Council By Poll: ಉಡುಪಿ ಜಿಲ್ಲೆಯಲ್ಲಿ ಶೇ. 96.57 ಮತದಾನ; ಎಲ್ಲೂ ಶೇ.100 ಇಲ್ಲ

ಬೈಂದೂರಿನಲ್ಲಿ 29, ಕುಂದಾಪುರದಲ್ಲಿ 17 ಸದಸ್ಯರು ಮತದಾನದಿಂದ ದೂರ

Team Udayavani, Oct 22, 2024, 1:51 AM IST

Kota-Vote

ಉಡುಪಿ: ಜಿಲ್ಲೆಯಲ್ಲಿ ಶೇ.96. 57ರಷ್ಟು ಮತದಾನ ದಾಖಲಾಗಿದೆ. ಸಂಸದ ಕೋಟ ಶ್ರೀನಿವಾಸ ಪೂಜಾರಿ ಸಾಲಿಗ್ರಾಮ ಪ.ಪಂ. ಕಚೇರಿಯಲ್ಲಿ ಹಾಗೂ ಶಾಸಕರು ತಮ್ಮ ಕ್ಷೇತ್ರದ ನಗರ ಸ್ಥಳೀಯ ಸಂಸ್ಥೆಗಳ ಕಚೇರಿಯಲ್ಲಿ ಮತದಾನ ಮಾಡಿದರು.

ಜಿಲ್ಲೆಯ 158 ಮತಗಟ್ಟೆ ವ್ಯಾಪ್ತಿ ಯಲ್ಲಿ 1,195 ಪುರುಷ, 1,285 ಮಹಿಳಾ ಮತದಾರರು ಸೇರಿ ಒಟ್ಟು 2,480 ಮತದಾರರು ಪಟ್ಟಿಯಲ್ಲಿದ್ದರು. ಅವರಲ್ಲಿ 1,154 ಪುರುಷರು, 1,241 ಮಹಿಳೆಯರು ಸೇರಿದಂತೆ 2,395 ಮಂದಿ ಮತದಾನ ಮಾಡಿದರು. ಯಾವುದೇ ತಾಲೂಕಿನಲ್ಲೂ ಶೇ.100 ರಷ್ಟು ಮತದಾನವಾಗಿಲ್ಲ. ಕಾರ್ಕಳದಲ್ಲಿ ಶೇ.99.28, ಉಡುಪಿ, ಹೆಬ್ರಿಯಲ್ಲಿ ತಲಾ ಶೇ.99.18, ಬ್ರಹ್ಮಾವರದಲ್ಲಿ ಶೇ.98.83, ಕುಂದಾಪುರ ಶೇ.93.59 ಹಾಗೂ ಬೈಂದೂರಿನಲ್ಲಿ ಶೇ.88.80ರಷ್ಟು ಮತದಾನವಾಗಿದೆ.

ಬೈಂದೂರಿನಲ್ಲಿ 29, ಕುಂದಾಪುರದಲ್ಲಿ 17 ಸದಸ್ಯರು ಮತದಾನ ಮಾಡಿರಲಿಲ್ಲ. ಇಡೀ ಜಿಲ್ಲೆಯಲ್ಲಿ ಇದು ದೊಡ್ಡ ಸಂಖ್ಯೆ. ಅಧಿಕಾರಿಗಳ ಮನವೊಲಿಕೆಯಿಂದ ಕೆಲವರು ಮತದಾನ ಮಾಡಿದರೆ, ಇನ್ನು ಕೆಲವರು ಮಾಡಲಿಲ್ಲ. ಉಳಿದಂತೆ ಕಾಪುವಿನಲ್ಲಿ 7, ಬ್ರಹ್ಮಾವರದಲ್ಲಿ 5, ಉಡುಪಿಯಲ್ಲಿ 3, ಹೆಬ್ರಿಯಲ್ಲಿ 1 ಹಾಗೂ ಕಾರ್ಕಳದಲ್ಲಿ 3 ಸದಸ್ಯರು ಮತದಾನ ಮಾಡಿರಲಿಲ್ಲ.

ಜಡ್ಕಲ್‌, ಕೆರಾಡಿ ಗ್ರಾ.ಪಂ. ಸದಸ್ಯರಿಂದ ಮತದಾನ ಬಹಿಷ್ಕಾರ
ಕೊಲ್ಲೂರು: ಜಡ್ಕಲ್‌, ಕೆರಾಡಿ, ಗ್ರಾ.ಪಂ. ಸದಸ್ಯರು ಕಸ್ತೂರಿ ರಂಗನ್‌ ವರದಿ ಅನುಷ್ಠಾನದ ಬಗ್ಗೆ ವಿರೋಧ ವ್ಯಕ್ತಪಡಿಸಿ ಮತದಾನ ಬಹಿಷ್ಕರಿಸಿದರು.
ಚಿತ್ತೂರು ಗ್ರಾ.ಪಂ.ನ 8 ಮಂದಿ ಸದಸ್ಯರಲ್ಲಿ ಇಬ್ಬರು ಮಹಿಳೆಯರು, ಇಡೂರು ಗ್ರಾ.ಪಂ.ನ 12 ಮಂದಿ ಸದಸ್ಯರಲ್ಲಿ 8 ಮಂದಿ ಮತ ಚಲಾಯಿಸಿದ್ದರು. ವಂಡ್ಸೆ ಗ್ರಾ.ಪಂ.ನ ಎಲ್ಲ ಸದಸ್ಯರು ಮತ ಚಲಾಯಿಸುವುದರೊಡನೆ ಶೇ.100ರಷ್ಟು ಮತದಾನವಾಗಿದೆ.

ತಹಶೀಲ್ದಾರರ ಭೇಟಿ: ಬೈಂದೂರು ತಹಶೀಲ್ದಾರ್‌ ಪ್ರದೀಪ್‌ ಕುಮಾರ್‌ ಹಾಗೂ ತಾ.ಪಂ. ಕಾರ್ಯನಿರ್ವಹಣಾ ಧಿಕಾರಿ ಭಾರತಿ ಜಡ್ಕಲ್‌ ಗ್ರಾ.ಪಂ.ಗೆ ತೆರಳಿ ಸ್ಥಳೀಯ ಸಂಸ್ಥೆಗಳ ಪ್ರತಿಯೋರ್ವ ಸದಸ್ಯರು ಮತ ಚಲಾಯಿಸುವಂತೆ ವಿನಂತಿಸಿದರು. ಆದರೆ ಯಾರೊಬ್ಬರು ಮನವಿ ಬೆಂಬಲಿಸದೇ ಸಂಪೂರ್ಣವಾಗಿ ಮತದಾನ ಬಹಿಷ್ಕರಿಸಿ ತಮ್ಮ ಕಸ್ತೂರಿ ರಂಗನ್‌ ವರದಿ ಕೈ ಬಿಡುವಂತೆ ಆಗ್ರಹಿಸಿದರು.

ಟಾಪ್ ನ್ಯೂಸ್

mng-Rain

Dakshina Kannada: ಮಂಗಳೂರು ಸೇರಿ ಇತರೆಡೆ ಮಳೆ, ಬೆಳ್ತಂಗಡಿಯಲ್ಲಿ ಗುಡುಗು ಸಹಿತ ವರ್ಷಧಾರೆ

Anand-ZP-CEO-DK

Vaccination Campaign: 6ನೇ ಸುತ್ತಿನ ಕಾಲುಬಾಯಿ ಜ್ವರ ಲಸಿಕಾ ಅಭಿಯಾನ ಆರಂಭ: ಜಿಪಂ ಸಿಇಒ

uu-po

Police Martyrs Day: ದೇಶದ ಅಖಂಡತೆಗೆ ಹುತಾತ್ಮರ ತ್ಯಾಗ ಸಹಾಯಕ: ನ್ಯಾಯಾಧೀಶ

Police-Marter

Mangaluru: ಹುತಾತ್ಮ ಪೊಲೀಸರ ಸ್ಮರಣೆ ನಮ್ಮ ಕರ್ತವ್ಯ: ಕುಲಪತಿ ಪ್ರೊ. ಪಿ.ಎಲ್‌.ಧರ್ಮ

Kota-Vote

Council By Poll: ಉಡುಪಿ ಜಿಲ್ಲೆಯಲ್ಲಿ ಶೇ. 96.57 ಮತದಾನ; ಎಲ್ಲೂ ಶೇ.100 ಇಲ್ಲ

MNG-Chowta

Council By Poll: ಕೆಲವು ಸದಸ್ಯರ ಬಹಿಷ್ಕಾರ ನಡುವೆ ಎರಡೂ ಜಿಲ್ಲೆಯಲ್ಲಿ ಶೇ. 97.91 ಮತದಾನ

1-a-bss

Bulandshahr; ಸಿಲಿಂಡರ್ ಸ್ಫೋ*ಟಗೊಂಡು ಐವರು ಮೃ*ತ್ಯು: ಹಲವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

uu-po

Police Martyrs Day: ದೇಶದ ಅಖಂಡತೆಗೆ ಹುತಾತ್ಮರ ತ್ಯಾಗ ಸಹಾಯಕ: ನ್ಯಾಯಾಧೀಶ

MNG-Chowta

Council By Poll: ಕೆಲವು ಸದಸ್ಯರ ಬಹಿಷ್ಕಾರ ನಡುವೆ ಎರಡೂ ಜಿಲ್ಲೆಯಲ್ಲಿ ಶೇ. 97.91 ಮತದಾನ

Udupi: ಗೀತಾರ್ಥ ಚಿಂತನೆ 71: ದುಯೋಧನಾದಿಗಳನ್ನು ಮಣಿಸುವಲ್ಲಿ ಅರ್ಜುನನ ದ್ವಂದ್ವ

Udupi: ಗೀತಾರ್ಥ ಚಿಂತನೆ 71: ದುಯೋಧನಾದಿಗಳನ್ನು ಮಣಿಸುವಲ್ಲಿ ಅರ್ಜುನನ ದ್ವಂದ್ವ

Krishna-Mata-Udupi

Udupi: ಅ.24-26:ಪ್ರಾಚ್ಯವಿದ್ಯಾಸಮ್ಮೇಳನದಲ್ಲಿ ವಿಶ್ವವಿದ್ಯಾನಿಲಯ ಕುಲಪತಿಗಳ ಸಮಾಗಮ

cOurt

Udupi: ದುಬಾೖ ಫಾರ್ಚೂನ್‌ ಸಂಸ್ಥೆಗೆ ವಂಚನೆ: ಆರೋಪಿಯ ಜಾಮೀನು ಅರ್ಜಿ ತಿರಸ್ಕೃತ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

mng-Rain

Dakshina Kannada: ಮಂಗಳೂರು ಸೇರಿ ಇತರೆಡೆ ಮಳೆ, ಬೆಳ್ತಂಗಡಿಯಲ್ಲಿ ಗುಡುಗು ಸಹಿತ ವರ್ಷಧಾರೆ

Anand-ZP-CEO-DK

Vaccination Campaign: 6ನೇ ಸುತ್ತಿನ ಕಾಲುಬಾಯಿ ಜ್ವರ ಲಸಿಕಾ ಅಭಿಯಾನ ಆರಂಭ: ಜಿಪಂ ಸಿಇಒ

uu-po

Police Martyrs Day: ದೇಶದ ಅಖಂಡತೆಗೆ ಹುತಾತ್ಮರ ತ್ಯಾಗ ಸಹಾಯಕ: ನ್ಯಾಯಾಧೀಶ

Police-Marter

Mangaluru: ಹುತಾತ್ಮ ಪೊಲೀಸರ ಸ್ಮರಣೆ ನಮ್ಮ ಕರ್ತವ್ಯ: ಕುಲಪತಿ ಪ್ರೊ. ಪಿ.ಎಲ್‌.ಧರ್ಮ

Kota-Vote

Council By Poll: ಉಡುಪಿ ಜಿಲ್ಲೆಯಲ್ಲಿ ಶೇ. 96.57 ಮತದಾನ; ಎಲ್ಲೂ ಶೇ.100 ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.