![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, May 10, 2021, 11:49 AM IST
ಮೂಡುಬಿದಿರೆ : ಹದಿನಾಲ್ಕು ದಿನಗಳ ಲಾಕ್ಡೌನ್ ನ ಕಠಿಣ ನಿಯಮಗಳ ಪಾಲನೆಯ ಮೊದಲ ದಿನವಾದ ಸೋಮವಾರ ಮೂಡುಬಿದಿರೆ ಯಲ್ಲಿ ಮುಂಜಾನೆ 6 ರಿಂದ 9ರ ವರೆಗೆ ತೆರೆದಿದ್ದ ಅವಶ್ಯಕ ವಸ್ತುಗಳ ಅಂಗಡಿಗಳಲ್ಲಿ ವಿಪರೀತ ಜನಸಂದಣಿ ಕಂಡುಬಂದಿದೆ.
ತರಕಾರಿ, ದಿನಸಿ, ಹಣ್ಣು, ಹಾಲು, ಪತ್ರಿಕೆ, ಬೇಕರಿ ಅಂಗಡಿಗಳಲ್ಲಿ ಜನ ಸಮೂಹವೇ ಕಂಡುಬಂತು. ಇನ್ನು ದಿನವಿಡೀ ತೆರೆದಿರುವ ಮೆಡಿಕಲ್ ಸ್ಟೋರ್ ಗಳಲ್ಲಿಯೂ ಜನ ಕಿಕ್ಕಿರಿದಿದ್ದರು.
ರಸ್ತೆ ಬದಿ ಬೇಕಾಬಿಟ್ಟಿಯಾಗಿ ವಾಹನಗಳನ್ನು ಪಾರ್ಕ್ ಮಾಡಲಾಗಿದ್ದು, ವಾಹನಗಳ ಚಾಲಕರಿಗೆ ಪೊಲೀಸ್ ಗಸ್ತು ಪಡೆಯವರ ಎಚ್ಚರಿಕೆ ನೀಡಿದ್ದಾರೆ. ಎಲ್ಲ ಕಡೆ ಜನ ಮಾಸ್ಕ್ ಹಾಕಿಕೊಂಡಿದ್ದರಾದರೂ ಕೂಡ ವೈಯಕ್ತಿಕವಾಗಿ ಅಂತರ ಕಾಪಾಡಿಕೊಳ್ಳಲಾಗದ ಸ್ಥಿತಿ ಕಂಡು ಬಂದಿದೆ.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.