6ನೇ ಗ್ಯಾರಂಟಿ ಘೋಷಣೆ ಮಾಡಿದ ಕಾಂಗ್ರೆಸ್‌: ಏನಿದೆ 6ನೇ ಗ್ಯಾರಂಟಿಯಲ್ಲಿ…


Team Udayavani, May 1, 2023, 7:10 AM IST

6ನೇ ಗ್ಯಾರಂಟಿ ಘೋಷಣೆ ಮಾಡಿದ ಕಾಂಗ್ರೆಸ್‌: ಏನಿದೆ 6ನೇ ಗ್ಯಾರಂಟಿಯಲ್ಲಿ…

ಖಾನಾಪುರ: ಐದು “ಗ್ಯಾರಂಟಿ’ ಘೋಷಿಸಿ ಉತ್ಸಾಹದಲ್ಲಿರುವ ಕಾಂಗ್ರೆಸ್‌ ಈಗ ಮತ್ತೂಂದು ಗ್ಯಾರಂಟಿ ಘೋಷಿಸಿದೆ. ಅಂಗನವಾಡಿ, ಆಶಾ ಹಾಗೂ ಬಿಸಿಯೂಟ ಅಡುಗೆ ಕಾರ್ಯಕರ್ತೆಯರ ಗೌರವಧನ ಹೆಚ್ಚಳ ಮಾಡುವುದಾಗಿ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಪ್ರಕಟಿಸಿದ್ದಾರೆ.

ಬೆಳಗಾವಿ ಜಿಲ್ಲೆಯ ಖಾನಾಪುರದಲ್ಲಿ ಭಾನುವಾರ ಕಾಂಗ್ರೆಸ್‌ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಅಂಗನವಾಡಿ ಕಾರ್ಯಕರ್ತೆಯರಿಗೆ ಹಾಲಿ 11,500ರೂ.ಗಳಿಂದ 15,000 ಸಾವಿರ ರೂ., ಸಹಾಯಕಿಯರಿಗೆ ಹಾಲಿ 7,500 ರೂ.ದಿಂದ 10,000 ಸಾವಿರ ರೂ., ಆಶಾ ಕಾರ್ಯಕರ್ತೆಯರಿಗೆ ಹಾಲಿ 5,000 ರೂ.ಗ ಳಿಂದ 8,000 ರೂ. ಹಾಗೂ ಬಿಸಿಯೂಟ ಅಡುಗೆ ಕಾರ್ಯಕರ್ತೆಯರಿಗೆ ಹಾಲಿ 3,700 ರೂ.ದಿಂದ 5,000 ರೂ.ಗಳಿಗೆ ಗೌರವಧನ ಪರಿಷ್ಕರಣೆ ಮಾಡಲಾಗುವುದು ಎಂದು ತಿಳಿಸಿದರು.

ಲೂಟಿ-ಜೂಟಿ ಸರ್ಕಾರ:
ಕೇಂದ್ರ ಸರ್ಕಾರ ಅಡುಗೆ ಅನಿಲ ಬೆಲೆ 1,100 ರೂ.ಗೆ ಏರಿಸಿದೆ. ರೈತರ ಟ್ರಾÂಕ್ಟರ್‌ಗೆ ಕೂಡ ಜಿಎಸ್‌ಟಿ ಹೇರಲಾಗಿದೆ. ಎರಡೂವರೆ ಲಕ್ಷ ಸರ್ಕಾರಿ ಹುದ್ದೆಗಳು ಖಾಲಿ ಇದ್ದರೂ ತುಂಬಿಕೊಳ್ಳುವ ಕೆಲಸ ಮಾಡಿಲ್ಲ. ಶಾಸಕನ ಪುತ್ರನ ಬಳಿ ಕಂತೆ ಕಂತೆ ಹಣ ಸಿಕ್ಕರೂ ಯಾವುದೇ ಶಿಕ್ಷೆ ಆಗಿಲ್ಲ. ಗುತ್ತಿಗೆದಾರರ ಸಂಘದಿಂದ ಭ್ರಷ್ಟಾಚಾರ ಬಗ್ಗೆ ಪತ್ರ ಬರೆದರೂ ಕ್ರಮ ಇಲ್ಲ. ರಾಜ್ಯದಲ್ಲಿ ಲೂಟಿ-ಜೂಟಿ ಸರ್ಕಾರ ಇದೆ. ಚುನಾವಣೆ ವೇಳೆ ಮೀಸಲಾತಿ ಏರಿಕೆ ಮಾಡಿದ್ದಾರೆ. ಅವರು ಭರವಸೆ ನೀಡುತ್ತಾರೆ ಯೇ ಹೊರತು ಈಡೇರಿಸುವುದಿಲ್ಲ ಎಂದರು.

ರಾಜ್ಯ ಬಿಜೆಪಿ ಸರ್ಕಾರ ಜನರ ಸಮಸ್ಯೆಗಳಿಗೆ ಸ್ಪಂದಿಸದೆ ಕೇವಲ 40 ಪರ್ಸೆಂಟ್‌ ಸರ್ಕಾರವಾಗಿ ಗುರುತಿಸಿಕೊಂಡಿದೆ. ಶಾಸಕರನ್ನು ಖರೀದಿಸಿ ಬಿಜೆಪಿ ಸರ್ಕಾರ ರಚನೆಯಾಗಿದ್ದು, ಸಿಎಂ ಬದಲಾವಣೆಯಿಂದ ಅಭಿವೃದ್ಧಿ ಕುಂಠಿತವಾಗಿದೆ. ಸರ್ಕಾರಿ ಹುದ್ದೆಗಳಿಗೆ ರೇಟ್‌ ನಿಗದಿಗೊಳಿಸಿ ಒಂದೂವರೆ ಲಕ್ಷ ಕೋಟಿ ರೂ. ಲೂಟಿ ಮಾಡಿದೆ. ಬೆಲೆ ಏರಿಕೆಯಿಂದ ಜನರು ಸಂಕಷ್ಟದಲ್ಲಿದ್ದರೂ ರಾಜ್ಯದಲ್ಲಿ ಇಬ್ಬರನ್ನು ಮುಖ್ಯಮಂತ್ರಿಗಳನ್ನಾಗಿ ಮಾಡಿ ಗೊಂದಲ ಮೂಡಿಸಿದ್ದಾರೆ. ಕೋವಿಡ್‌ ಸಮಯದಲ್ಲೂ ಇವರ ಭ್ರಷ್ಟಾಚಾರ ಕಡಿಮೆಯಾಗಿಲ್ಲ. ಮಕ್ಕಳು ತಿನ್ನು ವ ಮೊಟ್ಟೆಯಲ್ಲೂ ಭ್ರಷ್ಟಾಚಾರ ನಡೆಸಿದ್ದಾರೆ. ಕರ್ನಾಟಕದಲ್ಲಿ ಎಲ್ಲ ಸಂಪತ್ತು, ವೈಭವವಿದೆ. ಭವಿಷ್ಯಕ್ಕಾಗಿ ಈ ಪ್ರದೇಶ ಅಭಿವೃದ್ಧಿಪಡಿಸಬೇಕಿದೆ. ಲೂಟಿ ಹೊಡೆಯುವ ಸರ್ಕಾರ ಕಿತ್ತೂಗೆದು ಕಾಂಗ್ರೆಸ್‌ ಸರ್ಕಾರವನ್ನು ಅಧಿಕಾರಕ್ಕೆ ತನ್ನಿ ಎಂದರು.

ಆರಂಭದಲ್ಲಿ ಪ್ರಿಯಾಂಕಾ ಕನ್ನಡದಲ್ಲಿ ಎಲ್ಲರಿಗೂ ನಮಸ್ಕಾರ ಹೇಳಿದರು. ನಂತರ ಶಾಸಕಿ ಡಾ.ಅಂಜಲಿ ನಿಂಬಾಳಕರ ಮರಾಠಿಯಲ್ಲಿ ಕೂಡ ಹೇಳುವಂತೆ ಹೇಳಿದಾಗ ಮರಾಠಿಯಲ್ಲೂ ನಮಸ್ಕಾರ ಹೇಳಿದರು. ಶಾಸಕಿ ಅಂಜಲಿ ಅವರು ಪ್ರಿಯಾಂಕಾ ಅವರನ್ನು ತಮ್ಮ ವಾಹನದಲ್ಲಿ ಕೂಡಿಸಿಕೊಂಡು ತಾವೇ ವಾಹನ ಚಲಾಯಿಸಿದ್ದು ವಿಶೇಷವಾಗಿತ್ತು.

ಟಾಪ್ ನ್ಯೂಸ್

Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ

Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ

1-gttt

Politicians ಜಾತಿ, ಧರ್ಮಗಳ ಮೂಲಕ ನಮ್ಮನ್ನು ಪ್ರತ್ಯೇಕಿಸುತ್ತಿದ್ದಾರೆ: ತುಷಾರ್‌ ಗಾಂಧಿ

1-joshi

Tirupati Laddu; ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದ ಪರೀಕ್ಷಿಸಬೇಕು: ಜೋಶಿ ಆಗ್ರಹ

16-flipkart

Flipkart Big Billion Day ಸೆ. 27 ರಿಂದ ಆರಂಭ

FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ

FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ

ಸಂಸದ ಜಗದೀಶ್ ಶೆಟ್ಟರ್

Belagavi: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ‌: ಶೆಟ್ಟರ್

15-ankola

Ankola: ಶಿರೂರು ಗುಡ್ಡ ಕುಸಿತ ಪ್ರಕರಣ; ಗೋವಾದಿಂದ ಯಂತ್ರ; ಇಂದಿನಿಂದ ಶೋಧ ಕಾರ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ

Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ

1-gttt

Politicians ಜಾತಿ, ಧರ್ಮಗಳ ಮೂಲಕ ನಮ್ಮನ್ನು ಪ್ರತ್ಯೇಕಿಸುತ್ತಿದ್ದಾರೆ: ತುಷಾರ್‌ ಗಾಂಧಿ

1-joshi

Tirupati Laddu; ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದ ಪರೀಕ್ಷಿಸಬೇಕು: ಜೋಶಿ ಆಗ್ರಹ

16-flipkart

Flipkart Big Billion Day ಸೆ. 27 ರಿಂದ ಆರಂಭ

FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ

FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ

Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ

1-gttt

Politicians ಜಾತಿ, ಧರ್ಮಗಳ ಮೂಲಕ ನಮ್ಮನ್ನು ಪ್ರತ್ಯೇಕಿಸುತ್ತಿದ್ದಾರೆ: ತುಷಾರ್‌ ಗಾಂಧಿ

1-joshi

Tirupati Laddu; ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದ ಪರೀಕ್ಷಿಸಬೇಕು: ಜೋಶಿ ಆಗ್ರಹ

16-flipkart

Flipkart Big Billion Day ಸೆ. 27 ರಿಂದ ಆರಂಭ

FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ

FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.