Coastal People in Israel: ಸದ್ಯ ಸುರಕ್ಷಿತ, ಆದರೂ ಆದರೆ ಭವಿಷ್ಯವೇನು ಎಂಬ ಆತಂಕ

ಇರಾನ್‌ ದೊಡ್ಡ ಮಟ್ಟದಲ್ಲಿ ದಾಳಿ ಮಾಡಿದ್ದರಿಂದ ಬೆದರಿದ್ದೆವು, ಇದು ಇಸ್ರೇಲ್‌ನಲ್ಲಿರುವ ಕರಾವಳಿಗರ ಮಾತು

Team Udayavani, Oct 6, 2024, 7:25 AM IST

isreal

ಮಂಗಳೂರು: ಇಸ್ರೇಲ್‌ನ ಹೊಸ ವರ್ಷಾಚರಣೆ ವೇಳೆ ಇರಾನ್‌ ನಡೆಸಿದ ದಾಳಿಯಿಂದಾಗಿ ಆತಂಕ ಗೊಂಡಿದ್ದ ಕರಾವಳಿ ಮೂಲದವರು ಸದ್ಯ ಪರಿಸ್ಥಿತಿ ಶಾಂತವಾದ ಕಾರಣ ನಿಟ್ಟುಸಿರು ಬಿಟ್ಟಿದ್ದಾರೆ.

ಜಿಲ್ಲೆಯ 10 ಸಾವಿರದಷ್ಟು ಮಂದಿ ಇಸ್ರೇಲ್‌ನಲ್ಲಿದಾರೆ. ಹೋಂ ನರ್ಸ್‌, ಕೇರ್‌ ಟೇಕರ್‌ ಮತ್ತಿತರ ಉದ್ಯೋಗ ದಲ್ಲಿದ್ದಾರೆ. ಇಸ್ರೇಲ್‌ ಮೇಲೆ ಹಮಾಸ್‌ ಉಗ್ರರು ಬಾಂಬ್‌ ದಾಳಿ ಮಾಡುವುದು ಸಹಜವಾಗಿದ್ದು, ಸರಕಾರದ ಸೈರನ್‌ ಕೇಳಿಸಿದ ಕೂಡಲೇ ಬಂಕರ್‌ಗೆ ತೆರಳಿ ರಕ್ಷಣೆ ಪಡೆಯುತ್ತಿದ್ದರು. ನಾಲ್ಕು ದಿನಗಳ ಹೊಸ ವರ್ಷಾಚರಣೆ ಮುಗಿದಿದ್ದು, ಜನರು ಮತ್ತೆ ಉದ್ಯೋಗದತ್ತ ಮುಖ ಮಾಡಿದ್ದಾರೆ. ಆದರೆ ಈ ಬಾರಿ ಇರಾನ್‌ ದೊಡ್ಡ ಪ್ರಮಾಣದಲ್ಲಿ ಕ್ಷಿಪಣಿ ದಾಳಿ ಮಾಡಿರುವುದು ಜನರಲ್ಲಿ ಭೀತಿಗೆ ಕಾರಣ.

ಇರಾನ್‌ ದೊಡ್ಡ ಮಟ್ಟದಲ್ಲಿ ದಾಳಿ ಮಾಡಿದ್ದರಿಂದ ನಾವೆಲ್ಲ ಬೆದರಿದ್ದೆವು. ಯಾವುದೇ ಸಮಸ್ಯೆ ಇಲ್ಲ. ಎಲ್ಲವೂ ಸಹಜ ಸ್ಥಿತಿಯಲ್ಲಿದೆ ಎಂದು ರನಾನಾದಲ್ಲಿನ ಬಿ.ಸಿ.ರೋಡ್‌ ಮೂಲದ ಮಹಿಳೆಯೊಬ್ಬರು ಉದಯವಾಣಿಗೆ ತಿಳಿಸಿದರು. ಸದ್ಯ ಸಮಸ್ಯೆ ಇಲ್ಲ. ಆದರೆ ಭವಿಷ್ಯವೇನು ಎಂಬ ಆತಂಕ ಇದ್ದೇ ಇದೆ ಎನ್ನುತ್ತಾರೆ ಇನ್ನೋರ್ವ ಮಂಗಳೂರಿನ ಮೂಲದವರು.

ಇರಾನ್‌ ದಾಳಿಯ ಬಳಿಕ ಹಲವು ವಿಮಾನ ಸೇವೆ ವ್ಯತ್ಯಯ ಗೊಂಡಿದ್ದು, ಊರಿಗೆ ಬರುವುದಕ್ಕೂ ಆಗುತ್ತಿಲ್ಲ ಎನ್ನುವುದು ಕೆಲವರ ಹೇಳಿಕೆ.
ಮಂಗಳೂರು ಹಾಗೂ ಬೆಂಗಳೂರಿ ನಿಂದ ಇಸ್ರೇಲ್‌ನ ಜೆರುಸಲೇಂ ಪವಿತ್ರ ಭೂಮಿಗೆ 45 ಮಂದಿ ಪ್ರವಾಸಹೋಗಿದ್ದು, ಅವರೆಲ್ಲರೂ ಸದ್ಯ ಸುರಕ್ಷಿತವಾಗಿದ್ದಾರೆ. ಕುಲಶೇ ಖರ ಚರ್ಚ್‌ ವ್ಯಾಪ್ತಿಯ 14 ಮಂದಿ ಇದರಲ್ಲಿದ್ದು ಅವರು ಇಸ್ರೇಲ್‌ ಪ್ರವಾಸ ಮಾಡುತ್ತಿದ್ದು, ಮುಂದಿನ ವಾರ ಮರಳುವ ನಿರೀಕ್ಷೆ ಇದೆ.

“ಇಸ್ರೇಲ್‌ನಲ್ಲಿರುವ ದ.ಕ.ದವರ ಬಗ್ಗೆ ಮಾಹಿತಿ ಇಲ್ಲ. ಕಳೆದ ವರ್ಷ ಹಮಾಸ್‌-ಇಸ್ರೇಲ್‌ ಸಂಘರ್ಷದ ವೇಳೆ ಇಸ್ರೇಲ್‌ನಲ್ಲಿರುವವರ ಕುಟುಂಬದ ಮಾಹಿತಿ ಕೇಳಿದ್ದೆವು. ಕೆಲವರು ಮಾಹಿತಿ ನೀಡಿದ್ದಾರೆ. ಆದರೂ ಒಟ್ಟು ಎಷ್ಟು ಮಂದಿ ಇದ್ದಾರೆ ಎನ್ನುವ ಮಾಹಿತಿ ಇಲ್ಲ.”
ಮುಲ್ಲೈ  ಮುಗಿಲನ್‌ ಎಂ.ಪಿ, ಜಿಲ್ಲಾಧಿಕಾರಿ, ದ.ಕ.

ಟಾಪ್ ನ್ಯೂಸ್

vidya balan in bhool bhulaiya 3

Vidya Balan; ಮತ್ತೆ ಬಂದಳು ಮಂಜುಳಿಕಾ!

mumbai

Short Circuit; ಅಗ್ನಿ ಆಕಸ್ಮಿಕದಲ್ಲಿ ಒಂದೇ ಕುಟುಂಬದ ಏಳು ಮಂದಿ ಸಜೀವ ದಹನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

2-kulur-1

Kuloor: ಮೊಯ್ದೀನ್‌ ಬಾವಾ ಸೋದರ ಮಮ್ತಾಜ್‌ ಅಲಿ ನಾಪತ್ತೆ; ಅಪಘಾತ ಸ್ಥಿತಿಯಲ್ಲಿ ಕಾರು ಪತ್ತೆ

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Kumara-Parvatha

New Guideline For Trekkers: ಇಂದಿನಿಂದ ಕುಮಾರ ಪರ್ವತ ಚಾರಣಕ್ಕೆ ಅವಕಾಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-kulur-1

Kuloor: ಮೊಯ್ದೀನ್‌ ಬಾವಾ ಸೋದರ ಮಮ್ತಾಜ್‌ ಅಲಿ ನಾಪತ್ತೆ; ಅಪಘಾತ ಸ್ಥಿತಿಯಲ್ಲಿ ಕಾರು ಪತ್ತೆ

Kumara-Parvatha

New Guideline For Trekkers: ಇಂದಿನಿಂದ ಕುಮಾರ ಪರ್ವತ ಚಾರಣಕ್ಕೆ ಅವಕಾಶ

Malpe-See-Ambulance

Tender Open: ತುರ್ತು ಸೇವೆಗೆ ಬರಲಿದೆ ಮೂರು ಸೀ ಆ್ಯಂಬುಲೆನ್ಸ್‌

Bus-Travel-1

Mangaluru: ಖಾಸಗಿ ಬಸ್ಸಿಗೆ “ಇಸ್ರೇಲ್‌’ ಹೆಸರು; ಆಕ್ಷೇಪದ ಬಳಿಕ “ಜೆರುಸಲೇಂ”!

Cap-Brijesh-Chowta

Putturu: ವಿದೇಶಗಳಿಂದ ಅಡಿಕೆ ಆಮದು ಪರಿಣಾಮ ಅಧ್ಯಯನ: ಸಂಸದ ಕ್ಯಾ.ಬ್ರಿಜೇಶ್‌ ಚೌಟ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

vidya balan in bhool bhulaiya 3

Vidya Balan; ಮತ್ತೆ ಬಂದಳು ಮಂಜುಳಿಕಾ!

mumbai

Short Circuit; ಅಗ್ನಿ ಆಕಸ್ಮಿಕದಲ್ಲಿ ಒಂದೇ ಕುಟುಂಬದ ಏಳು ಮಂದಿ ಸಜೀವ ದಹನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

2-kulur-1

Kuloor: ಮೊಯ್ದೀನ್‌ ಬಾವಾ ಸೋದರ ಮಮ್ತಾಜ್‌ ಅಲಿ ನಾಪತ್ತೆ; ಅಪಘಾತ ಸ್ಥಿತಿಯಲ್ಲಿ ಕಾರು ಪತ್ತೆ

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.