Congress Politics: ಕಾಫೀ ಪೇ ಚರ್ಚೆ ಆಗಬೇಕಲ್ಲವೇ: ಗೃಹ ಸಚಿವ ಪರಮೇಶ್ವರ್‌


Team Udayavani, Oct 9, 2024, 1:51 AM IST

Parameshwar

ಬೆಂಗಳೂರು: ಚಾಯ್‌ ಪೇ ಚರ್ಚೆ ಆಗುತ್ತಿದೆಯಲ್ಲ. ಹಾಗೆಯೇ ಕಾಫೀ ಪೇ ಚರ್ಚೆ ಆಗಬೇಕಲ್ಲವೇ? – ಪದೇ ಪದೆ ದಲಿತ ಸಚಿವರ ಪರಸ್ಪರ ಭೇಟಿ ವಿಚಾರದ ಬಗ್ಗೆ ಗೃಹ ಸಚಿವ ಡಾ| ಜಿ. ಪರಮೇಶ್ವರ್‌ ಮರುಪ್ರಶ್ನೆ ಇದು.

ಎಲ್ಲೋ ಕುಳಿತು ಚರ್ಚೆ ಮಾಡುವುದರಿಂದ ಅಥವಾ ಮಾತುಕತೆ ನಡೆಸುವುದರಿಂದ ಏನೂ ಆಗುವುದಿಲ್ಲ. ಯಾವುದೇ ನಿರ್ಧಾರಗಳನ್ನು ಪಕ್ಷದ ಹೈಕಮಾಂಡ್‌ ತೆಗೆದುಕೊಳ್ಳುತ್ತದೆ. ಅಂತಹ ಸನ್ನಿವೇಶ ಈಗ ಬಂದಿಲ್ಲ. ಸಿಎಂ ರಾಜೀನಾಮೆ ಕೊಡುವುದಿಲ್ಲ. ಅಂತಹ ಅಗತ್ಯವೂ ಇಲ್ಲ. ಚಾಯ್‌ ಪೇ ಚರ್ಚೆ ಆಗುವಂತೆಯೇ ಕಾಫಿ ಪೆ ಚರ್ಚೆ ಆಗಬೇಕಲ್ಲ ಎಂದರು.

ಜಾತಿಗಣತಿ ಜಾರಿ ವಿಚಾರದ ಬಗ್ಗೆ ಪ್ರಶ್ನಿಸಿ ದಾಗ, ಈ ಮೊದಲು ವರದಿ ಕೋಲ್ಡ್‌ ಸ್ಟೋರೇಜ್‌ನಲ್ಲಿಟ್ಟಿದ್ದಾರೆ ಅಂದರು. ಕೈಗೆತ್ತಿಕೊಳ್ಳಲು ಮುಂದಾದರೆ ಬೇರೆ ರೀತಿ ಮಾತನಾಡುತ್ತಿದ್ದಾರೆ. ಜಾತಿ ಗಣತಿ ವರದಿ ಆಧರಿಸಿ ಮುಂದೆ ಕಾರ್ಯಕ್ರಮಗಳನ್ನು ರೂಪಿಸಲು ಅನುಕೂಲ ಆಗುತ್ತದೆ. ಈ ಜನಸಂಖ್ಯೆ ಆಧಾರವಾಗಿಟ್ಟುಕೊಂಡು ಯೋಜನೆಗಳನ್ನು ತರುತ್ತೇವೆ ಎಂದರು.

ಇದೇ 18ರಂದು ಸಂಪುಟದ ಮುಂದೆ ಬರಲಿದೆ. ಅಲ್ಲಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುತ್ತದೆ. ಇದಕ್ಕಾಗಿ ಉಪಸಮಿತಿ ಮಾಡುವುದಾ ಅಥವಾ ಬೇರೆ ಏನು ಮಾಡಬೇಕು ಎಂಬುದನ್ನು ಯೋಚಿಸುತ್ತೇವೆ. ವಸ್ತುಸ್ಥಿತಿ ಏನಿದೆ ಜನರ ಮುಂದೆ ಇಡಲಾಗುವುದು. ವರದಿಯೇ ಬೇಡ ಎಂದರೆ ಹೇಗೆ? ಅದಕ್ಕಾಗಿ 160 ಕೋಟಿ ರೂ. ಖರ್ಚು ಮಾಡಲಾಗಿದೆ. ಮುಂಬರುವ ದಿನಗಳಲ್ಲಿ ಕೇಂದ್ರ ಸರ್ಕಾರ ಜನ ಗಣತಿ ಮಾಡಲಿದೆ. ಆಗಲೂ ವರದಿ ಬರುತ್ತದೆ ಅಲ್ಲವೇ? ಆಗ ಏನು ಹೇಳುತ್ತಾರೆ? ಎಂದು ಕೇಳಿದರು.

ಟಾಪ್ ನ್ಯೂಸ್

Election Result: ಹರಿಯಾಣ, ಜಮ್ಮು ಕಾಶ್ಮೀರ ಫಲಿತಾಂಶ: ಬಿಜೆಪಿ ಸಂಭ್ರಮ

Election Result: ಹರಿಯಾಣ, ಜಮ್ಮು ಕಾಶ್ಮೀರ ಫಲಿತಾಂಶ: ಬಿಜೆಪಿ ಸಂಭ್ರಮ

Polali Temple: ನವರಾತ್ರಿ ಮಹೋತ್ಸವ; ಲಲಿತಾ ಪಂಚಮಿ: ಭಕ್ತರಿಗೆ ಸೀರೆಗಳ ವಿತರಣೆ

Polali Temple: ನವರಾತ್ರಿ ಮಹೋತ್ಸವ; ಲಲಿತಾ ಪಂಚಮಿ: ಭಕ್ತರಿಗೆ ಸೀರೆಗಳ ವಿತರಣೆ

Parameshwar

Congress Politics: ಕಾಫೀ ಪೇ ಚರ್ಚೆ ಆಗಬೇಕಲ್ಲವೇ: ಗೃಹ ಸಚಿವ ಪರಮೇಶ್ವರ್‌

Kateel: ಸಂಭ್ರಮದ ಲಲಿತಾ ಪಂಚಮಿ: 15 ಸಾವಿರಕ್ಕೂ ಮಿಕ್ಕಿ ಭಕ್ತರಿಗೆ ಶೇಷ ವಸ್ತ್ರ ವಿತರಣೆ

Kateel: ಸಂಭ್ರಮದ ಲಲಿತಾ ಪಂಚಮಿ: 15 ಸಾವಿರಕ್ಕೂ ಮಿಕ್ಕಿ ಭಕ್ತರಿಗೆ ಶೇಷ ವಸ್ತ್ರ ವಿತರಣೆ

Belthangady: ವಿವಿಧೆಡೆ ಮಳೆ ಅಬ್ಬರ;ಘಾಟಿ ಪ್ರದೇಶದಲ್ಲಿ ಹೆಚ್ಚಿದ ಮಳೆ; ಉಕ್ಕಿ ಹರಿದ ನದಿಗಳು

Belthangady: ವಿವಿಧೆಡೆ ಮಳೆ ಅಬ್ಬರ;ಘಾಟಿ ಪ್ರದೇಶದಲ್ಲಿ ಹೆಚ್ಚಿದ ಮಳೆ; ಉಕ್ಕಿ ಹರಿದ ನದಿಗಳು

Sslc

PUC: ವಿಜ್ಞಾನದಲ್ಲಿ ಪ್ರೀತಂ, ವಾಣಿಜ್ಯದಲ್ಲಿ ಸಾನ್ವಿ, ಕಲಾ ವಿಭಾಗದಲ್ಲಿ ವೇದಾಂತ್‌ ಟಾಪರ್‌

Rain; ಶಂಕರನಾರಾಯಣ: ಮಳೆಗೆ ಅಪಾರ ಹಾನಿ: ಮರ ಬಿದ್ದು ಕಾರು ಜಖಂ

Rain; ಶಂಕರನಾರಾಯಣ: ಮಳೆಗೆ ಅಪಾರ ಹಾನಿ: ಮರ ಬಿದ್ದು ಕಾರು ಜಖಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sslc

PUC: ವಿಜ್ಞಾನದಲ್ಲಿ ಪ್ರೀತಂ, ವಾಣಿಜ್ಯದಲ್ಲಿ ಸಾನ್ವಿ, ಕಲಾ ವಿಭಾಗದಲ್ಲಿ ವೇದಾಂತ್‌ ಟಾಪರ್‌

KB-koliwada

Haryana Result: ಸಿದ್ದರಾಮಯ್ಯ ಮುಡಾ ಪ್ರಕರಣ ಹರಿಯಾಣ ಚುನಾವಣೆ ಮೇಲೆ ಪರಿಣಾಮ: ಕೋಳಿವಾಡ

Yathanal–Jamer

Waqf Board: ಯಾರದೋ ಅಪ್ಪನ ಆಸ್ತಿ ವಿಚಾರ: ಸಚಿವ ಜಮೀರ್‌ – ಶಾಸಕ ಯತ್ನಾಳ್‌ ವಾಕ್ಸಮರ!

Eshwarappa

Gadag: ಆರ್‌ಸಿ ಬ್ರಿಗೇಡ್​ಗೆ ಹೆಸರಿನ ಚರ್ಚೆಯಾಗಿದೆ, ಅ.20ಕ್ಕೆ ಬೃಹತ್‌ ಸಮಾವೇಶ: ಈಶ್ವರಪ್ಪ

Election Result: No faith in the exit poll survey…: DK Shivakumar

Election Result: ಚುನಾವಣೋತ್ತರ ಸಮೀಕ್ಷೆ ಬಗ್ಗೆ ನಂಬಿಕೆಯಿಲ್ಲ…: ಡಿಕೆ ಶಿವಕುಮಾರ್

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Election Result: ಹರಿಯಾಣ, ಜಮ್ಮು ಕಾಶ್ಮೀರ ಫಲಿತಾಂಶ: ಬಿಜೆಪಿ ಸಂಭ್ರಮ

Election Result: ಹರಿಯಾಣ, ಜಮ್ಮು ಕಾಶ್ಮೀರ ಫಲಿತಾಂಶ: ಬಿಜೆಪಿ ಸಂಭ್ರಮ

Polali Temple: ನವರಾತ್ರಿ ಮಹೋತ್ಸವ; ಲಲಿತಾ ಪಂಚಮಿ: ಭಕ್ತರಿಗೆ ಸೀರೆಗಳ ವಿತರಣೆ

Polali Temple: ನವರಾತ್ರಿ ಮಹೋತ್ಸವ; ಲಲಿತಾ ಪಂಚಮಿ: ಭಕ್ತರಿಗೆ ಸೀರೆಗಳ ವಿತರಣೆ

Parameshwar

Congress Politics: ಕಾಫೀ ಪೇ ಚರ್ಚೆ ಆಗಬೇಕಲ್ಲವೇ: ಗೃಹ ಸಚಿವ ಪರಮೇಶ್ವರ್‌

Kateel: ಸಂಭ್ರಮದ ಲಲಿತಾ ಪಂಚಮಿ: 15 ಸಾವಿರಕ್ಕೂ ಮಿಕ್ಕಿ ಭಕ್ತರಿಗೆ ಶೇಷ ವಸ್ತ್ರ ವಿತರಣೆ

Kateel: ಸಂಭ್ರಮದ ಲಲಿತಾ ಪಂಚಮಿ: 15 ಸಾವಿರಕ್ಕೂ ಮಿಕ್ಕಿ ಭಕ್ತರಿಗೆ ಶೇಷ ವಸ್ತ್ರ ವಿತರಣೆ

Belthangady: ವಿವಿಧೆಡೆ ಮಳೆ ಅಬ್ಬರ;ಘಾಟಿ ಪ್ರದೇಶದಲ್ಲಿ ಹೆಚ್ಚಿದ ಮಳೆ; ಉಕ್ಕಿ ಹರಿದ ನದಿಗಳು

Belthangady: ವಿವಿಧೆಡೆ ಮಳೆ ಅಬ್ಬರ;ಘಾಟಿ ಪ್ರದೇಶದಲ್ಲಿ ಹೆಚ್ಚಿದ ಮಳೆ; ಉಕ್ಕಿ ಹರಿದ ನದಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.