State Politics: ಹೊಸ ಶಕ್ತಿಯಿಂದ ಬಿಜೆಪಿ ಎದ್ದು ಬರುತ್ತದೆ: ಮಾಜಿ ಸಚಿವ ಆರಗ ಜ್ಞಾನೇಂದ್ರ


Team Udayavani, Nov 11, 2023, 3:54 PM IST

9-araga-jnanendra

ಚಿಕ್ಕಮಗಳೂರು: ವಿಜಯೇಂದ್ರ ಅವರ ಕೈಗೆ ಅಧ್ಯಕ್ಷ‌ ಸ್ಥಾನ ಕೊಟ್ಟಿದ್ದು ಸಮಯೋಚಿತ. ಅವರಿಗೆ ಅಧ್ಯಕ್ಷ ಸ್ಥಾನ ನೀಡಿದ್ದಕ್ಕೆ ಹೈಕಮಾಂಡ್ ಗೆ ಅಭಿನಂದನೆ ಸಲ್ಲಿಸುತ್ತೇನೆ. ವಿಜಯೇಂದ್ರ ಅವರನ್ನು ಹಾರ್ದಿಕವಾಗಿ ಅಭಿನಂದಿಸುತ್ತೇನೆ ಎಂದು ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಅವರು ವಿಜಯೇಂದ್ರ ರಾಜ್ಯ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾದ ಹಿನ್ನೆಲೆ ಚಿಕ್ಕಮಗಳೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದರು.

ವಿಜಯೇಂದ್ರ ಅವರಿಗೆ ಯುವಕ, ಯುವಮೋರ್ಚಾ ಅಧ್ಯಕ್ಷ, ರಾಜ್ಯ ಉಪಾಧ್ಯಕ್ಷ, ಶಾಸಕನಾಗಿ ಅನುಭವವಿದೆ. ರಾಜ್ಯಾದ್ಯಂತ ಪ್ರವಾಸ ಮಾಡಿ ಸಾವಿರಾರು ಜನರಿಗೆ ಪರಿಚಿತ ವ್ಯಕ್ತಿ ಇವರು. ಹೊಸ ಶಕ್ತಿಯಿಂದ ಬಿಜೆಪಿ ಎದ್ದು ಬರುತ್ತದೆ ಎಂದು ಹೇಳಿದರು.

ಮುಂದೆ ಬಿಜೆಪಿ ವಿಜಯೇಂದ್ರ ನೇತೃತ್ವದಲ್ಲಿ ಬಹಳ ದೊಡ್ಡ ಶಕ್ತಿಯಾಗಿ ಹೊರಹೊಮ್ಮುತ್ತೆ. ಹಿಂದೆ ಅತಿವೃಷ್ಟಿಯಾದಾಗ ಯಡಿಯೂರಪ್ಪನವರು ಡಬ್ಬ ಹಿಡ್ಕೊಂಡು ಭಿಕ್ಷೆ ಬೇಡಿದ್ರು. ನಿರಾಶ್ರಿತರ ಜೊತೆ ದೀಪಾವಳಿ ಆಚರಿಸಿದ್ದರು. ಇದು ಒಬ್ಬ ಸಿಎಂ ಆಗಿ ಇರಬೇಕಾದ ಬದ್ಧತೆ, ಹೃದಯವಂತಿಕೆ ಎಂದರು.

ಸಿದ್ದರಾಮಯ್ಯ ವೇದಿಕೆ ಮೇಲೆ ಭಾಷಣ ಮಾಡುತ್ತಾ, ಡ್ಯಾನ್ಸ್ ಮಾಡುತ್ತಾ ಆರಾಮವಾಗಿದ್ದಾರೆ. ಕಾಂಗ್ರೆಸ್ ಸರ್ಕಾರದ ಕ್ಯಾಬಿನೆಟ್ ಮಂತ್ರಿಗಳು ಎಲ್ಲೂ ಓಡಾಡ್ತಿಲ್ಲ ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ರೈತರ ಬೆಳೆ ನಾಶ, ಕುಡಿಯುವ ನೀರಿಗೆ ಸಮಸ್ಯೆ, ವಿದ್ಯುತ್ ಅಭಾವವಿದೆ. ಆದ್ರೆ, ಸರ್ಕಾರ ತನ್ನ ಪಾತ್ರ ಏನೂ ಇಲ್ಲದಂತೆ ವರ್ತಿಸುತ್ತಿದೆ. ದಿನ ಬೆಳಗಾದರೆ ಕೇಂದ್ರ ಕೊಡ್ಲಿಲ್ಲ ಅಂತ ಕೇಂದ್ರದತ್ತ ಕೈ ತೋರಿಸುತ್ತಾರೆ. ಕೇಂದ್ರದ ಬಳಿ ನಿಯೋಗ ಹೋಗಲು ಏನ್ ಮಾಡಿದ್ದಾರೆ, ರಾಜ್ಯದಲ್ಲಿ ಸರ್ವಪಕ್ಷ ಸಭೆ ಕರೆದಿದ್ದಾರಾ ಎಂದು ಪ್ರಶ್ನಿಸಿದರು.

ಕೇಂದ್ರ ಕಳಿಸಿದ ಎನ್.ಡಿ.ಆರ್.ಎಫ್. ಹಣ 900 ಕೋಟಿ ಇದೆ. ಸರ್ಕಾರ ಅದನ್ನೂ ಬಿಡುಗಡೆ ಮಾಡಿಲ್ಲ. ಜನ ಗುಳೇ ಹೋಗ್ತಿದ್ದಾರೆ. ಜನರ ಕೈಗೆ  ಕೆಲಸ ಕೊಡಬೇಕಿದೆ. ಜನವರಿ ಬಳಿಕ ಅತ್ಯಂತ ಭೀಕರ ಪರಿಸ್ಥಿತಿಯನ್ನು ನಾವು ನೋಡಬಹುದು ಎಂದು ಕಾಂಗ್ರೇಸ್‌ ಪಕ್ಷದ ಕುರಿತು ಮಾತನಾಡಿದರು.

ಟಾಪ್ ನ್ಯೂಸ್

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

ಕಾಳಿಂಗ ನಾವಡ ಪ್ರಶಸ್ತಿಗೆ ಕೋಟ ಶಿವಾನಂದ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kota-shivanand

ಕಾಳಿಂಗ ನಾವಡ ಪ್ರಶಸ್ತಿಗೆ ಕೋಟ ಶಿವಾನಂದ ಆಯ್ಕೆ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

Chaluvaraj ಕುಟುಂಬಕ್ಕೆ ಧೈರ್ಯ ತುಂಬಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

Chaluvaraj ಕುಟುಂಬಕ್ಕೆ ಧೈರ್ಯ ತುಂಬಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

BYV

Talk Fight: ಯಾರು ಏನೇ ಅಂದ್ರೂ ಬಿಜೆಪಿ ಕಾರ್ಯಕರ್ತರು ನನ್ನ ಒಪ್ಪಿದ್ದಾರೆ: ವಿಜಯೇಂದ್ರ

COngress-Meet

Munirathna:ಒಕ್ಕಲಿಗ ಹೆಣ್ಣುಮಕ್ಕಳ ಬಗ್ಗೆ ಹೇಳಿಕೆ; ಸಮುದಾಯದ ಸಚಿವ, ಶಾಸಕರಿಂದ ಸಿಎಂಗೆ ಮನವಿ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

1-32

Cat; ವಿಶ್ವದ ಹಿರಿಯ ಬೆಕ್ಕು, 33 ವರ್ಷದ ರೋಸಿ ಇನ್ನಿಲ್ಲ

yogi-3

Pakistan ಕ್ಯಾನ್ಸರ್‌, ಅದರ ಹುಟ್ಟಿಗೆ ಕಾಂಗ್ರೆಸ್‌ ಕಾರಣ: ಯೋಗಿ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

kangana-2

Emergency; ಭಿಂದ್ರನ್‌ವಾಲೆ ಸಾಧುವಲ್ಲ, ಭಯೋತ್ಪಾದಕ: ಸಂಸದೆ ಕಂಗನಾ

Suside-Boy

Health Problem: ಮಲಗಿದ್ದ ವೇಳೆ ಮೃತಪಟ್ಟ ವ್ಯಕ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.