ಬಸ್‌ – ಬೈಕ್‌ ಮುಖಾಮುಖಿ ಢಿಕ್ಕಿ: ಹುಟ್ಟಿದ ದಿನದಂದೇ ವಿದ್ಯಾರ್ಥಿ ಸಾವು

ದೇವಸ್ಥಾನದಿಂದ ಮರಳುತ್ತಿದ್ದಾಗ ಅಪಘಾತ

Team Udayavani, Jun 22, 2023, 5:30 AM IST

accident belthangady

ಬೆಳ್ತಂಗಡಿ: ಗರ್ಡಾಡಿ ಗ್ರಾಮದ ಮೊಗೆರಡ್ಕ ಕ್ರಾಸ್‌ ಸಮೀಪ ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್‌ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್‌ ಸವಾರ ವಿದ್ಯಾರ್ಥಿ ಮೂಲತಃ ಕಾಸರಗೋಡು ಪೆರಿಯಡ್ಕ ಮೂಲದ ದೀಕ್ಷಿತ್‌ (19) ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಬುಧವಾರ ಬೆಳಗ್ಗೆ ಸಂಭವಿಸಿದೆ.

ಜೂ. 21ರಂದು ದೀಕ್ಷಿತ್‌ನ ಹುಟ್ಟುಹಬ್ಬವಾಗಿದ್ದರಿಂದ ಬೆಳಗ್ಗೆ ವೇಣೂರಿನ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿ ಹಿಂದಿರುಗುತ್ತಿದ್ದ ವೇಳೆ ಅಪಘಾತ ಸಂಭವಿಸಿತು. ಬಸ್‌ ಚಾಲಕ ಅತೀ ವೇಗದಲ್ಲಿ ಲಾರಿಯೊಂದನ್ನು ಹಿಂದಿಕ್ಕುವ ಭರದಲ್ಲಿ ರಸ್ತೆಯ

ತೀರಾ ಬಲ ಭಾಗಕ್ಕೆ ಬಂದಿದ್ದು ಎದುರಿನಿಂದ ಬಂದ ಬೈಕ್‌ ಬಸ್ಸಿನ ಮುಂಭಾಗಕ್ಕೆ ನೇರವಾಗಿ ಢಿಕ್ಕಿ ಹೊಡೆಯಿತು.

ಅಪಘಾತದ ತೀವ್ರತೆಗೆ ಬೈಕ್‌ ಸವಾರನ ತಲೆಗೆ ಗಂಭೀರ ಗಾಯ ವಾಗಿದ್ದು, ತತ್‌ಕ್ಷಣ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಕರೆತಂದರೂ ಆ ವೇಳೆಗೆ ಅವರು ಮೃತಪಟ್ಟಿದ್ದರು. ಬೆಳ್ತಂಗಡಿ ಸಂಚಾರ ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕ್ರೀಡಾಪಟು, ಕಂಬಳ ಓಟಗಾರ
ಮೃತ ದೀಕ್ಷಿತ್‌ ಪಡಂಗಡಿ ಗ್ರಾಮದ ಓಡೀಲಿನಲ್ಲಿ ಅಜ್ಜನ ಮನೆಯಲ್ಲಿದ್ದು, ವೇಣೂರಿನ ಎಸ್‌ಡಿಎಂ ಐಟಿಐಯಲ್ಲಿ ದ್ವಿತೀಯ ವರ್ಷದ ವಿದ್ಯಾರ್ಥಿಯಾಗಿ ಶಿಕ್ಷಣ ಪಡೆಯುತ್ತಿದ್ದರು. ಉತ್ತಮ ಕ್ರೀಡಾಪಟುವಾಗಿದ್ದ ಈತ ಕಬಡ್ಡಿ ಆಟಗಾರನಾಗಿ ಜತೆಗೆ ಕಂಬಳದ ಓಟಗಾರನಾಗಿ ಗುರುತಿಸಿ ಕೊಂಡಿದ್ದರು.
ಮೃತ ದೀಕ್ಷಿತ್‌ ಹೆತ್ತವರು ಮತ್ತು ಸಹೋದರನನ್ನು ಅಗಲಿದ್ದಾರೆ. ಮೃತರ ಮನೆಗೆ ಮಾಜಿ ಶಾಸಕ ಕೆ. ವಸಂತ ಬಂಗೇರ ಭೇಟಿ ನೀಡಿದರು.

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ

8-kukke

Subrahmanya: ಮುಜರಾಯಿ ಸಚಿವರ ನೇತೃತ್ವದಲ್ಲಿ ಕುಕ್ಕೆ ದೇಗುಲದ ಅಭಿವೃದ್ಧಿ ಸಭೆ

3(1

Sullia: ಜಳಕದಹೊಳೆ ಸೇತುವೆ; ಸಂಚಾರ ನಿಷೇಧ

2(1

Uppinangady: ಕಾಂಕ್ರೀಟ್‌ ರಸ್ತೆಯೇ ಕಿತ್ತೋಗಿದೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.