ಕೇರಳ ಸಿಪಿಎಂ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಕೊಡಿಯೇರಿ ಬಾಲಕೃಷ್ಣನ್ ರಾಜೀನಾಮೆ?


Team Udayavani, Nov 13, 2020, 5:40 PM IST

ಕೇರಳ ಸಿಪಿಎಂ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಕೊಡಿಯೇರಿ ಬಾಲಕೃಷ್ಣನ್ ರಾಜೀನಾಮೆ?

ತಿರುವನಂತಪುರ: ಕೇರಳ ಸಿಪಿಎಂ ಘಟಕದ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಕೊಡಿಯೇರಿ ಬಾಲಕೃಷ್ಣ ನ್‌ ರಾಜೀನಾಮೆ ನೀಡಿದ್ದಾರೆ. ಮುಂದಿನ ತಿಂಗಳು ದೇವರ ಸ್ವಂತ ರಾಜ್ಯದಲ್ಲಿ ನಡೆಯಲಿರುವ ಸ್ಥಳೀಯ ಸಂಸ್ಥೆಗಳ ಚುನಾವಣೆ, ಮುಂದಿನ ಏಪ್ರಿಲ್‌-ಮೇ ನಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆ, ಬೆಂಗಳೂರು ಡ್ರಗ್ಸ್‌ ಪ್ರಕರಣದಲ್ಲಿ ಅವರ ಪುತ್ರ ಬಿನೀಶ್‌ ಕೊಡಿಯೇರಿ ಬಂಧನವಾಗಿರುವಂತೆಯೇ ಬಾಲಕೃಷ್ಣನ್‌ ಶುಕ್ರವಾರ ಹುದ್ದೆ ತೊರೆದಿದ್ದಾರೆ.

ದೀರ್ಘ‌ ಕಾಲದಿಂದ ಅನಾರೋಗ್ಯಪೀಡಿತರಾಗಿರುವ ತಾವು ಚಿಕಿತ್ಸೆಯ ಕಾರಣದಿಂದ ಹುದ್ದೆ ತೊರೆಯುತ್ತಿರುವುದಾಗಿ ಹೇಳಿಕೊಂಡಿದ್ದಾರೆ. ಅವರ ನಿರ್ಧಾರವನ್ನು ಮನ್ನಿಸುವುದಾಗಿ ಸಿಪಿಎಂ ಹೇಳಿದರೂ ಕೊಡಿಯೇರಿ ನಿರ್ಧಾರ ಭಾರಿ ಸವಾಲುಗಳನ್ನು ತಂದೊಡ್ಡಲಿದೆ.

ಎಲ್‌ಡಿಎಫ್ ಸಂಚಾಲಕ ಎ.ವಿಜಯರಾಘವನ್‌ ಅವರಿಗೆ ಕೊಡಿಯೇರಿ ನಿಭಾಯಿಸುತ್ತಿರುವ ಹುದ್ದೆಯ ಹೆಚ್ಚುವರಿ ಹೊಣೆ ನೀಡಲಾಗಿದೆ.

ಇದನ್ನೂ ಓದಿ:ಪ್ರತೀಕಾರ: ಗಡಿಯಲ್ಲಿ ಮತ್ತೆ ಅಟ್ಟಹಾಸ-ಭಾರತೀಯ ಸೇನೆಯ ದಾಳಿಗೆ ಎಂಟು ಪಾಕ್ ಸೈನಿಕರು ಸಾವು

ಬಿನೀಶ್‌ ಬಂಧನ ಮತ್ತು ಕಳೆದ ವಾರ ಕೇಂದ್ರ ಸಂಸ್ಥೆಗಳಿಂದ ತಿರುವನಂತಪುರದಲ್ಲಿರುವ ನಿವಾಸದ ಮೇಲೆ ದಾಳಿ ನಡೆದ ಬಳಿಕ ಕೊಡಿಯೇರಿ ಅವರನ್ನು ಪಕ್ಷದಲ್ಲಿ ರಕ್ಷಿಸಲಾಗುತ್ತದೆ ಎಂಬ ಮಾತುಗಳು ಕೇಳಿಬಂದಿದ್ದವು. ಕೇರಳ ಪೊಲೀಸರು ಕೇಂದ್ರ ತನಿಖಾ ಸಂಸ್ಥೆಗಳಿಗೆ ಸಹಕರಿಸದೇ ಇದ್ದದ್ದೂ ಪ್ರಶ್ನೆಗೆ ಕಾರಣವಾಗಿತ್ತು. ಬಾಲಕೃಷ್ಣನ್‌ರ ಹಿರಿಯ ಪುತ್ರ ಬಿನೊಯ್‌ ಮುಂಬೈನ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೂ ಗುರಿಯಾಗಿದ್ದಾರೆ.

ಟಾಪ್ ನ್ಯೂಸ್

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.