Chennapattana: ಜೆಡಿಎಸ್, ಕಾಂಗ್ರೆಸ್ ಪಾಳಯದಲ್ಲಿ ಗೊಂದಲ ಮೂಡಿಸಿದ ಸಿಪಿವೈ ನಡೆ
ಬಿಜೆಪಿ ವರಿಷ್ಠರ ಮನವೊಲಿಕೆಗೆ ಆ.26ಕ್ಕೆ ಯೋಗೇಶ್ವರ್ ದೆಹಲಿಗೆ, ಜೆಡಿಎಸ್ ಮುಖಂಡರಿಂದ ನಿಖಿಲ್ ಹೆಸರು ಮುಂಚೂಣಿಗೆ
Team Udayavani, Aug 25, 2024, 3:27 AM IST
ರಾಮನಗರ: ಚನ್ನಪಟ್ಟಣ ಉಪಚುನಾವಣೆ ಘೋಷಣೆಗೂ ಮುನ್ನವೇ ಕಾಂಗ್ರೆಸ್ ಮತ್ತು ಎನ್ಡಿಎ ಪಾಳಯದಲ್ಲಿ ರಾಜಕೀಯ ಚಟುವಟಿಕೆಗಳು ಬಿರುಸುಗೊಂಡಿದ್ದರೂ ಅಭ್ಯರ್ಥಿ ಅಖೈರು ಗೊಳಿಸುವುದಕ್ಕೆ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ನಡೆಯೇ ಅಡ್ಡಿಯಾಗಿದೆ.
ಈಗಾಗಲೇ ಯೋಗೇಶ್ವರ್, ಎನ್ಡಿಎ ಟಿಕೆಟ್ ಸಿಗಲಿ, ಸಿಗದೇ ಇರಲಿ ಸ್ಪರ್ಧೆ ಮಾಡುವುದು ಖಚಿತ ಎಂದು ಘೋಷಿಸಿದ್ದಾರೆ. ಸೈನಿಕನ ಈ ನಡೆ ಒಂದೆಡೆ ದಳಪತಿಗಳಿಗೆ, ಮತ್ತೂಂದೆಡೆ ಕೈ ಪಾಳಯಕ್ಕೆ ಗೊಂದಲ ತಂದಿಟ್ಟಿದ್ದು, ಯೋಗೇಶ್ವರ್ ನಡೆ ಆಧರಿಸಿ ಅಭ್ಯರ್ಥಿ ಆಯ್ಕೆ ಬಗ್ಗೆ ಎರಡೂ ಪಕ್ಷಗಳು ಕಾದು ನೋಡುತ್ತಿವೆ.
ಈ ಚುನಾವಣೆ ಯೋಗೇಶ್ವರ್ ರಾಜಕೀಯ ಭವಿಷ್ಯ ನಿರ್ಧರಿಸುವ ನಿರ್ಣಾಯಕ ಕಣವಾಗಿ ಪರಿಣಮಿಸಿದೆ. ಒಂದು ವೇಳೆ ಕ್ಷೇತ್ರ ಬಿಟ್ಟುಕೊಟ್ಟರೆ ಮತ್ತೆ ಕ್ಷೇತ್ರದಲ್ಲಿ ಪ್ರಾಬಲ್ಯ ಸಾಧಿಸಲು ಕಷ್ಟ ಎಂಬುದು ಅರಿತಿದ್ದು, ಕ್ಷೇತ್ರ ಬಿಟ್ಟುಕೊಡಲು ಒಪ್ಪುತ್ತಿಲ್ಲ.
ಟಿಕೆಟ್ಗಾಗಿ ದೆಹಲಿ ಯಾತ್ರೆ:
ತಮಗೆ ಆಪ್ತರಾಗಿರುವ ರಾಜ್ಯ ಬಿಜೆಪಿ ನಾಯಕರ ಬೆಂಬಲ ಪಡೆದು ದೆಹಲಿಯಲ್ಲಿ ಲಾಬಿ ನಡೆಸಲು ಯೋಗೇಶ್ವರ್ ಮುಂದಾಗಿದ್ದಾರೆ. ಸೋಮವಾರ ದೆಹಲಿಗೆ ಪ್ರಯಾಣಿಸುವುದಾಗಿ ತಿಳಿಸಿದ್ದು, ಕುತೂಹಲ ಕೆರಳಿಸಿದೆ. ಇನ್ನೊಂದೆಡೆ, ಯೋಗೇಶ್ವರ್ಗೆ ಟಿಕೆಟ್ ಕೊಡಲು ಚನ್ನಪಟ್ಟಣದ ಕೆಲ ಜೆಡಿಎಸ್ ಮುಖಂಡರು ಸುತಾರಾಂ ಒಪ್ಪುತ್ತಿಲ್ಲ. ನಿಖೀಲ್ ಕುಮಾರಸ್ವಾಮಿ ಹೆಸರು ಮುಂಚೂಣಿಗೆ ತಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Horoscope; ಕಳೆದುಹೋದ ಅವಕಾಶ ಮರಳಿ ಬರುವ ಸಾಧ್ಯತೆ,ವ್ಯವಸ್ಥೆ ಪರಿಷ್ಕರಣೆ
High Court: ಒಂದೇ ದಿನ 503 ಪ್ರಕರಣ ವಿಚಾರಣೆ ನಡೆಸಿದ ನ್ಯಾ| ನಾಗಪ್ರಸನ್ನ
MSEZ: ಜೆಬಿಎಫ್ಗೆ ಭೂಮಿ ಕೊಟ್ಟವರಿಗೆ ಜಿಎಂಪಿಎಲ್ನಲ್ಲಿ ಉದ್ಯೋಗ
ಬಿಜೆಪಿಗೆ ಇಡೀ ರಾಜ್ಯವೇ ಒಪ್ಪಿಕೊಳ್ಳುವಂಥ ಸರ್ವಸ್ಪರ್ಶಿ ನಾಯಕತ್ವ ಇನ್ನಷ್ಟೇ ಸಿಗಬೇಕಿದೆ
BJP ಶಾಸಕ ಮುನಿರತ್ನ ಪರಪ್ಪನ ಜೈಲಿಗೆ: ಇಂದು ಜಾಮೀನು ಭವಿಷ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.