![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Nov 9, 2019, 7:41 PM IST
ಹೃದಯ ಶಸ್ತ್ರ ಚಿಕಿತ್ಸೆಗೆ ಹೆಸರುವಾಸಿಯಾಗಿದ್ದ ನಾರಾಯಣ ಹೃದಯಾಲಯಕ್ಕೆ ಸಂಕಷ್ಟಕ್ಕೆ ಎದುರಾಗಿದ್ದು, ಬೆಂಗಳೂರಿನ ವೈಟ್ಫಿಲ್ಡ್ನಲ್ಲಿರುವ ಘಟಕವನ್ನು ಸ್ಥಗಿತಗೊಳಿಸುವುದಾಗಿ ಹೇಳಿದೆ.
2013 ರಲ್ಲಿ ನಗರದ ವೈಟ್ಫೀಲ್ಡ್ನಲ್ಲಿ ನಾರಾಯಣ ಹೃದಯಾಲದ ಘಟಕವೊಂದನ್ನು ಸ್ಥಾಪನೆ ಮಾಡಿ ಉತ್ತಮ ದರ್ಜೆಗೆ ಏರಿಸಲಾಗಿತು. ಸುಮಾರು 9ಕ್ಕೂ ಹೆಚ್ಚು ಕಾರ್ಯಾಚರಣಾ ಹಾಸಿಗೆಗಳೊಂದಿಗೆ 1.1 ಲಕ್ಷ ಚದರ ಅಡಿ ವಿಸ್ತೀರ್ಣದಲ್ಲಿ ಘಟಕವನ್ನು ನಿರ್ಮಿಸಲಾಗಿತ್ತು.
ಆದರೆ ಹೃದಯ ಹಾಗೂ ಓಂಕಾಲಾಜಿ ವಿಭಾಗವನ್ನು ಹೊರತು ಪಡಿಸಿ ಜನರಲ್ ವಿಭಾಗ ಹಾಗೂ ಅಲ್ಪಾವಧಿಯ ಘಟಕಗಳಲ್ಲಿ ಜನಸಂದಣಿ ಇಳಿಕೆಯಾಗಿದೆ. ಮೂಲ ಸೌಕರ್ಯಗಳನ್ನು ಒದಗಿಸುವಲ್ಲಿ ವಿಫಲಗೊಂಡಿದ್ದು, ವಿವಿಧ ಕಾರಣಗಳಿಗಾಗಿ ಘಟಕವನ್ನು ಮುಚ್ಚುತ್ತಿರುವುದಾಗಿ ಸಂಸ್ಥೆ ತಿಳಿಸಿದೆ.
ಕಂಪನಿಯ ಹೂಡಿಕೆದಾರರು ನೀಡಿರುವ ಪ್ರಕಾರ ನಾರಾಯಣ ಹೃದಯಾಲಯ ಒಡೆತನದಲ್ಲಿ ಒಟ್ಟು 21 ಆಸ್ಪತ್ರೆಗಳನ್ನು ಹೊಂದಿದ್ದು, ಇದರ ಜೊತೆಗೆ ಇತರೆ ಎರಡು ಆಸ್ಪತ್ರೆಗಳನ್ನು ನಿರ್ವಹಿಸುತ್ತಿದೆ. ಇದರೊಂದಿಗೆ ಏಳು ಹೃದಯ ಕೇಂದ್ರಗಳು, 19 ಪ್ರಾಥಮಿಕ ಆರೋಗ್ಯ ಸೌಲಭ್ಯ ಕೇಂದ್ರಗಳು ಮತ್ತು ಕೇಮನ್ ದ್ವೀಪ ಪ್ರದೇಶದಲ್ಲಿ ಒಂದು ಆಸ್ಪತ್ರೆ ಹೊಂದಿದೆ.
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.