ಗೋವಾದ ಬ್ರಾಹ್ಮಿ ಶಾಸನ: ಹೊಸ ರಾಜ ಮನೆತನ ಪತ್ತೆ


Team Udayavani, Jun 21, 2024, 11:34 PM IST

ಗೋವಾದ ಬ್ರಾಹ್ಮಿ ಶಾಸನ: ಹೊಸ ರಾಜ ಮನೆತನ ಪತ್ತೆಗೋವಾದ ಬ್ರಾಹ್ಮಿ ಶಾಸನ: ಹೊಸ ರಾಜ ಮನೆತನ ಪತ್ತೆ

ಮಣಿಪಾಲ: ಉತ್ತರ ಗೋವಾದ ಸತ್ತಾರಿ ತಾಲೂಕಿನ ಸತ್ತಾರಿ ಸಮೀಪ ಇರುವ ಪರ್ಯೆಯ ಪಾಳು ಬಿದ್ದಿರುವ ಭೂಮಿಕಾದೇವಿ ದೇವಾಲಯದ ಎದುರು ಕಲ್ಲಿನ ಸ್ತಂಭವೊಂದನ್ನು ನಿಲ್ಲಿಸಲಾಗಿದ್ದು, ಈ ಅಧ್ಯಯನದಲ್ಲಿ ಹೊಸ ರಾಜ ಮನೆತನದ ಬಗ್ಗೆ ತಿಳಿದು ಬಂದಿದೆ ಎಂದು ಶಿರ್ವದ ಮೂಲ್ಕಿ ಸುಂದರ್‌ರಾಮ್‌ ಶೆಟ್ಟಿ ಕಾಲೇಜಿನ ಪ್ರಾಚೀನ ಇತಿಹಾಸ ಮತ್ತು ಪುರಾತಣ್ತೀ ಇತಿಹಾಸ ವಿಭಾಗದ ನಿವೃತ್ತ ಸಹ ಪ್ರಾಧ್ಯಾಪಕ ಪ್ರೊ| ಟಿ. ಮುರುಗೇಶಿ ತಿಳಿಸಿದ್ದಾರೆ.

ಕಲ್ಲಿನ ಸ್ತಂಭದ ಮೇಲೆ ಬ್ರಾಹ್ಮಿಲಿಪಿ ಶಾಸನವೊಂದನ್ನು ಇತ್ತೀಚೆಗೆ ಪುರಾತಣ್ತೀ ಅನ್ವೇಷಣೆಯನ್ನು ಕೈಗೊಂಡಿದ್ದು, ಈ ಶಾಸನವನ್ನು ಬ್ರಾಹ್ಮಿಲಿಪಿ ಮತ್ತು ಸಂಸ್ಕೃತ ಭಾಷೆಯಲ್ಲಿ ಬರೆಯಲಾಗಿದೆ. ಕೇವಲ ಎರಡು ಸಾಲಿನ ಈ ಶಾಸನ ಗೋವಾದ ಇತಿಹಾಸ ಮತ್ತು ಸಂಸ್ಕೃತಿಯ ಅಧ್ಯಯನದಲ್ಲಿ ಮಹತ್ವದ್ದಾಗಿದೆ.

ಪ್ರಾಚೀನ ಕಾಲದಲ್ಲಿ ಗೋವಾವನ್ನು ಆಳಿದ್ದ ಹೈಹಯ ಎಂಬ ಒಂದು ಹೊಸ ರಾಜಮನೆತನ ಬೆಳಕಿಗೆ ಬಂದಿತು. ಶಾಸನದ ಪ್ರಕಾರ ಧರ್ಮಯಜೊnà ಎಂಬ ಹೆಸರಿನ ಹೈಹಯ ದೊರೆ ತನ್ನ ಸೈನ್ಯದೊಂದಿಗೆ ಒಂದು ಯಜ್ಞವನ್ನು ನಡೆಸಿದ ವಿಶೇಷ ಮಾಹಿತಿಯನ್ನು ಶಾಸನ ಒಳಗೊಂಡಿದೆ ಹಾಗೂ ಶಾಸನೋಕ್ತ ಈ ಸ್ತಂಭವೇ ಯೂಪಸ್ತಂಭವಾಗಿದೆ.

ಲಿಪಿ ಲಕ್ಷಣದ ಆಧಾರದ ಮೇಲೆ ಶಾಸನದ ಕಾಲವನ್ನು 4 ಅಥವಾ 5ನೇ ಶತಮಾನದ ಶಾಸನವೆಂದು ಗುರುತಿಸಲಾಗಿದೆ. ಪರ್ಯೆ ಭೂಮಿಕಾ ದೇವಾಲಯದ ಪ್ರಾಚೀನತೆಯ ಅಧ್ಯಯನ ದೃಷ್ಟಿಯಿಂದ ಈ ಶಾಸನ ಬಹಳ ಮುಖ್ಯ ದಾಖಲೆಯಾಗಿದೆ. ಭಾರತೀಯ ಪುರಾತಣ್ತೀ ಸರ್ವೆàಕ್ಷಣ ಇಲಾಖೆ ಶಾಸನಶಾಸ್ತ್ರ ವಿಭಾಗದ ನಿರ್ದೇಶಕ ಡಾ| ಮುನಿರತ್ನಂ ರೆಡ್ಡಿ, ಗೋವಾ ಪುರಾತಣ್ತೀ ಸಂಶೋಧಕ ಡಾ| ರಾಜೇಂದ್ರ ಕೇರ್ಕರ್‌, ವಿಟೊuàಬ ಗಾವಡೆ, ಚಂದ್ರಕಾಂತ್‌ ಔಖಲೆ, ಅಮೈ ಕಿಂಜ್‌ವಾಡೇಕರ್‌ ಅಧ್ಯಯನಕ್ಕೆ ಸಹಕಾರ ನೀಡಿದ್ದಾರೆ ಎಂದು ಪ್ರೊ| ಟಿ. ಮುರುಗೇಶಿ ತಿಳಿಸಿದ್ದಾರೆ.

ಹೈಹಯರು ಯಾರು?
ಹೈಹಯರು, ಭಾರತದ ಪುರಾಣಗಳು ಹಾಗೂ ಮಹಾ ಕಾವ್ಯಗಳಾದ ಮಹಾಭಾರತ ಮತ್ತು ರಾಮಾಯಣಗಳಲ್ಲಿ ಉಲ್ಲೇಖೀತವಾಗಿರುವ ಐದು ಕುಲಗಳನ್ನು ಒಳಗೊಂಡಿರುವ ಪ್ರಾಚೀನ ಒಕ್ಕೂಟ. ವಿತಿಹೋತ್ರ, ಶರ್ಯತ, ಭೋಜ, ಆವಂತಿ ತುಂಡಿಕೇರ ಎಂಬ ಐದು ಹೈಹಯ ಕುಲಗಳನ್ನು ಪುರಾಣ ಗಳಲ್ಲಿ ಹೆಸರಿಸಲಾಗಿದೆ. ಭೋಜರು ಗೋವಾದಲ್ಲಿ ಆಳ್ವಿಕೆ ನಡೆಸುತ್ತಿದ್ದರು ಎಂಬುದಕ್ಕೆ ಇತರ ಐತಿಹಾಸಿಕ ದಾಖಲೆಗಳಿವೆ.

ಟಾಪ್ ನ್ಯೂಸ್

TeamIndia; ಮುಂದಿನ ಕೋಚ್ ಬಹುತೇಕ ಅಂತಿಮ…: ದೊಡ್ಡ ಸುಳಿವು ನೀಡಿದ ಬಿಸಿಸಿಐ ಅಧ್ಯಕ್ಷ ಬಿನ್ನಿ

TeamIndia; ಮುಂದಿನ ಕೋಚ್ ಬಹುತೇಕ ಅಂತಿಮ…: ದೊಡ್ಡ ಸುಳಿವು ನೀಡಿದ ಬಿಸಿಸಿಐ ಅಧ್ಯಕ್ಷ ಬಿನ್ನಿ

9

700 ಕೋಟಿ ವೆಚ್ಚದ ʼಕಲ್ಕಿ 2898 ಎಡಿʼ.. ಇಲ್ಲಿದೆ ಅತ್ಯಂತ ದುಬಾರಿ ಭಾರತೀಯ ಚಿತ್ರಗಳ ಪಟ್ಟಿ

prahlad joshi

Hubli; ಹೆಚ್ಚುವರಿ ಡಿಸಿಎಂ ಸ್ಥಾನ ವಿಚಾರದಲ್ಲಿ ಸಿದ್ದರಾಮಯ್ಯ ಕೈವಾಡವಿದೆ: ಪ್ರಹ್ಲಾದ ಜೋಶಿ

Nigeria; ಮದುವೆ ಹಾಲ್, ಆಸ್ಪತ್ರೆಯಲ್ಲಿ ಆತ್ಮಾಹುತಿ ಬಾಂಬ್ ದಾಳಿ; 18 ಮಂದಿ ಸಾವು

Nigeria; ಮದುವೆ ಹಾಲ್, ಆಸ್ಪತ್ರೆಯಲ್ಲಿ ಆತ್ಮಾಹುತಿ ಬಾಂಬ್ ದಾಳಿ; 18 ಮಂದಿ ಸಾವು

3-vitla

Campco ಮಾಜಿ ಅಧ್ಯಕ್ಷ ಎಲ್.ಎನ್. ಕೂಡೂರು ಇನ್ನಿಲ್ಲ

INDWvsSAW; ಸ್ನೇಹ್ ರಾಣಾ ಸ್ಪಿನ್ ಜಾಲಕ್ಕೆ ಸಿಲುಕಿ ದಿಢೀರ್ ಕುಸಿತ ಕಂಡ ದ.ಆಫ್ರಿಕಾ

INDWvsSAW; ಸ್ನೇಹ್ ರಾಣಾ ಸ್ಪಿನ್ ಜಾಲಕ್ಕೆ ಸಿಲುಕಿ ದಿಢೀರ್ ಕುಸಿತ ಕಂಡ ದ.ಆಫ್ರಿಕಾ

T20 World Cup ಗೆದ್ದ ಧನ್ಯತೆಯಲ್ಲಿ ಬಾರ್ಬಡೋಸ್ ಪಿಚ್ ಮಣ್ಣು ತಿಂದ ರೋಹಿತ್ ಶರ್ಮಾ

T20 World Cup ಗೆದ್ದ ಧನ್ಯತೆಯಲ್ಲಿ ಬಾರ್ಬಡೋಸ್ ಪಿಚ್ ಮಣ್ಣು ತಿಂದ ರೋಹಿತ್ ಶರ್ಮಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Parkala: ಕೆರೆದಂಡೆ ನಾಲ್ಕನೇ ಬಾರಿ ಕುಸಿತ; ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ

Parkala: ಕೆರೆದಂಡೆ ನಾಲ್ಕನೇ ಬಾರಿ ಕುಸಿತ; ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ

Udupi “ದೊಡ್ಡ ಸಾಮಗರ ನಾಲ್ಮೊಗ’ ಗ್ರಂಥ ಲೋಕಾರ್ಪಣೆ

Udupi “ದೊಡ್ಡ ಸಾಮಗರ ನಾಲ್ಮೊಗ’ ಗ್ರಂಥ ಲೋಕಾರ್ಪಣೆ

Student ಇನ್‌ಸ್ಪಾಯರ್‌ ಅವಾರ್ಡ್‌ ಸ್ಪರ್ಧೆ: ಕಾರ್ಕಳದ ಮೂವರು ರಾಷ್ಟ್ರಮಟ್ಟಕ್ಕೆ

Student ಇನ್‌ಸ್ಪಾಯರ್‌ ಅವಾರ್ಡ್‌ ಸ್ಪರ್ಧೆ: ಕಾರ್ಕಳದ ಮೂವರು ರಾಷ್ಟ್ರಮಟ್ಟಕ್ಕೆ

Scanning Center ಭ್ರೂಣಪತ್ತೆ ತಡೆಗೆ ಅಧಿಕಾರಿಗಳು ಎಚ್ಚರದಿಂದಿರಿ

Scanning Center ಭ್ರೂಣಪತ್ತೆ ತಡೆಗೆ ಅಧಿಕಾರಿಗಳು ಎಚ್ಚರದಿಂದಿರಿ

KKota Srinivas Poojary ಕರ್ನಾಟಕದಲ್ಲಿ ಗೊಂದಲದ ರಾಜಕಾರಣ

Kota Srinivas Poojary ಕರ್ನಾಟಕದಲ್ಲಿ ಗೊಂದಲದ ರಾಜಕಾರಣ

MUST WATCH

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

ಹೊಸ ಸೇರ್ಪಡೆ

TeamIndia; ಮುಂದಿನ ಕೋಚ್ ಬಹುತೇಕ ಅಂತಿಮ…: ದೊಡ್ಡ ಸುಳಿವು ನೀಡಿದ ಬಿಸಿಸಿಐ ಅಧ್ಯಕ್ಷ ಬಿನ್ನಿ

TeamIndia; ಮುಂದಿನ ಕೋಚ್ ಬಹುತೇಕ ಅಂತಿಮ…: ದೊಡ್ಡ ಸುಳಿವು ನೀಡಿದ ಬಿಸಿಸಿಐ ಅಧ್ಯಕ್ಷ ಬಿನ್ನಿ

5-kushtagi

Kushtagi: ಕಳೆದೆರೆಡು ದಿನಗಳಿಂದ ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿದ್ದ ಕೋತಿ ಸೆರೆ

9

700 ಕೋಟಿ ವೆಚ್ಚದ ʼಕಲ್ಕಿ 2898 ಎಡಿʼ.. ಇಲ್ಲಿದೆ ಅತ್ಯಂತ ದುಬಾರಿ ಭಾರತೀಯ ಚಿತ್ರಗಳ ಪಟ್ಟಿ

prahlad joshi

Hubli; ಹೆಚ್ಚುವರಿ ಡಿಸಿಎಂ ಸ್ಥಾನ ವಿಚಾರದಲ್ಲಿ ಸಿದ್ದರಾಮಯ್ಯ ಕೈವಾಡವಿದೆ: ಪ್ರಹ್ಲಾದ ಜೋಶಿ

Crime: ಸ್ನೇಹಿತನನ್ನು ಕಟ್ಟಡದಿಂದ ಕೆಳಗೆ ದೂಡಿ ಕೊಲೆಗೈದ ಆರೋಪಿ ಸೆರೆ

Crime: ಸ್ನೇಹಿತನನ್ನು ಕಟ್ಟಡದಿಂದ ಕೆಳಗೆ ದೂಡಿ ಕೊಲೆಗೈದ ಆರೋಪಿ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.