Dakshina Kannada: ಮಂಗಳೂರು ಸೇರಿ ಇತರೆಡೆ ಮಳೆ, ಬೆಳ್ತಂಗಡಿಯಲ್ಲಿ ಗುಡುಗು ಸಹಿತ ವರ್ಷಧಾರೆ

ಚಿಕ್ಕಮಗಳೂರು ವ್ಯಾಪ್ತಿಯ ಚಾರ್ಮಾಡಿ ಘಾಟಿ ಪ್ರದೇಶದಲ್ಲಿ ಉತ್ತಮ ಮಳೆ

Team Udayavani, Oct 22, 2024, 2:37 AM IST

mng-Rain

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಮವಾರ ಹಗಲು ವೇಳೆಯಲ್ಲಿ ಮೋಡ ಕವಿದ ಬಿಸಿಲಿನ ವಾತಾವರಣವಿತ್ತು. ಸಂಜೆಯಾಗುತ್ತಲೇ ದಟ್ಟ ಮೋಡ ಕವಿಯಲು ಆರಂಭವಾಗಿ ವಿವಿಧೆಡೆ ಮಳೆ ಸುರಿದಿದೆ.

ಮಂಗಳೂರು ನಗರ ಆಸುಪಾಸಿನಲ್ಲಿ ಮುಂಜಾನೆ ವೇಳೆ ಸಾಮಾನ್ಯ ಮಳೆಯಾಗಿದೆ. ಬೆಳ್ತಂಗಡಿ, ಸುಳ್ಯ, ಕಡಬ, ಪುತ್ತೂರಿನ ಕೆಲವು ಕಡೆಗಳಲ್ಲಿ ಮಳೆಯಾಗಿದೆ. ಭಾರತೀಯ ಹವಾಮಾನ ಇಲಾಖೆ ಕರಾವಳಿಗೆ ಎರಡು ದಿನ ಎಲ್ಲೋ ಅಲರ್ಟ್‌ ಘೋಷಿಸಿದೆ.

ಮಂಗಳವಾರ ಮತ್ತು ಬುಧವಾರ ಮಳೆ ಇರುವ ಸಾಧ್ಯತೆಯಿದೆ. ಗುರುವಾರ ಮತ್ತು ಶುಕ್ರವಾರಕ್ಕೆ ಯಾವುದೇ ಮಳೆ ಮುನ್ಸೂಚನೆ ಇಲ್ಲ. ಮಂಗಳೂರಿನಲ್ಲಿ ದಿನದ ಗರಿಷ್ಠ ತಾಪಮಾನ 31.7 ಡಿಗ್ರಿ ಸೆಲ್ಸಿಯಸ್‌ ಮತ್ತು ಕನಿಷ್ಠ ತಾಪಮಾನ 24.4 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ.

ಬೆಳ್ತಂಗಡಿ ಗುಡುಗು ಸಹಿತ ಮಳೆ
ಬೆಳ್ತಂಗಡಿ: ತಾಲೂಕಿನಾದ್ಯಂತ ಸೋಮವಾರ ಗುಡುಗು, ಮಿಂಚು ಸಹಿತ ಸಂಜೆ ಉತ್ತಮ ಮಳೆಯಾಗಿದೆ. ಬೆಳಾಲು, ಕೊಯ್ಯೂರು, ಬೆಳ್ತಂಗಡಿ ಉಜಿರೆ ಸಹಿತ ಇತರೆಡೆ ಸಂಜೆ ಬಳಿಕ ಸಿಡಿಲು, ಮಿಂಚು ಸಹಿತ ಮಳೆಯಾಗಿದೆ.

ರವಿವಾರ ಚಿಕ್ಕಮಗಳೂರು ವ್ಯಾಪ್ತಿಯ ಚಾರ್ಮಾಡಿ ಘಾಟಿ ಪ್ರದೇಶದಲ್ಲಿ ಮಳೆಯಾಗಿದ್ದು, ಸೋಮವಾರ ಬೆಳ್ತಂಗಡಿ ತಾಲೂಕಿನ ಹಲವೆಡೆ ಮಳೆಯಾಗಿದೆ. ಮುಂಜಾನೆ ಬಿಸಿಲಿನ ವಾತಾವರಣವಿದ್ದು, ಸಂಜೆ ಬಳಿಕ ನಿರಂತರ ಮಳೆಯಾಗುತ್ತಿದೆ.

ಪರಿಣಾಮ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿದ್ದು, ಬದಲಾದ ವಾತಾವರಣದಿಂದ ಆರೋಗ್ಯ ಸಮಸ್ಯೆಗಳು ಹೆಚ್ಚಾಗತೊಡಗಿವೆ. ಅಸಮರ್ಪಕ ವಾತಾವರಣದಿಂದ ತೊಂದರೆಗೀಡಾಗುತ್ತಿದ್ದು, ರಾಷ್ಟ್ರೀಯ ಹೆದ್ದಾರಿ ಹೊಂಡಮಯವಾಗಿದ್ದ ಸ್ಥಳಗಳಿಗೆ ನಿನ್ನೆಯಷ್ಟೇ ಡಾಮರು ಕಾಮಗಾರಿ ಕೈಗೊಳ್ಳಲಾಗಿತ್ತು. ಈಗ ಅದಕ್ಕೂ ಸಮಸ್ಯೆಯಾಗಿದೆ.

ಟಾಪ್ ನ್ಯೂಸ್

mng-Rain

Dakshina Kannada: ಮಂಗಳೂರು ಸೇರಿ ಇತರೆಡೆ ಮಳೆ, ಬೆಳ್ತಂಗಡಿಯಲ್ಲಿ ಗುಡುಗು ಸಹಿತ ವರ್ಷಧಾರೆ

Anand-ZP-CEO-DK

Vaccination Campaign: 6ನೇ ಸುತ್ತಿನ ಕಾಲುಬಾಯಿ ಜ್ವರ ಲಸಿಕಾ ಅಭಿಯಾನ ಆರಂಭ: ಜಿಪಂ ಸಿಇಒ

uu-po

Police Martyrs Day: ದೇಶದ ಅಖಂಡತೆಗೆ ಹುತಾತ್ಮರ ತ್ಯಾಗ ಸಹಾಯಕ: ನ್ಯಾಯಾಧೀಶ

Police-Marter

Mangaluru: ಹುತಾತ್ಮ ಪೊಲೀಸರ ಸ್ಮರಣೆ ನಮ್ಮ ಕರ್ತವ್ಯ: ಕುಲಪತಿ ಪ್ರೊ. ಪಿ.ಎಲ್‌.ಧರ್ಮ

Kota-Vote

Council By Poll: ಉಡುಪಿ ಜಿಲ್ಲೆಯಲ್ಲಿ ಶೇ. 96.57 ಮತದಾನ; ಎಲ್ಲೂ ಶೇ.100 ಇಲ್ಲ

MNG-Chowta

Council By Poll: ಕೆಲವು ಸದಸ್ಯರ ಬಹಿಷ್ಕಾರ ನಡುವೆ ಎರಡೂ ಜಿಲ್ಲೆಯಲ್ಲಿ ಶೇ. 97.91 ಮತದಾನ

1-a-bss

Bulandshahr; ಸಿಲಿಂಡರ್ ಸ್ಫೋ*ಟಗೊಂಡು ಐವರು ಮೃ*ತ್ಯು: ಹಲವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2

Puttur: ಐನ್ನೂರು ವಿದ್ಯಾರ್ಥಿಗಳಿದ್ದ ಕಾಲೇಜಿನಲ್ಲೀಗ ನಲ್ವತ್ತೇ ವಿದ್ಯಾರ್ಥಿಗಳು

1(1)

Bantwal: ಹೇಗಿದ್ದ ಕಲ್ಲಡ್ಕ ಈಗ ಹೇಗಾಗಿ ಹೋಗಿದೆ!

012

Jayarama Acharya: ತೆಂಕುತಿಟ್ಟಿನ ಪ್ರಸಿದ್ಧ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ನಿಧನ

police crime

Thinagalady: ಕಾಂಗ್ರೆಸ್‌ ಮುಖಂಡನ ಮೇಲೆ ಹಲ್ಲೆ

1-a-sidili

Puttur: ಸಿಡಿಲು ಬಡಿದು ಹಾನಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

ARMY (2)

Jammu and Kashmir; ಉಗ್ರರ ದಮನದ ಜತೆಯಲ್ಲಿ ನಾಗರಿಕರ ರಕ್ಷಣೆಯೂ ಮುಖ್ಯ

mng-Rain

Dakshina Kannada: ಮಂಗಳೂರು ಸೇರಿ ಇತರೆಡೆ ಮಳೆ, ಬೆಳ್ತಂಗಡಿಯಲ್ಲಿ ಗುಡುಗು ಸಹಿತ ವರ್ಷಧಾರೆ

Anand-ZP-CEO-DK

Vaccination Campaign: 6ನೇ ಸುತ್ತಿನ ಕಾಲುಬಾಯಿ ಜ್ವರ ಲಸಿಕಾ ಅಭಿಯಾನ ಆರಂಭ: ಜಿಪಂ ಸಿಇಒ

uu-po

Police Martyrs Day: ದೇಶದ ಅಖಂಡತೆಗೆ ಹುತಾತ್ಮರ ತ್ಯಾಗ ಸಹಾಯಕ: ನ್ಯಾಯಾಧೀಶ

Police-Marter

Mangaluru: ಹುತಾತ್ಮ ಪೊಲೀಸರ ಸ್ಮರಣೆ ನಮ್ಮ ಕರ್ತವ್ಯ: ಕುಲಪತಿ ಪ್ರೊ. ಪಿ.ಎಲ್‌.ಧರ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.