![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, Apr 8, 2020, 12:24 PM IST
ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಸೋಂಕಿಗೆ ಮತ್ತೊಂದು ಬಲಿಯಾಗಿದೆ. ಕಲಬುರಗಿಯ 65 ವರ್ಷದ ಸೋಂಕಿತ ವ್ಯಕ್ತಿಯೋರ್ವರು ಬಲಿಯಾಗಿದ್ದಾರೆ.
ರಾಜ್ಯದಲ್ಲಿ ಸೋಂಕಿತರ ಸಂಖ್ಯೆಯಲ್ಲಿ ಇಂದು ಆರು ಮಂದಿ ಹೆಚ್ಚಾಗಿದ್ದು, ರಾಜ್ಯದ ಸೋಕಿತರ ಸಂಖ್ಯೆ 181ಕ್ಕೇರಿದೆ.
ಹೊಸ ಆರು ಸೋಂಕಿತರ ಪೈಕಿ ಇಬ್ಬರಿಗೆ ದೆಹಲಿಯ ಪ್ರಯಾಣದ ನಂಟಿದೆ.
176ನೇ ಪ್ರಕರಣದ ಸೋಂಕಿತೆ 26 ವರ್ಷದ ಉತ್ತರ ಕನ್ನಡದ ಮಹಿಳೆ. ಈಕೆಯ ಪತಿ ದುಬೈನಿಂದ ಆಗಮಿಸಿದ್ದರು ಎನ್ನಲಾಗಿದೆ.
ಕಲಬುರಗಿಯ ಇಬ್ಬರಿಗೆ ಸೋಂಕು ತಾಗಿದ್ದು, 175ನೇ ಪ್ರಕರಣದ ವ್ಯಕ್ತಿಯ ತಾಯಿಗೆ ಸೋಂಕು ತಾಗಿದೆ.
134 ಮತ್ತು 138ನೇ ಪ್ರಕರಣದ ಸೋಂಕಿತರೊಂದಿಗೆ ಸಂಪರ್ಕ ಹೊಂದಿದ್ದ ಮಂಡ್ಯದ 35 ವರ್ಷದ ವ್ಯಕ್ತಿಗೆ ಸೋಂಕು ತಗುಲಿದೆ.
ರಾಜ್ಯದಲ್ಲಿ ಇದುವರೆಗೆ ಒಟ್ಟು 181 ಜನರಿಗೆ ಸೋಂಕು ತಾಗಿದ್ದು, ಐವರು ಮೃತಪಟ್ಟಿದ್ದಾರೆ. 28 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
Water Resource: ನನ್ನ ಜೀವಿತಾವಧಿಯಲ್ಲೇ ನೀರಿನ ಸಮಸ್ಯೆ ಬಗೆಹರಿಯಬೇಕು: ಎಚ್.ಡಿ.ದೇವೇಗೌಡ
You seem to have an Ad Blocker on.
To continue reading, please turn it off or whitelist Udayavani.