ಕೋವಿಡ್‌ ಲಕ್ಷಣ ಮುನ್ನವೇ ಶ್ವಾಸಕೋಶಕ್ಕೆ ಹಾನಿ


Team Udayavani, Apr 28, 2021, 6:45 AM IST

ಕೋವಿಡ್‌ ಲಕ್ಷಣ ಮುನ್ನವೇ ಶ್ವಾಸಕೋಶಕ್ಕೆ ಹಾನಿ

ಕೋವಿಡ್‌ನ‌ ಎರಡನೇ ಅಲೆಯ ವಿರುದ್ಧ ದೇಶದಲ್ಲಿ ಸಮರ ಮುಂದುವರಿದಿದೆ. ಈ ಬಾರಿ ಕೊರೊನಾ ವೈರಸ್‌ ಜನರ ಶ್ವಾಸಕೋಶದ ಮೇಲೆ ಹೆಚ್ಚು ಮಾರಣಾಂತಿಕ ದಾಳಿ ನಡೆಸುತ್ತಿದೆ. ಕೊರೊನಾ ಲಕ್ಷಣಗಳು ಗೋಚರಿಸುವ ಮೊದಲೇ ಶೇ. 25 ಜನರಿಗೆ ಶ್ವಾಸ ಕೋ ಶಕ್ಕೆ ಹಾನಿಯಾಗುವ ಸಂದರ್ಭಗಳಿವೆ.

ಕೋವಿಡ್‌-19 ಹೊಂದಿರುವ ಸುಮಾರು ಶೇ. 60ರಿಂದ 65ರಷ್ಟು ರೋಗಿಗಳು ಸಾಮಾನ್ಯವಾಗಿ ಉಸಿ ರಾಡಲು ತೊಂದರೆ ಅನುಭವಿಸುತ್ತಾರೆ. ಅವರಲ್ಲಿನ ಆಮ್ಲಜನಕದ ಮಟ್ಟವು ಶೀಘ್ರವಾಗಿ ಕಡಿಮೆಯಾಗುತ್ತಿದೆ. ಹೀಗಾಗಿ ಆಸ್ಪತ್ರೆಯಲ್ಲಿ ಕೃತಕ ಉಸಿರಾ ಟದ ವ್ಯವಸ್ಥೆ ಮಾಡಲಾಗುತ್ತದೆ.

ಎಕ್ಸ್‌ರೇ, ಸಿಟಿ ಸ್ಕ್ಯಾನ್‌ ಅಗತ್ಯ
ಆಮ್ಲಜನಕದ ಕೊರತೆಯಿಂದಾಗಿ ಬಳಲುವ ರೋಗಿಗಳ ಪರಿಸ್ಥಿತಿ ತುಂಬಾ ಗಂಭೀರವಾಗಿರುತ್ತದೆ. ಈ ಪ್ರಕರಣಗಳಲ್ಲಿ ಕೆಲವು ಆರಂಭಿಕ ಲಕ್ಷಣಗಳು ಕಂಡುಬರುತ್ತವೆ. ‌ತ್‌ಕ್ಷಣ ಈ ರೋಗಲಕ್ಷಣಗಳ ಗೋಚರಿಸುವಿಕೆಯ ಮೇಲೆ ಶ್ವಾಸಕೋಶವನ್ನು ಪರೀಕ್ಷಿಸಲು ಎಕ್ಸ್‌ರೇ ಮತ್ತು ಸಿಟಿ ಸ್ಕ್ಯಾನ್‌ ಮಾಡಿಸಬೇಕಾಗುತ್ತದೆ. ಇಲ್ಲದಿದ್ದರೆ ಇದು ಪತ್ತೆಯಾಗುವುದಿಲ್ಲ.

ನೆಗೆಟಿವ್‌ ರಿಪೋರ್ಟ್‌ ಬಂದರೂ..
ಕೆಲವೊಂದು ಸಾರಿ ನೆಗೆಟಿವ್‌ ವರದಿ ಬರುತ್ತದೆ. ಜತೆಗೆ ಕೆಲವೊಮ್ಮೆ ಯಾವುದೇ ರೋಗಲಕ್ಷಣಗಳನ್ನು ಹೊಂದಿರುವುದಿಲ್ಲ. ಹಾಗಾಗಿ ಈ ಸಂದರ್ಭ ನೀವು ಪರೀಕ್ಷೆ ನಡೆಸಿದಾಗ ವರದಿ ನಕರಾತ್ಮಕವಾಗಿದ್ದರೂ ಸಿಟಿ ಸ್ಕ್ಯಾನ್‌ ವರದಿಯು ಅವರ ಶ್ವಾಸಕೋಶಕ್ಕೆ ಹಾನಿಯಾಗಿದೆ ಎಂದು ತೋರಿಸುತ್ತದೆ. ಮತ್ತೂಂದೆಡೆ ತಮ್ಮ ದೇಹದಲ್ಲಿ ಯಾವುದೇ ರೋಗಲಕ್ಷಣಗಳನ್ನು ಗೊತ್ತಾಗದ ರೋಗಿಗಳೂ ಇರುತ್ತಾರೆ.

ಕ್ಷೀಣಿಸಬಹುದು ಆರೋಗ್ಯ
ವೈದ್ಯರ ಪ್ರಕಾರ, 2ರಿಂದ 3 ದಿನಗಳಲ್ಲಿ ಸೌಮ್ಯ ರೋಗಲಕ್ಷಣಗಳನ್ನು ಹೊಂದಿರುವವರ ಸ್ಥಿತಿ ತುಂಬಾ ಕೆಟ್ಟದಾಗುತ್ತದೆ. ಅಂಥ ರೋಗಿಗಳ ಶ್ವಾಸಕೋಶಗಳು ಸಹ ಹಾನಿಗೊ ಳಗಾಗುತ್ತವೆ. ಅವರನ್ನು ತಡಮಾಡದೆ ಆಸ್ಪತ್ರೆಗೆ ಸೇರಿಸಬೇಕು. 45 ವರ್ಷ ದೊಳಗಿನ ಜನರಲ್ಲಿ ಕೊರೊನಾ ಸೋಂಕು ಹೆಚ್ಚು ಶ್ವಾಸಕೋಶದ ಸಮಸ್ಯೆಯನ್ನು ಉಂಟು ಮಾಡುತ್ತಿವೆ. ಆದ್ದರಿಂದ ಯಾವುದೇ ರೋಗಲಕ್ಷಣಗಳು ಅಥವಾ ದೇಹದಲ್ಲಿ ಯಾವುದೇ ಬದಲಾವಣೆಗಳಿದ್ದಲ್ಲಿ ಪರೀಕ್ಷೆಯನ್ನು ಮಾಡಬೇಕು.

ಟಾಪ್ ನ್ಯೂಸ್

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ

Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ

Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 30 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು

Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.