ಬಿಎಸ್ ವೈ ಆಪ್ತ ಪುಟ್ಟಸ್ವಾಮಿ ಸದ್ಯದಲ್ಲೇ ಮಠಾಧೀಶ, ಸನ್ಯಾಸ ದೀಕ್ಷೆ!
ಸನ್ಯಾಸ ದೀಕ್ಷೆಗೂ ಮುನ್ನ ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ಪುಟ್ಟಸ್ವಾಮಿ ರಾಜೀನಾಮೆ ನೀಡಲಿದ್ದಾರೆ
Team Udayavani, Apr 6, 2022, 11:12 AM IST
ಬೆಂಗಳೂರು: ಮಾಜಿ ಸಚಿವ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಬಿ.ಜೆ.ಪುಟ್ಟಸ್ವಾಮಿ ಅವರು ಸದ್ಯದಲ್ಲೇ ಸ್ವಾಮೀಜಿಗಳಾಗಲಿದ್ದಾರೆ. ಮೇ 6ರಂದು ಸನ್ಯಾಸ ದೀಕ್ಷೆ ಪಡೆಯಲಿರುವ ಬಿ.ಜೆ. ಪುಟ್ಟಸ್ವಾಮಿ ಅವರು, 15ರಂದು ಬೆಂಗಳೂರಿನ ಮಾದನಾಯ್ಕನಹಳ್ಳಿಯಲ್ಲಿರುವ ಶ್ರೀ ಕ್ಷೇತ್ರ ತೈಲೇಶ್ವರ ಗಾಣಿಗರ ಮಹಾ ಸಂಸ್ಥಾನ ಮಠದ ಪ್ರಥಮ ಪೀಠಾಧಿಪತಿಯಾಗಿ ಅಲಂಕೃತಗೊಳ್ಳಲಿದ್ದಾರೆ.
ಇದನ್ನೂ ಓದಿ:16 ದಿನಗಳಲ್ಲಿ 14ನೇ ಬಾರಿ ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಳ; ಎಲ್ಲಿ ಎಷ್ಟು ಏರಿಕೆಯಾಗಿದೆ?
ಈ ಬಗ್ಗೆ ಪುಟ್ಟಸ್ವಾಮಿ ಅವರೇ ಮಾಹಿತಿ ನೀಡಿದ್ದು, ಮಠಕ್ಕೆ ಪೀಠಾಧ್ಯಕ್ಷರ ನೇಮಕ ಮಾಡಬೇಕಿತ್ತು. ಆಗ ರಾಜರಾಜೇಶ್ವರಿ ನಗರದ ವಿಜಯೇಂದ್ರ ಪುರಿ ಸ್ವಾಮೀಜಿ ಅವರು ನೀವೇ ಮೊದಲ ಪೀಠಾಧ್ಯಕ್ಷರಾಗಿ ಎಂದರು.
ಅಲ್ಲದೆ, ನಾನು ಅವರ ಪ್ರಾರ್ಥನೆ ವೇಳೆ ಕಾಣಿಸಿಕೊಂಡಿದ್ದೇನಂತೆ. ಹೀಗಾಗಿ ನಾನೇ ಪೀಠಾಧ್ಯಕ್ಷನಾಗಲಿದ್ದೇನೆ. ಅದಕ್ಕೂ ಮೊದಲು ದೀಕ್ಷೆ ಪಡೆಯುತ್ತೇನೆಂದು ಹೇಳಿದರು. ಸನ್ಯಾಸ ದೀಕ್ಷೆಗೂ ಮುನ್ನ ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ಪುಟ್ಟಸ್ವಾಮಿ ರಾಜೀನಾಮೆ ನೀಡಲಿದ್ದಾರೆ. ಪಟ್ಟಾಭಿಷೇಕ ಕಾರ್ಯ ಕ್ರಮಕ್ಕೆ ಆಗ ಮಿಸು ವಂತೆ ಈಗಾಗಲೇ ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂಗಳಾದ ಬಿ.ಎಸ್. ಯಡಿಯೂರಪ್ಪ, ಸಿದ್ದರಾಮಯ್ಯ, ಎಚ್.ಡಿ. ಕುಮಾರಸ್ವಾಮಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸೇರಿ ಹಲವು ರಾಜಕೀಯ ನಾಯಕರಿಗೆ ಆಹ್ವಾನ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru; ಫ್ರಿಡ್ಜ್ ನಲ್ಲಿ ಮಹಿಳೆಯ ಕೊಳೆತ ಶ*ವ!!; 30 ಕ್ಕೂ ಹೆಚ್ಚು ತುಂಡುಗಳು!!!
BJP MLA ಮುನಿರತ್ನಗೆ ಅಕ್ಟೋಬರ್ 5ರವರೆಗೆ ನ್ಯಾಯಾಂಗ ಬಂಧನ
Vijayapura: ತಿರುಪತಿ ಲಡ್ಡು ಪಾವಿತ್ರ್ಯತೆ ಹಾಳು ಮಾಡಿದವರನ್ನು ಗಲ್ಲಿಗೇರಿಸಬೇಕು: ಯತ್ನಾಳ್
Dandeli: ನಿಯಂತ್ರಣ ತಪ್ಪಿ ಮೋರಿಗೆ ಬಿದ್ದ ದ್ವಿಚಕ್ರ ವಾಹನ: ಇಬ್ಬರಿಗೆ ಗಾಯ
Belagavi; ದರ್ಬಾರ್ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ಮಾದರಿಯ ಪೆಂಡಾಲ್!
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Air Force Chief: ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ನೇಮಕ
Bengaluru; ಫ್ರಿಡ್ಜ್ ನಲ್ಲಿ ಮಹಿಳೆಯ ಕೊಳೆತ ಶ*ವ!!; 30 ಕ್ಕೂ ಹೆಚ್ಚು ತುಂಡುಗಳು!!!
Desi Swara: ಯುಎಐಯಲ್ಲಿ “ನಮ್ಮವರು ವಿಶ್ವಕರ್ಮ ಸಮಿತಿ’ ಉದ್ಘಾಟನೆ
BJP MLA ಮುನಿರತ್ನಗೆ ಅಕ್ಟೋಬರ್ 5ರವರೆಗೆ ನ್ಯಾಯಾಂಗ ಬಂಧನ
Ayodhya: 8 ಕಾಲುಗಳ ಕರುವಿಗೆ ಜನ್ಮ ನೀಡಿದ ಎಮ್ಮೆ, ಇದೊಂದು ಪವಾಡ- ಸ್ಥಳೀಯರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.