West Bengal: ಬಾಂಗ್ಲಾ ಜೊತೆ ನೀರು ಹಂಚಿಕೆ ಮಾತುಕತೆಗೆ ಸಿಎಂ ಮಮತಾ ಆಕ್ಷೇಪ

ಏಕಪಕ್ಷೀಯ ನಿರ್ಧಾರ ಸರಿಯಲ್ಲವೆಂದು ಪ್ರಧಾನಿ ಮೋದಿಗೆ ಪತ್ರ

Team Udayavani, Jun 24, 2024, 8:20 PM IST

Mamatha

ನವದೆಹಲಿ: ಇತ್ತೀಚೆಗೆ ಬಾಂಗ್ಲಾದೇಶ ಪ್ರಧಾನಿ ಶೇಖ್‌ ಹಸೀನಾ ಭಾರತಕ್ಕೆ ಭೇಟಿ ನೀಡಿದ್ದ ವೇಳೆ ನೀರು ಹಂಚಿಕೆ ಕುರಿತ ಮಾತುಕತೆಗೆ ಪಶ್ಟಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದು ಆಕ್ಷೇಪಿಸಿದ್ದಾರೆ.
ಬಾಂಗ್ಲಾದೇಶದ ನಡುವಿನ ನೀರು ಹಂಚಿಕೆಯ ಮಾತುಕತೆಯಲ್ಲಿ ಭಾಗವಹಿಸಲು ಪಶ್ಚಿಮ ಬಂಗಾಳವನ್ನು ಆಹ್ವಾನಿಸಲಾಗಿಲ್ಲ. “ ರಾಜ್ಯ ಸರ್ಕಾರದೊಂದಿಗೆ ಸಮಾಲೋಚನೆ ಮತ್ತು ಅಭಿಪ್ರಾಯ ಪಡೆಯದೇ ಇಂತಹ ಏಕಪಕ್ಷೀಯ ಚರ್ಚೆಗಳು ಮತ್ತು ನಿರ್ಧಾರ  ಸ್ವೀಕಾರಾರ್ಹ ಅಲ್ಲ  ಎಂದು ಮಮತಾ ಹೇಳಿದರು. ಇತ್ತೀಚೆಗೆ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ದೆಹಲಿಗೆ ಭೇಟಿ ನೀಡಿದಾಗ ಗಂಗಾ ಮತ್ತು ತೀಸ್ತಾ ಜಲ ಹಂಚಿಕೆ ಕುರಿತು ಚರ್ಚೆ ನಡೆಸಲಾಗಿತ್ತು.

“2026ರಲ್ಲಿ ಮುಕ್ತಾಯಗೊಳ್ಳುತ್ತಿರುವ ಭಾರತ ಬಾಂಗ್ಲಾದೇಶ ಫರಕ್ಕಾ ಒಪ್ಪಂದವನ್ನು (1996) ಭಾರತ ಸರ್ಕಾರವು ನವೀಕರಿಸುವ ಪ್ರಕ್ರಿಯೆಯಲ್ಲಿದೆ ಎಂದು ನಾನು ಅರ್ಥಮಾಡಿಕೊಂಡಿದ್ದೇನೆ. ಇದು ಭಾರತ -ಬಾಂಗ್ಲಾ ನಡುವಿನ ನೀರಿನ ಹಂಚಿಕೆಯನ್ನು ವಿವರಿಸುವ ಒಪ್ಪಂದವಾಗಿದೆ. ಬಾಂಗ್ಲಾದೇಶ ಮತ್ತು ಭಾರತ, ನಿಮಗೆ ತಿಳಿದಿರುವಂತೆ, ಪಶ್ಚಿಮ ಬಂಗಾಳದ ಜನರಿಗೆ ದೊಡ್ಡ ಪರಿಣಾಮಗಳನ್ನು ಉಂಟುಮಾಡುತ್ತದೆ” ಎಂದು ಮಮತಾ ಬ್ಯಾನರ್ಜಿ ಬರೆದಿದ್ದಾರೆ. ಬಂಗಾಳದ ಜನರು, ಅಂತಹ ಒಪ್ಪಂದಗಳಿಂದ  ಸಂಕಷ್ಟ ಅನುಭವಿಸುತ್ತಾರೆ ಎಂದು  ಮಮತಾ ಹೇಳಿದ್ದಾರೆ.

ಪಶ್ಚಿಮ ಬಂಗಾಳ ರಾಜ್ಯವು ಈ ಹಿಂದೆ ಹಲವಾರು ವಿಷಯಗಳಲ್ಲಿ ಬಾಂಗ್ಲಾದೇಶದೊಂದಿಗೆ ಸಹಕರಿಸಿದೆ ಎಂದ ಮಮತಾ ಭಾರತ ಬಾಂಗ್ಲಾದೇಶ ಎನ್‌ಕ್ಲೇವ್‌ಗಳು, ಇಂಡೋ ಬಾಂಗ್ಲಾದೇಶ ರೈಲು ಮಾರ್ಗ ಮತ್ತು ಬಸ್ ಸೇವೆಗಳ ವಿನಿಮಯವನ್ನು  ಉಲ್ಲೇಖಿಸಿದ್ದಾರೆ.

ಟಾಪ್ ನ್ಯೂಸ್

Mann Ki Baat ಕಬ್ಬನ್‌ ಪಾರ್ಕ್‌ನಲ್ಲಿ ಸಂಸ್ಕೃತ ಕಲರವ: ಮೋದಿ ಮೆಚ್ಚುಗೆ

Mann Ki Baat ಕಬ್ಬನ್‌ ಪಾರ್ಕ್‌ನಲ್ಲಿ ಸಂಸ್ಕೃತ ಕಲರವ: ಮೋದಿ ಮೆಚ್ಚುಗೆ

DK Shivakumar ಅವಳಿ ಹುದ್ದೆ ಮೇಲೆ ಜಿ. ಪರಮೇಶ್ವರ್‌ ಬಾಂಬ್‌!

DK Shivakumar ಅವಳಿ ಹುದ್ದೆ ಮೇಲೆ ಜಿ. ಪರಮೇಶ್ವರ್‌ ಬಾಂಬ್‌!

Rain ಉಡುಪಿ,ದಕ್ಷಿಣ ಕನ್ನಡದಲ್ಲಿ ಸಾಧಾರಣ ಮಳೆ; ಕಾಂಕ್ರೀಟ್‌ ತೋಡು ಕುಸಿತ

Rain ಉಡುಪಿ,ದಕ್ಷಿಣ ಕನ್ನಡದಲ್ಲಿ ಸಾಧಾರಣ ಮಳೆ; ಕಾಂಕ್ರೀಟ್‌ ತೋಡು ಕುಸಿತ

Ullal ಮದನಿ ನಗರ ದುರಂತ: ಮೃತರ ಕುಟುಂಬಕ್ಕೆ ಪರಿಹಾರ ವಿತರಣೆ

Ullal ಮದನಿ ನಗರ ದುರಂತ: ಮೃತರ ಕುಟುಂಬಕ್ಕೆ ಪರಿಹಾರ ವಿತರಣೆ

Ullal ಕಡಲ್ಕೊರೆತ ಪ್ರದೇಶಗಳಿಗೆ ಸಂಸದ ಬ್ರಿಜೇಶ್‌ ಚೌಟ ಭೇಟಿ

Ullal ಕಡಲ್ಕೊರೆತ ಪ್ರದೇಶಗಳಿಗೆ ಸಂಸದ ಬ್ರಿಜೇಶ್‌ ಚೌಟ ಭೇಟಿ

Natural Disaster; ವಿಪತ್ತು ನಿರ್ವಹಣ ಯೋಜನೆ ವಿಕೇಂದ್ರೀಕರಣ : ಡಿಸಿ ಮುಲ್ಲೈ ಮುಗಿಲನ್

Natural Disaster; ವಿಪತ್ತು ನಿರ್ವಹಣ ಯೋಜನೆ ವಿಕೇಂದ್ರೀಕರಣ : ಡಿಸಿ ಮುಲ್ಲೈ ಮುಗಿಲನ್

NIA (2)

NIA ದಾಳಿ; ತಮಿಳುನಾಡಿನಲ್ಲಿ ಉಗ್ರ ಸಂಘಟನೆ ಸೇರಲು ಕುಮ್ಮಕ್ಕು: ಇಬ್ಬರ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mann Ki Baat ಕಬ್ಬನ್‌ ಪಾರ್ಕ್‌ನಲ್ಲಿ ಸಂಸ್ಕೃತ ಕಲರವ: ಮೋದಿ ಮೆಚ್ಚುಗೆ

Mann Ki Baat ಕಬ್ಬನ್‌ ಪಾರ್ಕ್‌ನಲ್ಲಿ ಸಂಸ್ಕೃತ ಕಲರವ: ಮೋದಿ ಮೆಚ್ಚುಗೆ

NIA (2)

NIA ದಾಳಿ; ತಮಿಳುನಾಡಿನಲ್ಲಿ ಉಗ್ರ ಸಂಘಟನೆ ಸೇರಲು ಕುಮ್ಮಕ್ಕು: ಇಬ್ಬರ ಸೆರೆ

1-amar

Amarnath ಯಾತ್ರೆ: ಇಬ್ಬರು ಯಾತ್ರಿಗಳಿಗೆ ಗಾಯ

1-wq-ewq-e-e-eq-eqw-ewqe

Tata Institute;ಉದ್ಯೋಗಿಗಳ ವಜಾ ಆದೇಶ ಪ್ರಕರಣಕ್ಕೆ ಸುಖಾಂತ್ಯ

1-wewewewq

Ayodhya ರಾಮಪಥದಲ್ಲಿ ಗುಂಡಿ: ತನಿಖೆಗೆ ಸಮಿತಿ ರಚನೆ

MUST WATCH

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

ಹೊಸ ಸೇರ್ಪಡೆ

Mann Ki Baat ಕಬ್ಬನ್‌ ಪಾರ್ಕ್‌ನಲ್ಲಿ ಸಂಸ್ಕೃತ ಕಲರವ: ಮೋದಿ ಮೆಚ್ಚುಗೆ

Mann Ki Baat ಕಬ್ಬನ್‌ ಪಾರ್ಕ್‌ನಲ್ಲಿ ಸಂಸ್ಕೃತ ಕಲರವ: ಮೋದಿ ಮೆಚ್ಚುಗೆ

DK Shivakumar ಅವಳಿ ಹುದ್ದೆ ಮೇಲೆ ಜಿ. ಪರಮೇಶ್ವರ್‌ ಬಾಂಬ್‌!

DK Shivakumar ಅವಳಿ ಹುದ್ದೆ ಮೇಲೆ ಜಿ. ಪರಮೇಶ್ವರ್‌ ಬಾಂಬ್‌!

Rain ಉಡುಪಿ,ದಕ್ಷಿಣ ಕನ್ನಡದಲ್ಲಿ ಸಾಧಾರಣ ಮಳೆ; ಕಾಂಕ್ರೀಟ್‌ ತೋಡು ಕುಸಿತ

Rain ಉಡುಪಿ,ದಕ್ಷಿಣ ಕನ್ನಡದಲ್ಲಿ ಸಾಧಾರಣ ಮಳೆ; ಕಾಂಕ್ರೀಟ್‌ ತೋಡು ಕುಸಿತ

Ullal ಮದನಿ ನಗರ ದುರಂತ: ಮೃತರ ಕುಟುಂಬಕ್ಕೆ ಪರಿಹಾರ ವಿತರಣೆ

Ullal ಮದನಿ ನಗರ ದುರಂತ: ಮೃತರ ಕುಟುಂಬಕ್ಕೆ ಪರಿಹಾರ ವಿತರಣೆ

Ullal ಕಡಲ್ಕೊರೆತ ಪ್ರದೇಶಗಳಿಗೆ ಸಂಸದ ಬ್ರಿಜೇಶ್‌ ಚೌಟ ಭೇಟಿ

Ullal ಕಡಲ್ಕೊರೆತ ಪ್ರದೇಶಗಳಿಗೆ ಸಂಸದ ಬ್ರಿಜೇಶ್‌ ಚೌಟ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.