58 ವರ್ಷದ ಸಮಸ್ಯೆಗೆ ಕ್ಷಣಾರ್ಧದಲ್ಲೇ ಪರಿಹಾರ : ಬಸಪ್ಪನ ಪವಾಡ ನೋಡಿ ನಿಬ್ಬೆರಗಾದ ಜನ

ಮಂಡ್ಯದಲ್ಲಿ ಬಸಪ್ಪನ ಪವಾಡ

Team Udayavani, Feb 20, 2022, 4:21 PM IST

58 ವರ್ಷದ ಸಮಸ್ಯೆಗೆ ಕ್ಷಣಾರ್ಧದಲ್ಲೇ ಪರಿಹಾರ : ಬಸಪ್ಪನ ಪವಾಡ ನೋಡಿ ನಿಬ್ಬೆರಗಾದ ಜನ

ಮಂಡ್ಯ: ಐದು ದಶಕಗಳ ಸಮಸ್ಯೆಯನ್ನು ಇತ್ಯರ್ಥಗೊಳಿಸುವ ಮೂಲಕ ಬಸಪ್ಪ ಪವಾಡ ಮಾಡಿದ್ದಾನೆ. ಮಂಡ್ಯ ತಾಲೂಕಿನ ದೊಡ್ಡಬಾಣಸವಾಡಿ ಗ್ರಾಮದಲ್ಲಿ ದೇವಾಲಯಗಳಿಗೆ ಗುಡ್ಡಪ್ಪ ನೇಮಿಸುವ ಮೂಲಕ ಸಮಸ್ಯೆಯನ್ನು ಪರಿಹರಿಸಿ ಬಸಪ್ಪ ಪವಾಡ ಮಾಡಿದ್ದಾನೆ.

5 ದಶಕಗಳ ಹಿಂದೆ ನಿಂತ ಹಬ್ಬವನ್ನ ಮತ್ತೆ ನಡೆಸಲು ಗ್ರಾಮಸ್ಥರ ಸಂಕಲ್ಪ ಮಾಡಿದ್ದರು. ಆ ಹಿನ್ನೆಲೆ ಗ್ರಾಮಸ್ಥರು ಬಸಪ್ಪನ ಮೊರೆ ಹೋಗಿದ್ದರು. ಗ್ರಾಮದ ಪಟ್ಟಲದಮ್ಮ ದೇಗುಲದ ಅರ್ಚಕರಿಬ್ಬರು 58 ವರ್ಷಗಳ ಹಿಂದೆ ವಯೋಸಹಜ ಸಾವನ್ನಪ್ಪಿದ್ದರು. ಆ ಬಳಿಕ ಪಟ್ಟಲದಮ್ಮ ದೇಗುಲಕ್ಕೆ ಮೈಮೇಲೆ ದೇವರು ಬಾರದ ಅರ್ಚಕರಿಂದ ಪೂಜೆ ಪುನಸ್ಕಾರ ಮಾಡುತ್ತಿದ್ದರು.
ಅಂದಿನಿಂದಲೂ ಊರಿನಲ್ಲಿ ಕೊಂಡ, ಬಂಡಿ ಗ್ರಾಮದೇವತೆ ದೊಡ್ಡ ಹಬ್ಬ ನಡೆಯುತ್ತಿರಲಿಲ್ಲ. 58 ವರ್ಷಗಳ ಬಳಿಕ ಗ್ರಾಮಸ್ಥರೆಲ್ಲರೂ ಒಗ್ಗಟ್ಟಾಗಿ ಈಗ ಹಬ್ಬ ಮಾಡಲು ನಿರ್ಧಾರ ಮಾಡಿದ್ದರು.

ಹಬ್ಬ ಆಚರಿಸುವ ಮುನ್ನ ಗ್ರಾಮದ ದೇವಾಲಯಗಳಿಗೆ ಅರ್ಚಕರ ನೇಮಿಸುವಂತೆ ಪಕ್ಕದೂರಿನ ಕಬ್ಬಾಳಮ್ಮದೇವಿ ಸೂಚನೆ ನೀಡಿತ್ತು. ಈ ಹಿನ್ನಲೆ ಗ್ರಾಮ ಚೌಡೇಶ್ವರಿ, ಪಟ್ಟಲದಮ್ಮ, ಮಾರ್ಗೋನಹಳ್ಳಿ ಅಮ್ಮ ದೇಗುಲಕ್ಕೆ ಅರ್ಚಕರ ನೇಮಕಕ್ಕೆ ಬಸಪ್ಪನ ಮೋರೆ ಹೋಗಿದ್ದರು. ಮೂರು ದೇಗುಲಗಳಿಗೆ ಅರ್ಚಕರನ್ನು ಬಸಪ್ಪನೇ ನೇಮಿಸಿದೆ.

ಇತಿಹಾಸ ಪ್ರಸಿದ್ದ ಮಠ ಹೊನ್ನನಾಯಕನಹಳ್ಳಿಯ ಧರೆಗೆ ದೊಡ್ಡವರ ಮಂಟೇಸ್ವಾಮಿ ಬಸಪ್ಪ ನೇಮಿಸಿ ಪವಾಡ ಮಾಡಿ ಸಮಸ್ಯೆ ಬಗೆಹರಿಸಿದೆ.

ಇದನ್ನೂ ಓದಿ : ಕಾಸರಗೋಡು :ಸ್ವಪಕ್ಷದ ವಿರುದ್ಧ ಕಾರ್ಯಕರ್ತರ ಪ್ರತಿಭಟನೆ, ಬಿಜೆಪಿ ಕಚೇರಿಗೆ ಬೀಗ

ಮೈಸೂರು ರಾಜವಂಶಸ್ಥರಾದ ವರ್ಚಸ್ವಿ ಶ್ರೀಕಂಠ ಸಿದ್ದಲಿಂಗ ರಾಜ್ ಅರಸ್ ಮಠದ ಪಿಠಾಧ್ಯಕ್ಷರು. ದೊಡ್ಡ ಬಾಣಸವಾಡಿ ಗ್ರಾಮಕ್ಕೆ ಬಂದು ಪೂಜೆ ಸ್ವೀಕಾರ ಮಾಡಿದ ಬಳಿಕ ದೇಗುಲಗಳಿಗೆ ಗುಡ್ಡಪ್ಪರನ್ನ ನೇಮಸಿದೆ. ದೇಗುಲದ ಮುಂಭಾಗದ ಕಲ್ಯಾಣಿಗೆ ತಳ್ಳಿ ಅರ್ಚಕರ ಆಯ್ಕೆ ಮಾಡಿತು. ಗುಂಪಿನಲ್ಲಿ ಕುಳಿತಿದ್ದವರಲ್ಲಿ ಇವರೇ ಅರ್ಚಕರು ಎಂದು ಬಸಪ್ಪ ಗುರುತು ಮಾಡಿತು.
ಬಸಪ್ಪನ ಪವಾಡ ಕಣ್ಣಾರೆ ಕಂಡ ಗ್ರಾಮಸ್ಥರು ಸಂತೋಷ ಪಟ್ಟರು. ಚೌಡೇಶ್ವರಿ ದೇಗುಲಕ್ಕೆ ಪ್ರತಾಪ್, ಪಟ್ಟಲದಮ್ಮ ದೇಗುಲಕ್ಕೆ ಮಂಜು, ಮಾರ್ಗೋನಹಳ್ಳಿ ಅಮ್ಮ ದೇಗುಲಕ್ಕೆ ಶಿವಣ್ಣ ಎಂಬುವರನ್ನು ಗುಡ್ಡಪ್ಪರನ್ನಾಗಿ ನೇಮಿಸಿತು. ಈ ಪವಾಡವನ್ನು ನೋಡಲು ಇಡೀ ಗ್ರಾಮವೇ ನೆರೆದಿತ್ತು.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.