JDS ನಿಖಿಲ್‌ ಮೇಲೂ ಕೇಸ್‌ಗೆ ಚರ್ಚೆ: ಎಚ್‌.ಡಿ.ಕುಮಾರಸ್ವಾಮಿ ಕಿಡಿ

ಪ್ರಕರಣ ದಾಖಲಿಸುವ ಬಗ್ಗೆ ಡಿಜಿಪಿ ಕಚೇರಿಯಲ್ಲಿ ರಾತ್ರಿ 11 ಗಂಟೆವರೆಗೂ ಚರ್ಚೆ

Team Udayavani, Jul 13, 2024, 10:29 PM IST

Kumaranna

ಬೆಂಗಳೂರು: ಎಚ್‌.ಡಿ. ದೇವೇಗೌಡರ ಕುಟುಂಬದಲ್ಲಿ ಎಲ್ಲರನ್ನೂ ಮುಗಿಸಿದ್ದೇವೆ. ನಿಖಿಲ್‌ ಒಬ್ಬ ಉಳಿದಿದ್ದಾನೆ. ಅವನನ್ನೂ ರಾಮನಗರದಲ್ಲಿ ನಡೆದ ಪ್ರತಿಭಟನೆಗೆ ಸಂಬಂಧಿಸಿದ ಪ್ರಕರಣದಲ್ಲಿ ಎ1 ಆರೋಪಿ ಮಾಡಲು ಹೊರಟ್ಟಿದಿರಾ? ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜೆಪಿ ಭವನದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಮೊನ್ನೆ ರಾಮನಗರದಲ್ಲಿ ನಡೆದ ಪ್ರತಿಭಟನೆ ಬಗ್ಗೆ ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ವಿರುದ್ಧ ಕೇಸ್‌ ದಾಖಲಿಸುವ ಬಗ್ಗೆ ಡಿಜಿಪಿ ಕಚೇರಿಯಲ್ಲಿ ರಾತ್ರಿ 11 ಗಂಟೆವರೆಗೂ ಚರ್ಚೆ ಮಾಡಿದ್ದಾರೆ. ಸಚಿವರು ಹೇಳಿದ್ದಾರೆ ಎಂದು ಡಿಜಿಪಿ ಏನು ಮಾಡಲು ಹೊರಟಿದ್ದೀರಿ? ನಮ್ಮ ರಾಜ್ಯದ ಡಿಜಿಪಿ ಒಬ್ಬ ಕಾನ್ಸ್‌ಟೇಬಲ್‌ ರೀತಿ ಕೆಲಸ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

ವಾಲ್ಮೀಕಿ ನಿಗಮದ ಪ್ರಕರಣದಲ್ಲಿ ಡಿಜಿಪಿಯವರು ತಮ್ಮ ಕಚೇರಿಯನ್ನು ಪೇದೆ ಕಚೇರಿ ಮಾಡಿದ್ದಾರೆ. ಡಿಜಿಪಿ ಕೆಲಸ ಮಾಡುತ್ತಾ ಇದ್ದೀರಾ ಅಥವಾ ಪೇದೆ ಕೆಲಸ ಮಾಡ್ತಾ ಇದ್ದೀರಾ ಎಂದು ಡಿಜಿಪಿ ವಿರುದ್ಧ ವಾಗ್ಧಾಳಿ ನಡೆಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾಜಿ ಸಚಿವ ಬಂಡೆಪ್ಪ ಕಾಶೆಂಪೂರ್‌, ವಿಧಾನ ಪರಿಷತ್‌ ಸದಸ್ಯರಾದ ಭೋಜೇಗೌಡ, ಟಿ.ಎ.ಶರವಣ, ಶಾಸಕ ಶರಭಣಗೌಡ ಕಂದಕೂರ, ಪಕ್ಷದ ಹಿರಿಯ ಮುಖಂಡರಾದ ಪ್ರಕಾಶ್‌, ರವೀಶ್‌ ಮಾಧ್ಯಮಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Attention students… Significant change in the second PU written exam

Exams: ವಿದ್ಯಾರ್ಥಿಗಳೇ ಗಮನಿಸಿ… ದ್ವಿತೀಯ ಪಿಯು ಲಿಖಿತ ಪರೀಕ್ಷೆಯಲ್ಲಿ ಮಹತ್ವದ ಬದಲಾವಣೆ

Representative image

Bihar: ಸಾಮೂಹಿಕ ಅ*ತ್ಯಾಚಾರಕ್ಕೆ ಯತ್ನ-ವೈದ್ಯನ ಖಾಸಗಿ ಅಂಗ ಕತ್ತರಿಸಿ ಬಚಾವ್‌ ಆದ ನರ್ಸ್!

Vijayapura; Reservation is not a begging bowl given by Congress, it is a right of Dalits: Ramesh Jigajinagi

Vijayapura; ಮೀಸಲಾತಿ ಕಾಂಗ್ರೆಸ್ ಕೊಟ್ಟ ಭಿಕ್ಷಾಪಾತ್ರೆಯಲ್ಲ, ಅದು ದಲಿತರ ಹಕ್ಕು: ಜಿಗಜಿಣಗಿ

Yellapur: ಕುತೂಹಲಕ್ಕೆ ಎಡೆಮಾಡಿದ ಸಿಎಂ ಸಿದ್ದರಾಮಯ್ಯ, ಶಾಸಕ ಶಿವರಾಮ ಹೆಬ್ವಾರ್ ಭೇಟಿ

Yellapur: ಕುತೂಹಲಕ್ಕೆ ಎಡೆಮಾಡಿದ ಸಿಎಂ ಸಿದ್ದರಾಮಯ್ಯ, ಶಾಸಕ ಶಿವರಾಮ ಹೆಬ್ಬಾರ್ ಭೇಟಿ

arvind kejriwal

Excise Policy Scam: ಸಿಬಿಐ ಪ್ರಕರಣದಲ್ಲೂ ಕೇಜ್ರಿವಾಲ್‌ ಗೆ ಜಾಮೀನು ನೀಡಿದ ಸುಪ್ರೀಂಕೋರ್ಟ್

Martin, UI, Bagheera movies releasing in october

Kannada Movies; ತ್ರಿಬಲ್‌ ಸ್ಟಾರ್‌ ಅಕ್ಟೋಬರ್‌: ಧ್ರುವ, ಮುರಳಿ, ಉಪ್ಪಿ ಅಖಾಡಕ್ಕೆ

On Camera: ಜನನಿಬಿಡ ಪ್ರದೇಶದಲ್ಲೇ ಗುಂಡೇಟಿಗೆ ಅಫ್ಘಾನ್‌ ಮೂಲದ ಜಿಮ್‌ ಮಾಲೀಕನ ಹ*ತ್ಯೆ!

On Camera: ಜನನಿಬಿಡ ಪ್ರದೇಶದಲ್ಲೇ ಗುಂಡೇಟಿಗೆ ಅಫ್ಘಾನ್‌ ಮೂಲದ ಜಿಮ್‌ ಮಾಲೀಕನ ಹ*ತ್ಯೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Attention students… Significant change in the second PU written exam

Exams: ವಿದ್ಯಾರ್ಥಿಗಳೇ ಗಮನಿಸಿ… ದ್ವಿತೀಯ ಪಿಯು ಲಿಖಿತ ಪರೀಕ್ಷೆಯಲ್ಲಿ ಮಹತ್ವದ ಬದಲಾವಣೆ

Vijayapura; Reservation is not a begging bowl given by Congress, it is a right of Dalits: Ramesh Jigajinagi

Vijayapura; ಮೀಸಲಾತಿ ಕಾಂಗ್ರೆಸ್ ಕೊಟ್ಟ ಭಿಕ್ಷಾಪಾತ್ರೆಯಲ್ಲ, ಅದು ದಲಿತರ ಹಕ್ಕು: ಜಿಗಜಿಣಗಿ

Yellapur: ಕುತೂಹಲಕ್ಕೆ ಎಡೆಮಾಡಿದ ಸಿಎಂ ಸಿದ್ದರಾಮಯ್ಯ, ಶಾಸಕ ಶಿವರಾಮ ಹೆಬ್ವಾರ್ ಭೇಟಿ

Yellapur: ಕುತೂಹಲಕ್ಕೆ ಎಡೆಮಾಡಿದ ಸಿಎಂ ಸಿದ್ದರಾಮಯ್ಯ, ಶಾಸಕ ಶಿವರಾಮ ಹೆಬ್ಬಾರ್ ಭೇಟಿ

Kalaburagi: ಅಡುಗೆ ಸಹಾಯಕನಿಂದ ಲಂಚ… ಹಾಸ್ಟೆಲ್ ವಾರ್ಡನ್ ಲೋಕಾಯುಕ್ತ ಬಲೆಗೆ

Kalaburagi: ಅಡುಗೆ ಸಹಾಯಕನಿಂದ ಲಂಚ… ಹಾಸ್ಟೆಲ್ ವಾರ್ಡನ್ ಲೋಕಾಯುಕ್ತ ಬಲೆಗೆ

Sagara: ಗಣಪತಿ ವಿಸರ್ಜನೆ ಮೆರವಣಿಗೆ ವೇಳೆ ವಿದೇಶಿ ಪ್ರವಾಸಿಗರಿಂದ ಭರ್ಜರಿ ಸ್ಟೆಪ್

Sagara: ಗಣಪತಿ ವಿಸರ್ಜನೆ ಮೆರವಣಿಗೆ ವೇಳೆ ವಿದೇಶಿ ಪ್ರವಾಸಿಗರಿಂದ ಭರ್ಜರಿ ಸ್ಟೆಪ್

MUST WATCH

udayavani youtube

ಕೃಷ್ಣ ಮಠದ ಗಣಪತಿ ವಿಸರ್ಜನೆ ವೇಳೆ ತಾಸೆಯ ಪೆಟ್ಟಿಗೆ ಕುಣಿದು ಕುಪ್ಪಳಿಸಿದ ಭಕ್ತರು|

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

ಹೊಸ ಸೇರ್ಪಡೆ

Attention students… Significant change in the second PU written exam

Exams: ವಿದ್ಯಾರ್ಥಿಗಳೇ ಗಮನಿಸಿ… ದ್ವಿತೀಯ ಪಿಯು ಲಿಖಿತ ಪರೀಕ್ಷೆಯಲ್ಲಿ ಮಹತ್ವದ ಬದಲಾವಣೆ

13-uv-fusion

UV Fusion: ಗಿಡಮೂಲಿಕೆಗಳ ಗುಣ ಮರೆಯದಿರೋಣ

Vikasa Parva movie

Vikasa Parva; ತೆರೆಗೆ ಬಂತು ಫ್ಯಾಮಿಲಿ ಥ್ರಿಲ್ಲರ್‌ ವಿಕಾಸ ಪರ್ವ

12-uv-fusion

UV Fusion: ನೆನಪುಗಳ ಜೋಕಾಲಿ

11-cm-bus

Bengaluru: 5 ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲ್ಲ: ಸಿಎಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.