![One Nation, One Election;ಹಣ, ಸಮಯ ಉಳಿಯಬಹುದು…ಮುಂದಾಗುವ ಸಮಸ್ಯೆಗಳಿಗೆ ಪರಿಹಾರ ಇದೆಯಾ?](https://www.udayavani.com/wp-content/uploads/2024/12/Election1-415x249.jpg)
Direct Tax: ನೇರ ತೆರಿಗೆ ಸಂಗ್ರಹ 19.60 ಲಕ್ಷ ಕೋಟಿ ರೂ.ಗೆ ಏರಿಕೆ: ಕೇಂದ್ರ
Team Udayavani, Oct 18, 2024, 1:08 AM IST
![Finance](https://www.udayavani.com/wp-content/uploads/2024/10/Finance-620x372.jpg)
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ 10 ವರ್ಷಗಳ ಅವಧಿಯಲ್ಲಿ 2023-24ರ ಸಾಲಿನಲ್ಲಿ ನೇರ ತೆರಿಗೆ ಸಂಗ್ರಹವು ಶೇ.182 ಪ್ರತಿಶತದಷ್ಟು ಏರಿಕೆಯಾಗಿ 19.60 ಲಕ್ಷ ಕೋಟಿ ರೂ. ದಾಟಿದೆ.
ಈ ಸಂಬಂಧ ತೆರಿಗೆ ಇಲಾಖೆಯು ಅಂಕಿ ಸಂಖ್ಯೆಗಳನ್ನು ಬಿಡುಗಡೆ ಮಾಡಿದೆ. ಹತ್ತು ವರ್ಷದಲ್ಲಿ ಕಾರ್ಪೋರೇಟ್ ತೆರಿಗೆ 9.11 ಲಕ್ಷ ಕೋಟಿ ರೂ. ಅಂದರೆ ಬಹುತೇಕ ದುಪ್ಪಟ್ಟಾಗಿದೆ. ಇದೇ ಅವಧಿಯಲ್ಲಿ ವೈಯಕ್ತಿಕ ಆದಾಯ ತೆರಿಗೆ ಬಹುತೇಕ 4 ಪಟ್ಟು ಅಂದರೆ 10.45 ಲಕ್ಷ ಕೋಟಿ ರೂ.ಗೆ ಏರಿಕೆಯಾಗಿದೆ.
2014-15ರಲ್ಲಿ ನೇರ ತೆರಿಗೆಯು 6.96 ಲಕ್ಷ ಕೋಟಿ ರೂ. ಇತ್ತು. ಇದರಲ್ಲಿ 4.29 ಲಕ್ಷ ಕೋಟಿ ಕಾರ್ಪೋರೇಟ್ ಮತ್ತು 2.66 ಲಕ್ಷ ಕೋಟಿ ರೂ. ವೈಯಕ್ತಿಕ ಆದಾಯ ತೆರಿಗೆ ಕೂಡ ಸೇರಿದೆ.
ಟಾಪ್ ನ್ಯೂಸ್
![One Nation, One Election;ಹಣ, ಸಮಯ ಉಳಿಯಬಹುದು…ಮುಂದಾಗುವ ಸಮಸ್ಯೆಗಳಿಗೆ ಪರಿಹಾರ ಇದೆಯಾ?](https://www.udayavani.com/wp-content/uploads/2024/12/Election1-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Mumbai: ಗೇಟ್ವೇ ಆಫ್ ಇಂಡಿಯಾ ಬಳಿ ಮುಳುಗಿದ 30 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು](https://www.udayavani.com/wp-content/uploads/2024/12/boat-2-150x83.jpg)
Mumbai: ಗೇಟ್ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
![Umar Khalid: ದೆಹಲಿ ಗಲಭೆ ಪ್ರಕರಣದ ಆರೋಪಿ ಉಮರ್ ಖಾಲಿದ್ಗೆ 7 ದಿನಗಳ ಮಧ್ಯಂತರ ಜಾಮೀನು](https://www.udayavani.com/wp-content/uploads/2024/12/khalid-150x103.jpg)
Umar Khalid: ದೆಹಲಿ ಗಲಭೆ ಪ್ರಕರಣದ ಆರೋಪಿ ಉಮರ್ ಖಾಲಿದ್ಗೆ 7 ದಿನಗಳ ಮಧ್ಯಂತರ ಜಾಮೀನು
![Loksabha:ಕಾಂಗ್ರೆಸ್ ಅಂಬೇಡ್ಕರ್ ಗೆ ಹಲವು ಬಾರಿ ಅವಮಾನ ಮಾಡಿದೆ: ಪ್ರಧಾನಿ ಮೋದಿ ತಿರುಗೇಟು](https://www.udayavani.com/wp-content/uploads/2024/12/Modi-9-150x83.jpg)
Loksabha:ಕಾಂಗ್ರೆಸ್ ಅಂಬೇಡ್ಕರ್ ಗೆ ಹಲವು ಬಾರಿ ಅವಮಾನ ಮಾಡಿದೆ: ಪ್ರಧಾನಿ ಮೋದಿ ತಿರುಗೇಟು
![Yasin Malik](https://www.udayavani.com/wp-content/uploads/2024/12/Yasin-Malik-150x81.jpg)
SC;ಪ್ರಕರಣಗಳ ವರ್ಗಾವಣೆ:ಪ್ರತಿಕ್ರಿಯಿಸಲು ಯಾಸಿನ್ ಮಲಿಕ್ ಸೇರಿ ಐವರಿಗೆ 2 ವಾರ ಕಾಲಾವಕಾಶ
![ರಿವರ್ಸ್ ತೆಗೆಯುವಾಗ ಸಮುದ್ರಕ್ಕೆ ಬಿದ್ದ ಕಾರು… ನೌಕಾಪಡೆ ಅಧಿಕಾರಿ ಪಾರು, ಚಾಲಕ ನಾಪತ್ತೆ](https://www.udayavani.com/wp-content/uploads/2024/12/CAR-3-150x91.jpg)
ರಿವರ್ಸ್ ತೆಗೆಯುವಾಗ ಸಮುದ್ರಕ್ಕೆ ಬಿದ್ದ ಕಾರು… ನೌಕಾಪಡೆ ಅಧಿಕಾರಿ ಪಾರು, ಚಾಲಕ ನಾಪತ್ತೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.