![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, May 1, 2019, 1:26 PM IST
ಬೆಂಗಳೂರು: ಜೆಡಿಎಸ್ ಕಾರ್ಯಕರ್ತರು ಬಿಜೆಪಿಗೆ ಮತಹಾಕಿದ್ದಾರೆ ಎನ್ನುವ ಸಚಿವ ಜಿ.ಟಿ.ದೇವೇಗೌಡ ಅವರ ಹೇಳಿಕೆ ಸಂಚಲನ ಮೂಡಿಸಿದ್ದು, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ತೀವ್ರ ಅಸಮಾಧಾನ ಹೊರಹಾಕಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ದಿನೇಶ್ ಗುಂಡೂರಾವ್, ಬಹಳ ಮುಂಚೆಯೇ ಮೈತ್ರಿ ತೀರ್ಮಾನವಾಗಿದ್ದುತಡವಾಗಿರಲಿಲ್ಲ. ಮೈಸೂರು ಕ್ಷೇತ್ರ ಕಾಂಗ್ರೆಸ್ಗೆ ಎಂದು ಬಹಳ ಹಿಂದೆ ಘೋಷಣೆ ಆಗಿತ್ತು. ಜಿ..ಟಿ.ದೇವೇಗೌಡ ಯಾವ ಅರ್ಥದಲ್ಲಿ ಹೇಳಿಕೆ ನೀಡಿದ್ದಾರೋ ಗೊತ್ತಿಲ್ಲ. ಅವರ ಹೇಳಿಕೆಯಲ್ಲಿ ದ್ವಂದ್ವ ಇದೆ ಎಂದರು.
ಖಂಡಿತವಾಗಿಯೂ ಇಂತಹ ಹೇಳಿಕೆಗಳು ಮೈತ್ರಿ ಸರ್ಕಾರಕ್ಕೆಒಳ್ಳೆಯದಲ್ಲ. ಪ್ರಾಮಾಣಿಕತೆಯಿಂದ ಕೆಲಸ ಆಗಿಲ್ಲ ಎನ್ನುವುದು ಅವರ ಹೇಳಿಕೆಯಿಂದ ಅರ್ಥವಾಗುತ್ತದೆ. ನಾವು ಜೊತೆಯಾಗಿ ಕೆಲಸ ಮಾಡಿದ್ದರೆ 24 ರಿಂದ 25 ಸೀಟುಗಳನ್ನು ಗೆಲ್ಲಬಹುದಾಗಿತ್ತು ಎಂದರು.
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
Water Resource: ನನ್ನ ಜೀವಿತಾವಧಿಯಲ್ಲೇ ನೀರಿನ ಸಮಸ್ಯೆ ಬಗೆಹರಿಯಬೇಕು: ಎಚ್.ಡಿ.ದೇವೇಗೌಡ
You seem to have an Ad Blocker on.
To continue reading, please turn it off or whitelist Udayavani.