Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

ನಿಮ್ಮಂಥವರನ್ನೆಲ್ಲ ಗುರು ಅಂತ ಕರೆಯೋದರಿಂದಲೇ ಝೆನ್‌ ಹಾಳಾಗ್ತಿರೋದು

Team Udayavani, Apr 27, 2024, 1:40 PM IST

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

ಯಮಒಕಾ ತೆಶ್ಶು ಎಂಬ ಯುವಕನಿಗೆ ಓರ್ವ ಉತ್ತಮ ಝೆನ್‌ ಗರುಗಳಿಂದ ಮಹತ್ತರವಾದ ವಿದ್ಯೆಯನ್ನು ಕಲಿಯಬೇಕು ಎಂಬ ಹಂಬಲ. ತಾನು ಎಲ್ಲವನ್ನೂ ತಿಳಿದಿದ್ದೇನೆ. ತಾನು ತಿಳಿದಿರುವುದಕ್ಕಿಂತ ಹೆಚ್ಚಿನದ್ದನ್ನು ಕಲಿಸುವ ಗುರುಗಳಿಗಾಗಿ ಆತ ಹುಡುಕಾಡುತ್ತಿದ್ದನು. ಅದಕ್ಕಾಗಿ ಆತ ಬೇರೆ ಬೇರೆ ಝೆನ್‌ ಗುರುಗಳ ಬಳಿಗೆ ಅಲೆದಾಡುತ್ತಾ ಶೊಕೋಕು ಎಂಬಲ್ಲಿ ನೆಲಿಸಿದ್ದ ಡುಕುಒನ್‌ ಎಂಬ ಝೆನ್‌ ಗುರುಗಳ ಆಶ್ರಮದ ಬಳಿ ಬಂದನು. ಚುಟ್ಟಾ ಸೇದುತ್ತ ಕುಳಿತಿದ್ದ ಗುರು, “ನಿನಗೇನಾಗಬೇಕು ? ಎಂದು ಆತನಲ್ಲಿ ಕೇಳಿದರು.

ಆಗ ತನ್ನ ಪಾಂಡಿತ್ಯ ಪ್ರದರ್ಶನ ಆರಂಭಿಸಿದ ಯುವಕ, “ಮನಸ್ಸು, ಜ್ಞಾನೋದಯ, ಭ್ರಮೆ ಎಂಬುದಿಲ್ಲ, ಬುದ್ಧ, ಸಂತ, ಪಾಪಿ ಎಂಬುವವನಿಲ್ಲ. ಅವುಗಳೆಲ್ಲವೂ ಶೂನ್ಯ ಎಂದೆಲ್ಲ ವಿವರಿಸಿದನು. ಚುಟ್ಟಾದ ಹೊಗೆ ಹೀರುತ್ತಾ ಕುಳಿತಿದ್ದ ಗುರು ಡುಕುಒನ್‌ ಥಟ್ಟನೆ ಹೊಗೆಯನ್ನು ಯುವಕನ ಮುಖದ ಮೇಲೆ ಬಿಟ್ಟ. ಯಮಒಕಾ ಇದರಿಂದ ಸಿಟ್ಟು ಬಂತು.”ನೀವೆಂಥಾ ಗುರು? ನಿಮ್ಮಂಥವರನ್ನೆಲ್ಲ ಗುರು ಅಂತ ಕರೆಯೋದರಿಂದಲೇ ಝೆನ್‌ ಹಾಳಾಗ್ತಿರೋದು…’ ಎಂದೆಲ್ಲ ರೇಗಾಡಿದ.

ಆಗ ಗುರುಗಳು, “ಅದಿಲ್ಲ, ಇದಿಲ್ಲ. ಎಲ್ಲವೂ ಶೂನ್ಯ ಅಂದ ಮೇಲೆ ನಿನಗೆ ಈ ಸಿಟ್ಟು ಎಲ್ಲಿಂದ ಬಂತು ?’ ಎಂದು ಕೇಳಿದರು. ತತ್‌ಕ್ಷಣ ತನ್ನ ತಪ್ಪಿನ ಅರಿವಾಗಿ ಯಮಒಕಾ ತನ್ನ ಬಟ್ಟೆಯ ಚೀಲವನ್ನು ಆಶ್ರಮದ ಒಳಗಿಟ್ಟು. ಅಲ್ಲಿನ ಕೆಲಸದಲ್ಲಿ ತೊಡಗಿದನು.

ಇನ್ನೊಂದಿ ಕಥೆಯಲ್ಲಿ ಇನ್ನೊಬ್ಬ ವಿದ್ಯಾರ್ಥಿಗೆ ಜಪಾನಿಗಳು ತಯಾರಿಸುವ ಚಾಹ ಕುಡಿಯುವ ಕಪ್‌ಗ್ಳನ್ನು ಕಂಡುಬಹಳ ಆಶ್ಚರ್ಯವಾಯಿತು. ಅವರು ಅಷ್ಟು ನಾಜೂಕಾದ, ತೆಳ್ಳಗಿನ ಕಪ್‌ಗಳನ್ನು ಯಾಕೆ ತಯಾರಿಸುತ್ತಾರೆ ? ಅವುಗಳು ಒಡೆದು ಹೋಗುವ ಅಪಾಯ ಹೆಚ್ಚು ಅಲ್ಲವೇ ಎಂಬ ಪ್ರಶ್ನೆ ಆತನನ್ನು ಕಾಡುತ್ತಿತ್ತು. ಒಂದು ದಿನ ತನ್ನ ಗುರುಗಳ ಬಳಿ ತನ್ನ ಸಂದೇಹದ ಬಗ್ಗೆ ಭಿನ್ನವಿಸಿಕೊಂಡನು. ಆಗ ಗುರುಗಳು, ಅದು ಕಪ್‌ ಬಳಕೆದಾರರಿಗೆ ಒಂದು ಪಾಠವಿ ದ್ದಂತೆ. ಕಪ್‌ ಅನ್ನು ಬಹಳ ಎಚ್ಚರಿಕೆಯಿಂದ ಅದಕ್ಕೆ ಹಾನಿ ಯಾಗ ದಂತೆ ಬಳಸುವಂತಾಗಬೇಕು ಹಾಗೂ ಯಾವು ದೊಂದು ಕೆಲಸ ಮಾಡುತ್ತೇವೆಯೋ ಅದರತ್ತ ನಮ್ಮ ಗಮನ ಕೇಂದ್ರೀಕರಿಸು ವಂತಾಗಬೇಕು. ಅಲ್ಲದೆ ಕಪ್‌ ತೆಳ್ಳಗಿದ್ದರೆ ಹಗುರವಾಗಿರುತ್ತದೆ.

ನಾಜೂಕಾಗಿರುವುದರಿಂದ ಆಕರ್ಷಕವಾಗಿ ಕಾಣುತ್ತದೆ. ಹಾಗೇ ಕಪ್‌ ತಯಾರಿಸಿದ ವ್ಯಕ್ತಿಯ ವೃತ್ತಿ ಪರಿಣತಿಯನ್ನು ಸೂಚಿಸುತ್ತದೆ ಎಂಬುದು ಜಪಾನಿಗಳ ಚಿಂತನೆ ಎಂದು ವಿವರಿಸಿದರು. ಯಾರೇ ಆಗಲಿ, ಕಲಿಯುವ ಮನಸ್ಸು ಮತ್ತು ತಾಳ್ಮೆ ಅತೀ ಅಗತ್ಯ. ಆಗ ಮಾತ್ರ ಸಾಧನೆಗೈಯಲು ಸಾಧ್ಯ. ನಾನು ಬಹಳಷ್ಟು ಕಲಿತಿದ್ದೇನೆ ಎಂಬ ಹುಂಬುತನ ಬಿಟ್ಟು, ಕಲಿಯುವುದು ಬಹಳಷ್ಟಿದೆ ಎಂಬ ಮನೋಭಾವ ಬೆಳೆಸಿಕೊಳ್ಳಬೇಕು.

ಟಾಪ್ ನ್ಯೂಸ್

ಅವನು ಇಷ್ಟ ಪಟ್ಟಳನ್ನು ನಾನು ಒಪ್ಪುವೆ… ತರುಣ್‌ ಮದುವೆ ಕುರಿತು ತಾಯಿ ಮಾಲತಿ ಮಾತು

ಅವನು ಇಷ್ಟ ಪಟ್ಟಳನ್ನು ನಾನು ಒಪ್ಪುವೆ… ತರುಣ್‌ ಮದುವೆ ಕುರಿತು ತಾಯಿ ಮಾಲತಿ ಮಾತು

ಮುಂದಿನ ವರ್ಷವೇ ʼಕಲ್ಕಿ 2898 ಎಡಿʼ ಸೀಕ್ವೆಲ್ ರಿಲೀಸ್; ನಿರ್ಮಾಪಕರೇ ಕೊಟ್ರು ಸುಳಿವು

ಮುಂದಿನ ವರ್ಷವೇ ʼಕಲ್ಕಿ 2898 ಎಡಿʼ ಸೀಕ್ವೆಲ್ ರಿಲೀಸ್; ನಿರ್ಮಾಪಕರೇ ಕೊಟ್ರು ಸುಳಿವು

Bihar: ಬಿಹಾರದಲ್ಲಿ ಕುಸಿದು ಬಿದ್ದ ಮತ್ತೊಂದು ಸೇತುವೆ- 15 ದಿನಗಳಲ್ಲಿ 10 ಸೇತುವೆ ಕುಸಿತ!

Bihar: ಬಿಹಾರದಲ್ಲಿ ಕುಸಿದು ಬಿದ್ದ ಮತ್ತೊಂದು ಸೇತುವೆ- 15 ದಿನಗಳಲ್ಲಿ 10 ಸೇತುವೆ ಕುಸಿತ!

Sagara: ಗಾಳಿ ಮಳೆಯ ಆರ್ಭಟಕ್ಕೆ ಸಾಲು ಸಾಲು ವಿದ್ಯುತ್ ಕಂಬಗಳು ಧರಾಶಾಹಿ

Sagara: ಮಳೆಯ ಆರ್ಭಟಕ್ಕೆ ಸಾಲು ಸಾಲು ವಿದ್ಯುತ್ ಕಂಬಗಳು ಧರಾಶಾಹಿ

Flashing lights of vehicles; ಮೂರು ದಿನದಲ್ಲಿ 3700 ಪ್ರಕರಣ: ಅಲೋಕ್ ಕುಮಾರ್

Flashing lights of vehicles; ಮೂರು ದಿನದಲ್ಲಿ 3700 ಪ್ರಕರಣ: ಅಲೋಕ್ ಕುಮಾರ್

Rajasthan: ಚುನಾವಣೆ ವೇಳೆ ನೀಡಿದ ಭರವಸೆಯಂತೆ ಸಚಿವ ಸ್ಥಾನಕ್ಕೆ ಕಿರೋಡಿ ಲಾಲ್‌ ರಾಜೀನಾಮೆ!

Rajasthan: ಚುನಾವಣೆ ವೇಳೆ ನೀಡಿದ ಭರವಸೆಯಂತೆ ಸಚಿವ ಸ್ಥಾನಕ್ಕೆ ಕಿರೋಡಿ ಲಾಲ್‌ ರಾಜೀನಾಮೆ!

Charmadi: ಭಾರಿ ಮಳೆಗೆ ಚಾರ್ಮಾಡಿ ಘಾಟಿಯ ರಸ್ತೆ, ತಡೆಗೋಡೆಯಲ್ಲಿ ಬಿರುಕು… ಕುಸಿಯುವ ಭೀತಿ

Charmadi: ಭಾರಿ ಮಳೆಗೆ ಚಾರ್ಮಾಡಿ ಘಾಟಿಯ ರಸ್ತೆ, ತಡೆಗೋಡೆಯಲ್ಲಿ ಬಿರುಕು… ಕುಸಿಯುವ ಭೀತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

UAE ರಾಸ್‌ ಅಲ್‌ ಖೈಮಾ-ಪ್ರತಿಭಾನ್ವೇಷಣೆ ಸ್ಪರ್ಧೆ: ಮಿಂಚಿದ ಪ್ರತಿಭೆಗಳು

UAE ರಾಸ್‌ ಅಲ್‌ ಖೈಮಾ-ಪ್ರತಿಭಾನ್ವೇಷಣೆ ಸ್ಪರ್ಧೆ: ಮಿಂಚಿದ ಪ್ರತಿಭೆಗಳು

Desi Swara: ವೀರಶೈವವು ಬಸವಪೂರ್ವ ಯುಗದ ಸನಾತನ ಧರ್ಮ

Desi Swara: ವೀರಶೈವವು ಬಸವಪೂರ್ವ ಯುಗದ ಸನಾತನ ಧರ್ಮ

Desi Swara: ಏನೂ ಇಲ್ಲದೆಯೂ ಸಂತೋಷವಾಗಿರಿ!

Desi Swara: ಏನೂ ಇಲ್ಲದೆಯೂ ಸಂತೋಷವಾಗಿರಿ!

Desi Swara: ಗಾದೆ ಮಾತು ಹೇಳಿದರೆ ಕೇಳಬೇಕಮ್ಮಾ…

Desi Swara: ಗಾದೆ ಮಾತು ಹೇಳಿದರೆ ಕೇಳಬೇಕಮ್ಮಾ…

Desi Swara: ಹತ್ತನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಸಂಭ್ರಮ

Desi Swara: ಹತ್ತನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಸಂಭ್ರಮ

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

Magadi; A bear attacked a man on his way to the farm

Magadi; ಜಮೀನಿಗೆ ತೆರಳುತ್ತಿದ್ದ ವ್ಯಕ್ತಿ ಮೇಲೆ ಕರಡಿ ದಾಳಿ; ಗಂಭೀರ ಗಾಯ

ಅವನು ಇಷ್ಟ ಪಟ್ಟಳನ್ನು ನಾನು ಒಪ್ಪುವೆ… ತರುಣ್‌ ಮದುವೆ ಕುರಿತು ತಾಯಿ ಮಾಲತಿ ಮಾತು

ಅವನು ಇಷ್ಟ ಪಟ್ಟಳನ್ನು ನಾನು ಒಪ್ಪುವೆ… ತರುಣ್‌ ಮದುವೆ ಕುರಿತು ತಾಯಿ ಮಾಲತಿ ಮಾತು

ಮುಂದಿನ ವರ್ಷವೇ ʼಕಲ್ಕಿ 2898 ಎಡಿʼ ಸೀಕ್ವೆಲ್ ರಿಲೀಸ್; ನಿರ್ಮಾಪಕರೇ ಕೊಟ್ರು ಸುಳಿವು

ಮುಂದಿನ ವರ್ಷವೇ ʼಕಲ್ಕಿ 2898 ಎಡಿʼ ಸೀಕ್ವೆಲ್ ರಿಲೀಸ್; ನಿರ್ಮಾಪಕರೇ ಕೊಟ್ರು ಸುಳಿವು

Bihar: ಬಿಹಾರದಲ್ಲಿ ಕುಸಿದು ಬಿದ್ದ ಮತ್ತೊಂದು ಸೇತುವೆ- 15 ದಿನಗಳಲ್ಲಿ 10 ಸೇತುವೆ ಕುಸಿತ!

Bihar: ಬಿಹಾರದಲ್ಲಿ ಕುಸಿದು ಬಿದ್ದ ಮತ್ತೊಂದು ಸೇತುವೆ- 15 ದಿನಗಳಲ್ಲಿ 10 ಸೇತುವೆ ಕುಸಿತ!

Sagara: ಗಾಳಿ ಮಳೆಯ ಆರ್ಭಟಕ್ಕೆ ಸಾಲು ಸಾಲು ವಿದ್ಯುತ್ ಕಂಬಗಳು ಧರಾಶಾಹಿ

Sagara: ಮಳೆಯ ಆರ್ಭಟಕ್ಕೆ ಸಾಲು ಸಾಲು ವಿದ್ಯುತ್ ಕಂಬಗಳು ಧರಾಶಾಹಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.