Deepavali Special: ಪ್ರಯಾಣಿಕರ ದಟ್ಟಣೆ ನಿರ್ವಹಣೆಗೆ ಹೆಚ್ಚುವರಿ ರೈಲು ಬೋಗಿ ಸೇರ್ಪಡೆ


Team Udayavani, Oct 27, 2024, 1:59 AM IST

gahnjcf

ಉಡುಪಿ: ದೀಪಾವಳಿ ಹಬ್ಬದ ಸಂದರ್ಭ ಪ್ರಯಾಣಿಕರ ದಟ್ಟಣೆ ನಿರ್ವಹಿಸಲು ಅನುಕೂಲವಾಗುವಂತೆ ಕೆಎಸ್‌ಆರ್‌ ಬೆಂಗಳೂರು- ಕಾರವಾರ- ಕೆಎಸ್‌ಆರ್‌ ಬೆಂಗಳೂರು ಪಂಚಗಂಗಾ ಎಕ್ಸ್‌ಪ್ರೆಸ್‌ (16595/596) ರೈಲಿಗೆ ಮೂರು (ತ್ರಿಟೈರ್‌) ಎಸಿ ಬೋಗಿಗಳನ್ನು ಹೆಚ್ಚುವರಿಯಾಗಿ ಸೇರ್ಪಡೆಗೊಳಿಸಲು ಕೊಂಕಣ ರೈಲ್ವೇ ತೀರ್ಮಾನಿದೆ.

ಬೆಂಗಳೂರು- ಕಾರವಾರ ಪ್ರಯಾಣ ಸಂದರ್ಭ ಅ. 28ರಿಂದ 30ರ ತನಕ ಹಾಗೂ ಕಾರವಾರ – ಬೆಂಗಳೂರು ಪ್ರಯಾಣ ಸಂದರ್ಭ ಅ. 29ರಿಂದ 31ರ ತನಕ ಈ ಹೆಚ್ಚುವರಿ ಬೋಗಿ ಸೇವೆಯು ಲಭ್ಯವಾಗಲಿದೆ. ಹೊಸ ಸೇರ್ಪಡೆಯ ಎಸಿ ಬೋಗಿಗಳು ಸಹಿತ ಒಂದು ಫಸ್ಟ್‌ ಎಸಿ, ಒಂದು 2-ಟೈರ್‌ ಎಸಿ, ನಾಲ್ಕು 3-ಟೈರ್‌ ಎಸಿ, ಏಳು  ಸ್ಲೀಪರ್‌, ಎರಡು ಜನರಲ್‌, ಒಂದು ಲಗೇಜ್‌-ಕಮ್‌-ಬ್ರೇಕ್‌ ವ್ಯಾನ್‌ ಮತ್ತು ಒಂದು ಜನರೇಟರ್‌ ಕಾರ್‌ (ಒಟ್ಟು 17 ಎಲ್‌ಎಚ್‌ಬಿ) ಬೋಗಿಗಳು ಈ ರೈಲಿನಲ್ಲಿ ಇರಲಿದೆ.

ಉತ್ಸವ ವಿಶೇಷ ರೈಲು ವೇಳಾಪಟ್ಟಿ ಬದಲಾವಣೆ
ಮಂಗಳೂರು: ಕೇಂದ್ರ ರೈಲ್ವೇಯು ಲೋಕಮಾನ್ಯ ತಿಲಕ್‌ ಟರ್ಮಿನಸ್‌-ತಿರುವನಂತಪುರ ಉತ್ತರ (ಕೊಚ್ಚುವೇಲಿ) ಉತ್ಸವ ವಿಶೇಷ ರೈಲಿನ ವೇಳಾಪಟ್ಟಿಯಲ್ಲಿ ಬದಲಾವಣೆ ಮಾಡಿದೆ. ನಂ. 01463 ಲೋಕಮಾನ್ಯ ತಿಲಕ್‌ ಟರ್ಮಿನಸ್‌-ಕೊಚ್ಚುವೇಲಿ ವಿಶೇಷ ರೈಲು ಲೋಕಮಾನ್ಯ ತಿಲಕ್‌ನಿಂದ ಅ. 24, 31, ನ. 7, 14ರಂದು (ಗುರುವಾರ) ಸಂಜೆ 4ಕ್ಕೆ ಹೊರಟು ಕೊಚ್ಚುವೇಲಿಗೆ ರಾತ್ರಿ 10.45ಕ್ಕೆ ತಲಪಲಿದೆ.

ಪರಿಷ್ಕೃತ ವೇಳೆ ಹೀಗಿದೆ:
ಲೋಕಮಾನ್ಯ ತಿಲಕ್‌ ಟರ್ಮಿನಸ್‌ನಿಂದ ಸಂಜೆ 4ಕ್ಕೆ ಹೊರಟು ಮಡಗಾಂವ್‌ ಜಂಕ್ಷನ್‌ (ಬೆಳಗ್ಗೆ 3), ಕಾರವಾರ (ಬೆ. 4), ಕುಮಟಾ(ಬೆ. 5), ಮುರುಡೇಶ್ವರ(ಬೆ. 6.10), ಮೂಕಾಂಬಿಕಾ ರೋಡ್‌ ಬೈಂದೂರು(ಬೆ. 6.30), ಕುಂದಾಪುರ (7.40), ಉಡುಪಿ (ಬೆ. 8), ಮಂಗಳೂರು ಜಂಕ್ಷನ್‌ (ಬೆ. 9.45), ಕಾಸರಗೋಡು (10.29), ಕಣ್ಣೂರು(11.47) ಮೂಲಕ ಕೊಚ್ಚುವೇಲಿಗೆ ರಾತ್ರಿ 10.45ಕ್ಕೆ ತಲಪುವುದು.

ಟಾಪ್ ನ್ಯೂಸ್

Aravind-Bellad

Waqf: ರೈತರ ಭೂಮಿ ಕಬಳಿಸಲು ವಕ್ಫ್ ಗೆ ಕಾಂಗ್ರೆಸ್‌ ಕುಮ್ಮಕ್ಕು: ಅರವಿಂದ್‌ ಬೆಲ್ಲದ

HDK

Forest Land: ಎಚ್‌ಎಂಟಿ ಭೂಮಿ ವಶದ ವಿರುದ್ಧ ಕಾನೂನು ಹೋರಾಟ: ಎಚ್‌ಡಿಕೆ

Sale-Symbole

Coastal Karnataka: ಆಟೋಮೊಬೈಲ್‌: ವರ್ಷಾಂತ್ಯದವರೆಗೂ ಬೇಡಿಕೆ

Kasgodu

Kasaragodu: ಹೊಸ ದಾಖಲೆ ಸೃಷ್ಟಿಸಿದ ಉದಯವಾಣಿ “ಚಿಣ್ಣರ ಬಣ್ಣ-2024′

Notice-Symbol

Bantwala: ಜಿಲ್ಲಾ ಅಧಿಕಾರಿಯಿಂದ ಗುತ್ತಿಗೆ ಸಂಸ್ಥೆಗೆ ನೋಟಿಸ್‌

CHowta

Mangaluru: ರಕ್ಷಣ ಸಚಿವಾಲಯ ಸಲಹಾ ಸಮಿತಿಗೆ ಕ್ಯಾ| ಬ್ರಿಜೇಶ್‌ ಚೌಟ ನೇಮಕ

Malpe2

Udupi: ಮಲ್ಪೆ ಪಡುಕರೆ: ನೂತನ ಪಾರ್ಕ್‌ ಉದ್ಘಾಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sale-Symbole

Coastal Karnataka: ಆಟೋಮೊಬೈಲ್‌: ವರ್ಷಾಂತ್ಯದವರೆಗೂ ಬೇಡಿಕೆ

Malpe2

Udupi: ಮಲ್ಪೆ ಪಡುಕರೆ: ನೂತನ ಪಾರ್ಕ್‌ ಉದ್ಘಾಟನೆ

Brahmavar

Agriculture: ಸಾವಯವ ಕೃಷಿಗೆ ಗಮನ ಕೊಡಿ: ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ

Udupi-prachya

Udupi: ಪುನರಪಿ ಭಾರತ ವಿಶ್ವಗುರುವಾಗಲು ಪ್ರಾಚ್ಯವಿದ್ಯಾ ಸಮ್ಮೇಳನ ಸಹಕಾರಿ: ಪುತ್ತಿಗೆ ಶ್ರೀ

Ajekar: ಗೂಡ್ಸ್ ವಾಹನ ಢಿಕ್ಕಿ; ಪಾದಚಾರಿ ಸಾವು

Ajekar: ಗೂಡ್ಸ್ ವಾಹನ ಢಿಕ್ಕಿ; ಪಾದಚಾರಿ ಸಾವು

MUST WATCH

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

Aravind-Bellad

Waqf: ರೈತರ ಭೂಮಿ ಕಬಳಿಸಲು ವಕ್ಫ್ ಗೆ ಕಾಂಗ್ರೆಸ್‌ ಕುಮ್ಮಕ್ಕು: ಅರವಿಂದ್‌ ಬೆಲ್ಲದ

HDK

Forest Land: ಎಚ್‌ಎಂಟಿ ಭೂಮಿ ವಶದ ವಿರುದ್ಧ ಕಾನೂನು ಹೋರಾಟ: ಎಚ್‌ಡಿಕೆ

RAGHAVAN

Sulya: ಪೊಲೀಸರಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದ ಆರೋಪಿ ಬಂಧನ

Sale-Symbole

Coastal Karnataka: ಆಟೋಮೊಬೈಲ್‌: ವರ್ಷಾಂತ್ಯದವರೆಗೂ ಬೇಡಿಕೆ

Kasgodu

Kasaragodu: ಹೊಸ ದಾಖಲೆ ಸೃಷ್ಟಿಸಿದ ಉದಯವಾಣಿ “ಚಿಣ್ಣರ ಬಣ್ಣ-2024′

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.