![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
Team Udayavani, Jul 6, 2023, 6:16 PM IST
ಶ್ರೀಹರಿಕೋಟ: ಬಹುನಿರೀಕ್ಷಿತ ಚಂದ್ರಯಾನ-3 ನೌಕೆಯ ಉಡಾವಣೆ ದಿನಾಂಕವನ್ನು ಮುಂದೂಡಿರುವುದಾಗಿ ಇಸ್ರೋ ಗುರುವಾರ (ಜುಲೈ 06) ತಿಳಿಸಿದ್ದು, ಚಂದ್ರಯಾನ 3 ನೌಕೆ ಜುಲೈ 14ರಂದು ಉಡಾವಣೆ ಮಾಡುವುದಾಗಿ ಮಾಹಿತಿ ನೀಡಿದೆ.
ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಕಾಶ ಕೇಂದ್ರದಿಂದ ಜಿಎಸ್ ಎಲ್ ವಿಎಂಕೆ ಸೆಟಲೈಟ್ ಚಂದ್ರಯಾನ-3 ನೌಕೆಯನ್ನು ಮಧ್ಯಾಹ್ನ 2.35ಕ್ಕೆ ಹೊತ್ತೊಯ್ಯಲಿದೆ ಎಂದು ಇಸ್ರೋ ತಿಳಿಸಿದೆ. ಚಂದ್ರಯಾನ-3 ನೌಕೆಯನ್ನು ಜು.13ರಂದು ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಉಡಾವಣೆ ಮಾಡಲಾಗುವುದು ಎಂದು ಈ ಮೊದಲು ತಿಳಿಸಿತ್ತು.
ಚಂದ್ರಯಾನ-3 ನೌಕೆಯನ್ನು ಉಡಾಯಿಸುವ ಅವಕಾಶ ಜುಲೈ 19ರವರೆಗೂ ಇದ್ದು, ಒಂದು ವೇಳೆ ನಿಗದಿಪಡಿಸಿದ ದಿನಾಂಕದಂದು ಚಂದ್ರಯಾನ-3 ನೌಕೆಯನ್ನು ಉಡಾಯಿಸಲು ಸಾಧ್ಯವಾಗದಿದ್ದಲ್ಲಿ, 19ರವರೆಗೂ ಅವಕಾಶ ಇರುವುದಾಗಿ ಇಸ್ರೋ ಮುಖ್ಯಸ್ಥ ಎಸ್.ಸೋಮನಾಥ್ ಪ್ರತಿಕ್ರಿಯೆ ನೀಡಿದ್ದಾರೆ.
ಈ ಬಾರಿ ಚಂದ್ರಯಾನ-3 ನೌಕೆ ಈ ಬಾರಿ ಚಂದ್ರನ ಅಂಗಳವನ್ನು ಸುಗಮವಾಗಿ ತಲುಪುವ ನಿರೀಕ್ಷೆ ಇದ್ದಿರುವುದಾಗಿ ಸೋಮನಾಥ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. 2019ರ ಸೆಪ್ಟೆಂಬರ್ ನಲ್ಲಿ ನಡೆದಿದ್ದ ಚಂದ್ರಯಾನ-2 ವೈಫಲ್ಯ ಕಂಡಿತ್ತು. ಈ ಹಿನ್ನೆಲೆಯಲ್ಲಿ ಲ್ಯಾಡರ್ ನಲ್ಲಿ ಇಸ್ರೋ ಹಲವು ಬದಲಾವಣೆ ಕೈಗೊಂಡಿದೆ.
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.