ಶ್ವಾನ ಪ್ರೇಮಿಯನ್ನು ಕೊಂದ ರಷ್ಯಾ ಸೇನೆ
Team Udayavani, Mar 7, 2022, 7:40 AM IST
ಒಂದು ದೇಶದಲ್ಲಿ ಯುದ್ಧ ನಡೆಯುತ್ತಿದೆ ಎಂದರೆ ನಾವು ಅಲ್ಲಿ ಆಗುವ ಮನುಷ್ಯರ ಸಾವು, ನೋವುಗಳ ಬಗ್ಗೆ ಮಾತ್ರ ಮಾತನಾಡುತ್ತೇವೆ. ಆದರೆ ಅಲ್ಲಿರುವ ಸಾಕು ಪ್ರಾಣಿಗಳು, ಪಕ್ಷಿಗಳ ರೋದನೆಯ ಬಗ್ಗೆ ಗಮನ ಹರಿಸುವುದು ತುಂಬಾನೇ ಕಡಿಮೆ.
ಉಕ್ರೇನ್ನಲ್ಲಿ ಇಂಥ ಮಾನವೇತರ ಜೀವಸಂಕುಲಗಳಿಗಾಗಿ ಮಿಡಿಯುತ್ತಿದ್ದ ಹೃದಯವೊಂದರ ಮಿಡಿತವೊಂದನ್ನು ರಷ್ಯಾ ಪಡೆಗಳು ಇನ್ನಿಲ್ಲದಂತೆ ನಿಲ್ಲಿಸಿವೆ.
ಸಮರದ ತೀವ್ರತೆಯ ನಡುವೆಯೂ ಗುಟ್ಟಾಗಿ ಆಚೆ ಹೋಗಿ ಕೀವ್ ನಗರದ ಹೊರವಲಯದಲ್ಲಿರುವ ನಾಯಿಗಳ ಸಾಕಾಣಿಕೆ ಕೇಂದ್ರಕ್ಕೆ “ಡಾಗ್ ಫುಡ್’ ತರುವ ಮೂಲಕ ಆ ಮೂಕಪ್ರಾಣಿಗಳಿಗೆ ತಮ್ಮ ಕೈಲಾದ ಸೇವೆ ಮಾಡುತ್ತಿದ್ದ ಅನಾಸ್ತೇಸಿಯಾ ಯಲಾಂಸ್ಕಾಯ (26) ಎಂಬುವರನ್ನು ರಷ್ಯಾ ಪಡೆಗಳು ದಾಳಿ ನಡೆಸಿ ಹತ್ಯೆಗೈದಿವೆ.
ಡಾಗ್ ಫುಡ್ ತರಲು ಆಚೆ ಹೋಗಿದ್ದಾಗ ಈ ದಾಳಿ ನಡೆಸಲಾಗಿದೆ. ಆ ಮೂಕಪ್ರಾಣಿಗಳಿಗೆ ಇನ್ನು ಮುಂದೆ ಆಹಾರ ಕೊಡುವವರು ಯಾರು?
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Khalistani; ಭಾರತದ ವಿರುದ್ಧ ಅಮೆರಿಕ ಕೋರ್ಟ್ಗೆ ಪನ್ನು ದೂರು
Jammu and Kashmir:ಕಲಂ 370 ಪುನರ್ ಜಾರಿ-ಕಾಂಗ್ರೆಸ್, ಎನ್ ಸಿ ನಿಲುವಿಗೆ ಪಾಕ್ ಬೆಂಬಲ!
Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್!
Explode in Lebanon: ಪೇಜರ್ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು
Israel: ಹೆಜ್ಬುಲ್ಲಾ ಬಳಸಿದ್ದ ಪೇಜರ್ಸ್ ಒಳಗೆ ಸ್ಫೋಟಕ ಅಳವಡಿಸಿದ್ದ ಇಸ್ರೇಲ್ ನ ಮೊಸ್ಸಾದ್!
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ
ತಿಮ್ಮಾಪುರ ಮಾತಿಗೆ ಯತ್ನಾಳ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ
Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ
Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ
Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.