![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, May 2, 2023, 7:37 AM IST
ಮಂಗಳೂರು: ಮಂಗಳಮುಖಿಯೋರ್ವರಿಗೆ ನಾಲ್ವರು ಯುವಕರು ಹಲ್ಲೆ ನಡೆಸಿರುವ ಬಗ್ಗೆ ಪ್ರಕರಣ ದಾಖಲಾಗಿದೆ.
ಮಂಗಳಮುಖಿ ಶಾಂತಿ ಅವರು ಎ. 30ರಂದು ರಾತ್ರಿ ಕುಂಟಿಕಾನ ಬಳಿ ಇದ್ದಾಗ ಅಲ್ಲಿಗೆ ಬಂದಿದ್ದ ನಾಲ್ವರು ಯುವಕರು ಅವಾಚ್ಯವಾಗಿ ಬೈದು ಕಲ್ಲು, ಪ್ಲಾಸ್ಟಿಕ್ ಪೈಪ್ನಿಂದ ಹಲ್ಲೆ ನಡೆಸಿದ್ದಾರೆ. ಈ ವೇಳೆ ಕಾರು ಬರುತ್ತಿರುವುದನ್ನು ಕಂಡು ಓಡಿ ಹೋಗಿದ್ದಾರೆ. ಹಲ್ಲೆ ವೇಳೆ ಶಾಂತಿ ಅವರ ಬ್ಯಾಗ್ ನೆಲಕ್ಕೆ ಬಿದ್ದಿದ್ದು, ಅನಂತರ ಅದನ್ನು ಪರಿಶೀಲಿಸಿದಾಗ ಅದರಲ್ಲಿದ್ದ 6,000 ರೂ. ಹಣ ನಾಪತ್ತೆಯಾಗಿದೆ.
ಘಟನೆಯ ಮಾಹಿತಿ ತಿಳಿದ ಶಾಂತಿ ಅವರ ಸಮುದಾಯದ ಐಶ್ವರ್ಯಾ ಅವರು ಸ್ಥಳಕ್ಕೆ ಆಗಮಿಸಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸಿದ್ದಾರೆ. ಈ ಬಗ್ಗೆ ಉರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.