೆ ಆರೋಪದ ಮೇಲೆ ದೆಹಲಿ ಮುಖ್ಯಮಂತ್ರಿ ಅತಿಶಿ ಅಧಿಕೃತ ನಿವಾಸವನ್ನು ಪಿಡಬ್ಲ್ಯುಡಿ ಇಲಾಖೆ ಬೀಗ ಹಾಕಿದೆ. ಪ್ರಮುಖ ಬಿಜೆಪಿ ನಾಯಕರೊಬ್ಬರಿಗೆ ಈ ಬಂಗಲೆ ಮಂಜೂರು ಮಾಡುವ ಉದ್ದೇಶದಿಂದ ಸಿಎಂ ನಿವಾಸವನ್ನು ಬಲವಂತವಾಗಿ ಖಾಲಿ ಮಾಡಿಸಲಾಗಿದೆ ಎಂದು ದೆಹಲಿ ಮುಖ್ಯಮಂತ್ರಿಯವರ ಕಚೇರಿ ದೂರಿದೆ.


ದೆಹಲಿ ಮುಖ್ಯಮಂತ್ರಿ ಸ್ಥಾನಕ್ಕೆ ಅರವಿಂದ್ ಕೇಜ್ರಿವಾಲ್ ರಾಜೀನಾಮೆ ನೀಡಿದ ನಂತರ ಸಿಎಂ ನಿವಾಸ (ನಂಬರ್‌ 6, ಫ್ಲ್ಯಾಗ್‌ಸ್ಟಾಫ್‌ ರಸ್ತೆ ಸಿವಿಲ್‌ ಲೈನ್ಸ್‌)  ತೆರವಾಗಿತ್ತು. ನಂತರ, ಅತಿಶಿ ಸಿಎಂ ಆದ ನಂತರ ಆ ಮನೆಗೆ ತೆರಳಿದ್ದರು. ಇದೀಗ ಸಿಎಂ ಮನೆ ತೆರವು ಹಾಗೂ ಹಸ್ತಾಂತರ ವಿಚಾರವಾಗಿ ವಿವಾದ ಉಂಟಾಗಿದ್ದು, ಬಳಿಕ ಪಿಡಬ್ಲ್ಯುಡಿ ಕ್ರಮ ಕೈಗೊಂಡಿದೆ.

ಅತಿಶಿ ಸಿಎಂ ಅಧಿಕೃತ ನಿವಾಸ ಅಕ್ರಮ ಪ್ರವೇಶ: ಬಿಜೆಪಿ
ದೆಹಲಿ ವಿಧಾನಸಭೆ ವಿರೋಧ ಪಕ್ಷದ ನಾಯಕ ವಿಜೇಂದರ್ ಗುಪ್ತಾ ಅ.6ರಂದು ಪಿಡಬ್ಲ್ಯುಡಿ ಪತ್ರ ಹಂಚಿಕೊಂಡಿದ್ದಾರೆ, ಕೇಜ್ರಿವಾಲ್ “ತಮ್ಮ ಬಂಗಲೆಯನ್ನು ಪೂರ್ಣವಾಗಿ ಖಾಲಿ ಮಾಡಿಲ್ಲ” ಮತ್ತು ಅವರ ಹೆಚ್ಚಿನ ವಸ್ತುಗಳು ಇನ್ನೂ ಇವೆ. ಎಂದು ಆರೋಪಿಸಿದ್ದಾರೆ. ಸಿಎಂ ಅತಿಶಿ ಅಕ್ರಮವಾಗಿ ಈ ಅಧಿಕೃತ ನಿವಾಸಕ್ಕೆ ಪ್ರವೇಶಿಸಿದ್ದರು. ಮುಖ್ಯಮಂತ್ರಿಯವರಿಗೆ ಮಥುರಾ ರಸ್ತೆಯ ಎಬಿ-17 ಬಂಗಲೆ ನೀಡಲಾಗಿತ್ತು. ಅರವಿಂದ ಕೇಜ್ರಿವಾಲ್‌ ಸರಕಾರದಲ್ಲಿ  ಅತಿಶಿ ಸಚಿವರಾಗಿದ್ದಾಗಲೂ ಅದೇ ನಿವಾಸದಲ್ಲಿ ವಾಸ್ತವ್ಯ ಹೂಡಿದ್ದರು ಎಂದು ಬಿಜೆಪಿ ಹೇಳಿದೆ.

ಟಾಪ್ ನ್ಯೂಸ್

Newdelhi: 2028ರ ಅಂತ್ಯದವರೆಗೂ ಉಚಿತ ಅಕ್ಕಿ ಪೂರೈಕೆ: ಕೇಂದ್ರ

Newdelhi: 2028ರ ಅಂತ್ಯದವರೆಗೂ ಉಚಿತ ಅಕ್ಕಿ ಪೂರೈಕೆ: ಕೇಂದ್ರ

UPI: ವಹಿವಾಟು ಮಿತಿ ಏರಿಕೆಗೆ ಆರ್‌ಬಿಐ ನಿರ್ಧಾರ.. ಮಿತಿ 2,000ರೂ.ನಿಂದ 5,000ರೂ.ಗೆ ಏರಿಕೆ

UPI: ವಹಿವಾಟು ಮಿತಿ ಏರಿಕೆಗೆ ಆರ್‌ಬಿಐ ನಿರ್ಧಾರ.. ಮಿತಿ 2,000ರೂ.ನಿಂದ 5,000ರೂ.ಗೆ ಏರಿಕೆ

ja

BBK11: ಪ್ರತಿದಿನ ಎಂಜಾಯ್ ಮಾಡುತ್ತಿದ್ದೇನೆ.. ಬಿಗ್ ಬಾಸ್ ಬಿಟ್ಟು ಹೋಗಲ್ಲ ಎಂದ ಜಗದೀಶ್

gan-police

Gangavathi: ಬೈಕ್ ವೀಲ್ಹಿಂಗ್ ಮಾಡಬೇಡಿ ಎಂದಿದ್ದಕ್ಕೆ ಪೊಲೀಸರಿಗೇ ಥಳಿಸಿದ ಪುಂಡರ ಗುಂಪು!

Rishab

National Award: ದೈವ, ದೈವ ನರ್ತಕರು, ಜನರಿಗೆ ರಾಷ್ಟ್ರಪ್ರಶಸ್ತಿ ಅರ್ಪಣೆ: ರಿಷಬ್‌ ಶೆಟ್ಟಿ

ಅಡಕೆ ವ್ಯಾಪಾರಿಯನ್ನ ಬೆದರಿಸಿ 17 ಲಕ್ಷ ದರೋಡೆ… ಘಟನೆ ನಡೆದ ಎರಡೇ ದಿನಕ್ಕೆ ಆರೋಪಿಗಳ ಬಂಧನ

ಅಡಕೆ ವ್ಯಾಪಾರಿಯನ್ನ ಬೆದರಿಸಿ 17 ಲಕ್ಷ ದರೋಡೆ… ಘಟನೆ ನಡೆದ ಎರಡೇ ದಿನಕ್ಕೆ ಆರೋಪಿಗಳ ಬಂಧನ

ಬಿಡುಗಡೆಯಾಗದ ಗೌರವ ಧನ… ಆ್ಯಸಿಡ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಅಂಗನವಾಡಿ ಸಹಾಯಕಿ

ಬಿಡುಗಡೆಯಾಗದ ಗೌರವ ಧನ… ಆ್ಯಸಿಡ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಅಂಗನವಾಡಿ ಸಹಾಯಕಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Newdelhi: 2028ರ ಅಂತ್ಯದವರೆಗೂ ಉಚಿತ ಅಕ್ಕಿ ಪೂರೈಕೆ: ಕೇಂದ್ರ

Newdelhi: 2028ರ ಅಂತ್ಯದವರೆಗೂ ಉಚಿತ ಅಕ್ಕಿ ಪೂರೈಕೆ: ಕೇಂದ್ರ

Ratan Tata: ರತನ್ ಟಾಟಾ ಆರೋಗ್ಯ ಸ್ಥಿತಿ ಗಂಭೀರ… ಐಸಿಯು ನಲ್ಲಿ ಚಿಕಿತ್ಸೆ: ವರದಿ

Ratan Tata: ರತನ್ ಟಾಟಾ ಆರೋಗ್ಯ ಸ್ಥಿತಿ ಗಂಭೀರ… ಐಸಿಯು ನಲ್ಲಿ ಚಿಕಿತ್ಸೆ: ವರದಿ

1-wwewqewq

Delhi;ಕಾಂಗ್ರೆಸ್ ನೊಂದಿಗೆ ಮೈತ್ರಿ?: 2 ರಾಜ್ಯಗಳ ಫಲಿತಾಂಶದ ಬಳಿಕ ಆಪ್ ಹೇಳಿದ್ದೇನು?

Haryana: ಇಬ್ಬರು ಪಕ್ಷೇತರ ಶಾಸಕರು ಸೇರ್ಪಡೆ… ಬಿಜೆಪಿ ಸಂಖ್ಯಾ ಬಲ 50ಕ್ಕೆ ಏರಿಕೆ

Haryana: ಇಬ್ಬರು ಪಕ್ಷೇತರ ಶಾಸಕರು ಬಿಜೆಪಿ ಸೇರ್ಪಡೆ… ಸಂಖ್ಯಾ ಬಲ 50ಕ್ಕೆ ಏರಿಕೆ

1-kumb

Prayagraj: ಕುಂಭಮೇಳದಲ್ಲಿ ಮಳಿಗೆಗೆ ಸನಾತನೇತರರಿಗೆ ಅವಕಾಶ ಇಲ್ಲ: ಅಖಾರ ಪರಿಷತ್

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Newdelhi: 2028ರ ಅಂತ್ಯದವರೆಗೂ ಉಚಿತ ಅಕ್ಕಿ ಪೂರೈಕೆ: ಕೇಂದ್ರ

Newdelhi: 2028ರ ಅಂತ್ಯದವರೆಗೂ ಉಚಿತ ಅಕ್ಕಿ ಪೂರೈಕೆ: ಕೇಂದ್ರ

UPI: ವಹಿವಾಟು ಮಿತಿ ಏರಿಕೆಗೆ ಆರ್‌ಬಿಐ ನಿರ್ಧಾರ.. ಮಿತಿ 2,000ರೂ.ನಿಂದ 5,000ರೂ.ಗೆ ಏರಿಕೆ

UPI: ವಹಿವಾಟು ಮಿತಿ ಏರಿಕೆಗೆ ಆರ್‌ಬಿಐ ನಿರ್ಧಾರ.. ಮಿತಿ 2,000ರೂ.ನಿಂದ 5,000ರೂ.ಗೆ ಏರಿಕೆ

ja

BBK11: ಪ್ರತಿದಿನ ಎಂಜಾಯ್ ಮಾಡುತ್ತಿದ್ದೇನೆ.. ಬಿಗ್ ಬಾಸ್ ಬಿಟ್ಟು ಹೋಗಲ್ಲ ಎಂದ ಜಗದೀಶ್

ACT

Mangaluru: ಆಲ್ವಿನ್‌ ಡಿ’ಸೋಜ ಮೇಲೆ ಹಲ್ಲೆ ಪ್ರಕರಣ; ಇಬ್ಬರು ಆರೋಪಿಗಳ ಬಂಧನ

gan-police

Gangavathi: ಬೈಕ್ ವೀಲ್ಹಿಂಗ್ ಮಾಡಬೇಡಿ ಎಂದಿದ್ದಕ್ಕೆ ಪೊಲೀಸರಿಗೇ ಥಳಿಸಿದ ಪುಂಡರ ಗುಂಪು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.