![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Oct 31, 2020, 7:37 PM IST
ಚಿಕ್ಕಮಗಳೂರು: ಬಾಳೂರು ಠಾಣಾ ವ್ಯಾಪ್ತಿಯ ಮಾಳಿಂಗನಾಡಿನಲ್ಲಿ ಮದುವೆ ಮನೆಯಿಂದ ಶಾಮಿಯಾನದ ಸಾಮಗ್ರಿಗಳನ್ನು ತುಂಬಿಕೊಂಡು ಸಾಗುತ್ತಿದ್ದ ಪಿಕಪ್ ವಾಹನವೊಂದು ಪಲ್ಟಿಯಾದ ಘಟನೆ ಶನಿವಾರ ಸಂಜೆ ನಡೆದಿದೆ.
ವಾಹನ ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಮಾಳಿಂಗನಾಡಿನಲ್ಲಿ ಶುಕ್ರವಾರ ಮದುವೆ ಕಾರ್ಯಕ್ರಮವೊಂದು ನಡೆದಿದ್ದು ಮದುವೆ ಮನೆಗೆ ತಂದಿದ್ದ ಶಾಮಿಯಾನ ಸಾಮಾಗ್ರಿಗಳನ್ನು ತುಂಬಿಕೊಂಡು ಮಾಗುಂಡಿಗೆ ಹಿಂದಿರುಗುವ ವೇಳೆ ಮಾಳಿಂಗನಾಡು ಸೇತುವೆ ಸಮೀಪ ಪಿಕಪ್ ವಾಹನ ಪಲ್ಟಿಯಾಗಿದೆ.
ಕಳೆದ ವರ್ಷ ಸುರಿದ ಬಾರಿ ಮಳೆಯಿಂದ ಮಾಳಿಂಗನಾಡು ಸೇತುವೆ ಕುಸಿದಿದ್ದು ಸೇತುವೆ ದುರಸ್ಥಿ ಕಾಮಗಾರಿಗಾಗಿ ಸೇತುವೆ ಪಕ್ಕದಲ್ಲಿ ಕಚ್ಚಾ ರಸ್ತೆಯನ್ನು ನಿರ್ಮಿಸಲಾಗಿದ್ದು ಈ ಮಾರ್ಗವಾಗಿ ಸಾಗುವ ವಾಹನ ಸವಾರರು ಕಚ್ಚಾ ರಸ್ತೆಯನ್ನೆ ಅವಲಂಬಿಸಿದ್ದು ಈ ಹಿಂದೆಯೂ ಕೂಡ ಹಲವಾರು ಅಪಘಾತಗಳು ಸಂಭವಿಸಿದ್ದವು. ಪ್ರಸ್ತುತ ಸೇತುವೆ ಕಾಮಗಾರಿ ಸ್ಥಗಿತಗೊಂಡಿದ್ದು ಶೀಘ್ರದಲ್ಲಿ ಕಾಮಗಾರಿ ಪುನರಾರಂಭಗೊಳಿಸಿ ರಸ್ತೆ ಅಭಿವೃದ್ಧಿಗೊಳಿಸುವ ಮೂಲಕ ಅಪಘಾತಗಳು ಸಂಭವಿಸುವುದನ್ನು ತಡೆಯಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಇದನ್ನೂ ಓದಿ:ಗಂಗಾವತಿ: ಮನೋಹರಸ್ವಾಮಿ ಅಪಹರಣ ಪ್ರಕರಣದಲ್ಲಿರುವ ನಗರಸಭೆ ಸದಸ್ಯರ ಬಂಧನಕ್ಕೆ ಆಗ್ರಹ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.