ಅಪರಾಧ ಪ್ರಕರಣದಲ್ಲಿ ದೋಷಿಯಾದ ಅಮೆರಿಕದ ಮೊದಲ ಮಾಜಿ ಅಧ್ಯಕ್ಷ ಟ್ರಂಪ್!

ನಿಜವಾದ ತೀರ್ಪು ಮತದಾರರಿಂದ ಹೊರಬೀಳಲಿದೆ...

Team Udayavani, May 31, 2024, 3:32 PM IST

ಅಪರಾಧ ಪ್ರಕರಣದಲ್ಲಿ ದೋಷಿಯಾದ ಅಮೆರಿಕದ ಮೊದಲ ಮಾಜಿ ಅಧ್ಯಕ್ಷ ಟ್ರಂಪ್!

ವಾಷಿಂಗ್ಟನ್:‌ ವ್ಯವಹಾರಗಳ ದಾಖಲೆ ಪತ್ರಗಳನ್ನು ಪೋರ್ಜರಿ ಮಾಡಿದ ಪ್ರಕರಣದಲ್ಲಿ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ದೋಷಿ ಎಂದು ನ್ಯೂಯಾರ್ಕ್‌ ಜ್ಯೂರಿ ಆದೇಶ ನೀಡುವ ಮೂಲಕ ಅಪರಾಧ ಪ್ರಕರಣದಲ್ಲಿ ದೋಷಿ ಎನ್ನಿಸಿಕೊಂಡ ಅಮೆರಿಕದ ಮೊದಲ ಮಾಜಿ ಅಧ್ಯಕ್ಷ ಎಂಬ ಅಪಕೀರ್ತಿಗೆ ಒಳಗಾಗಿದ್ದಾರೆ.

ಇದನ್ನೂ ಓದಿ:Prajwal Case;ಎಲ್ಲಾ ಆಯಾಮದಲ್ಲಿ ತನಿಖೆ ನಡೆಸಿ,ಸಂತ್ರಸ್ಥರಿಗೆ ನ್ಯಾಯ ದೊರೆಯಬೇಕು: ಬೊಮ್ಮಾಯಿ

ವ್ಯವಹಾರಗಳ ಸುಳ್ಳು ದಾಖಲೆ ಪತ್ರ ಸೃಷ್ಟಿಸಿರುವ ಪ್ರಕರಣದಲ್ಲಿ ಟ್ರಂಪ್‌ 34 ಕೌಂಟ್ಸ್‌ ಗಳಲ್ಲಿ ದೋಷಿ ಎಂದು ಜ್ಯೂರಿ ಪತ್ತೆ ಹಚ್ಚಿದೆ. ಇದರೊಂದಿಗೆ ಅಮೆರಿಕದ ಅಧ್ಯಕ್ಷೀಯ ಚುನಾವಣೆಯಲ್ಲಿ ಸ್ಪರ್ಧಿಸಿ ಮತ್ತೆ ಶ್ವೇತ ಭವನ ಪ್ರವೇಶಿಸಬೇಕೆಂಬ ಕನಸು ಭಗ್ನಗೊಂಡಂತಾಗಿದೆ.

ಟ್ರಂಪ್‌ ದೋಷಿ ಎಂದು ಸಾಬೀತಾದ ನಿಟ್ಟಿನಲ್ಲಿ ಪ್ರತಿ ಅಪರಾಧ ಪ್ರಕರಣಗಳಲ್ಲಿ ನಾಲ್ಕು ವರ್ಷಗಳ ಜೈಲುಶಿಕ್ಷೆ ಎದುರಿಸಬೇಕಾದ ಸಾಧ್ಯತೆ ಇದೆ ಎಂದು ವರದಿ ತಿಳಿಸಿದೆ. ಆದರೆ ಶಿಕ್ಷೆಯಿಂದ ವಿನಾಯ್ತಿ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ.

ನಾನು ತುಂಬಾ ಅಮಾಯಕ ವ್ಯಕ್ತಿ ಎಂದು ಟ್ರಂಪ್‌ ಸುದ್ದಿಗಾರರ ಜತೆ ಮಾತನಾಡುತ್ತ ತೀರ್ಪಿನ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ನಿಜವಾದ ತೀರ್ಪು ಮತದಾರರಿಂದ ಹೊರಬೀಳಲಿದೆ ಎಂದರು.

ಪ್ರಕರಣದ ವಿಚಾರಣೆಯ ಮೂಲಕ ಯಾರೊಬ್ಬರು ಕಾನೂನಿಗಿಂತ ಮೇಲಲ್ಲ ಎಂಬುದು ಸಾಬೀತಾಗಿದೆ ಎಂದು ಜೋ ಬೈಡೆನ್‌ ಪ್ರಚಾರ ಪ್ರಕಟನೆಯಲ್ಲಿ ತಿಳಿಸಿದ್ದು, ಟ್ರಂಪ್‌ ಬೆದರಿಕೆ ಪ್ರಜಾಪ್ರಭುತ್ವಕ್ಕೆ ಮಾರಕ ಎಂದು ಹೇಳಿದೆ.

2020ರಲ್ಲಿ ನಡೆದ ಅಧ್ಯಕ್ಷೀಯ ಚುನಾವಣೆಯಲ್ಲಿ ಜೋ ಬೈಡೆನ್‌ ಗೆಲುವು ಸಾಧಿಸಿದ ಸಂದರ್ಭದಲ್ಲಿ ಗಲಭೆ ನಡೆಸಲು ಕುಮ್ಮಕ್ಕು ನೀಡಿದ ಆರೋಪ ಟ್ರಂಪ್‌ ಮೇಲಿದೆ. ಅಲ್ಲದೇ ಮಾಜಿ ಅಧ್ಯಕ್ಷ ಟ್ರಂಪ್‌ ಶ್ವೇತ ಭವನ ಬಿಡುವ ಸಂದರ್ಭದಲ್ಲಿ ರಹಸ್ಯ ದಾಖಲೆಗಳನ್ನು ಕೊಂಡೊಯ್ದಿರುವ ಆರೋಪವನ್ನು ಎದುರಿಸುತ್ತಿದ್ದಾರೆ.

ಟಾಪ್ ನ್ಯೂಸ್

7-belthangady

Belthangady: ಬಸ್-ಬೈಕ್ ಢಿಕ್ಕಿ; ನಡ ಗ್ರಾಮದ ಗ್ರಾಮ ಕರಣಿಕರ ಕಚೇರಿ ಸಹಾಯಕ ಸಾವು

Rohit Sharma backs Virat kohli in T20 World Cup

T20 World Cup; ವಿರಾಟ್ ಫಾರ್ಮ್ ಬಗ್ಗೆ ಚಿಂತೆಯಿಲ್ಲ…: ಕ್ಯಾಪ್ಟನ್ ಶರ್ಮಾ ಹೀಗಂದಿದ್ಯಾಕೆ?

Udupi: ಜೂನ್‌ 29ರಂದು “ದೊಡ್ಡ ಸಾಮಗರ ನಾಲ್ಮೊಗ” ಪುಸ್ತಕ ಬಿಡುಗಡೆ, ಯಕ್ಷಗಾನ ತಾಳಮದ್ದಳೆ

Udupi: ಜೂನ್‌ 29ರಂದು “ದೊಡ್ಡ ಸಾಮಗರ ನಾಲ್ಮೊಗ” ಪುಸ್ತಕ ಬಿಡುಗಡೆ, ಯಕ್ಷಗಾನ ತಾಳಮದ್ದಳೆ

DNA Test: ಐಸ್ ಕ್ರೀಮ್ ನಲ್ಲಿ ಮಾನವನ ಬೆರಳು ಪತ್ತೆ ಪ್ರಕರಣ… DNA ವರದಿ ಹೇಳಿದ್ದೇನು?

DNA Test: ಐಸ್ ಕ್ರೀಮ್ ನಲ್ಲಿ ಮಾನವನ ಬೆರಳು ಪತ್ತೆ ಪ್ರಕರಣ… DNA ವರದಿ ಹೇಳಿದ್ದೇನು?

Sandalwood: ಜುಲೈ ತಿಂಗಳ ಪೂರ್ತಿ ಹೊಸಬರ ಮೆರವಣಿಗೆ; 20+ ಸಿನಿಮಾ ರಿಲೀಸ್

Sandalwood: ಜುಲೈ ತಿಂಗಳ ಪೂರ್ತಿ ಹೊಸಬರ ಮೆರವಣಿಗೆ; 20+ ಸಿನಿಮಾ ರಿಲೀಸ್

Kampli: ಅರಣ್ಯ ಇಲಾಖೆಯ ಬಲೆಗೆ ಬೀಳದ ಮೊಸಳೆ ಮಿನುಗಾರರ ಬಲೆಗೆ ಬಿತ್ತು… ನಿಟ್ಟುಸಿರು ಬಿಟ್ಟ ಜನ

Kampli: ಅರಣ್ಯ ಇಲಾಖೆಯ ಬಲೆಗೆ ಬೀಳದ ಮೊಸಳೆ ಮಿನುಗಾರರ ಬಲೆಗೆ ಬಿತ್ತು…

Heavy Rain: ಕಳಸ ತಾಲೂಕಿನ ಶಾಲೆಗಳಿಗೆ ರಜೆ… ಶಾಲೆಗೆ ಹೋಗಿ ವಾಪಸ್ಸಾದ ವಿದ್ಯಾರ್ಥಿಗಳು

Kalasa: ತಡವಾಗಿ ಘೋಷಣೆಯಾದ ರಜೆ… ಶಾಲೆಗೆ ಹೋಗಿ ವಾಪಸ್ಸಾದ ವಿದ್ಯಾರ್ಥಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-telg

America ತೆಲುಗು ಭಾಷಿಗರು 4 ಪಟ್ಟು ಹೆಚ್ಚಳ

1-USSA

India ದಲ್ಲಿ ದ್ವೇಷ ಭಾಷಣ ಹೆಚ್ಚಳ: ಅಮೆರಿಕ ಕಳವಳ

Heat Waves: ಕರಾಚಿಯಲ್ಲಿ ಬಿಸಿ ಹವೆಗೆ 4 ದಿನದಲ್ಲಿ 450 ಸಾವು

Heat Waves: ಕರಾಚಿಯಲ್ಲಿ ಬಿಸಿ ಹವೆಗೆ 4 ದಿನದಲ್ಲಿ 450 ಸಾವು

IND VS PAK

UNGA; ಪಾಕಿಸ್ಥಾನದಿಂದ ಕಾಶ್ಮೀರದ ಕುರಿತು ‘ಆಧಾರರಹಿತ ಮೋಸದ ನಿರೂಪಣೆ: ಭಾರತ ತರಾಟೆ

1-aaa

Kenya ತೀವ್ರ ಹಿಂಸಾಚಾರ; ಭಾರತೀಯ ಪ್ರಜೆಗಳಿಗೆ ಅತೀವ ಎಚ್ಚರಿಕೆ ವಹಿಸಲು ಸಲಹೆ

MUST WATCH

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

udayavani youtube

ಹರ್ನಿಯಾ ಸಮಸ್ಯೆಗೆ ಕಾರಣವೇನು?ಚಿಕಿತ್ಸಾ ವಿಧಾನಗಳು ಯಾವುವು?

ಹೊಸ ಸೇರ್ಪಡೆ

Aranthodu; Man slipped and fell into the river

Aranthodu; ಕಾಲು ಜಾರಿ ಹೊಳೆಗೆ ಬಿದ್ದು ಸಾವು

7-belthangady

Belthangady: ಬಸ್-ಬೈಕ್ ಢಿಕ್ಕಿ; ನಡ ಗ್ರಾಮದ ಗ್ರಾಮ ಕರಣಿಕರ ಕಚೇರಿ ಸಹಾಯಕ ಸಾವು

Rohit Sharma backs Virat kohli in T20 World Cup

T20 World Cup; ವಿರಾಟ್ ಫಾರ್ಮ್ ಬಗ್ಗೆ ಚಿಂತೆಯಿಲ್ಲ…: ಕ್ಯಾಪ್ಟನ್ ಶರ್ಮಾ ಹೀಗಂದಿದ್ಯಾಕೆ?

Udupi: ಜೂನ್‌ 29ರಂದು “ದೊಡ್ಡ ಸಾಮಗರ ನಾಲ್ಮೊಗ” ಪುಸ್ತಕ ಬಿಡುಗಡೆ, ಯಕ್ಷಗಾನ ತಾಳಮದ್ದಳೆ

Udupi: ಜೂನ್‌ 29ರಂದು “ದೊಡ್ಡ ಸಾಮಗರ ನಾಲ್ಮೊಗ” ಪುಸ್ತಕ ಬಿಡುಗಡೆ, ಯಕ್ಷಗಾನ ತಾಳಮದ್ದಳೆ

DNA Test: ಐಸ್ ಕ್ರೀಮ್ ನಲ್ಲಿ ಮಾನವನ ಬೆರಳು ಪತ್ತೆ ಪ್ರಕರಣ… DNA ವರದಿ ಹೇಳಿದ್ದೇನು?

DNA Test: ಐಸ್ ಕ್ರೀಮ್ ನಲ್ಲಿ ಮಾನವನ ಬೆರಳು ಪತ್ತೆ ಪ್ರಕರಣ… DNA ವರದಿ ಹೇಳಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.