Donation: ರಾಮನಗರದ ಮಠಕ್ಕೆ ರಾಜಸ್ಥಾನದ ಉದ್ಯಮಿಯಿಂದ 3 ಸಾವಿರ ಎಕರೆ ಭೂಮಿ ದಾನ!
ಜೈನ ಸನ್ಯಾಸ ದೀಕ್ಷೆ ತೆಗೆದುಕೊಳ್ಳಲು ಮುಂದಾದ ಗಣಿ ಉದ್ಯಮಿ
Team Udayavani, Oct 9, 2024, 7:50 AM IST
ರಾಮನಗರ: ರಾಜಸ್ಥಾನದ 78 ವರ್ಷದ ಗಣಿ ಉದ್ಯಮಿ ಪಿ.ಬಿ. ಓಸ್ವಾಲ್ ಜೈನ್ ಅವರು ಸಾವಿರಾರು ಕೋಟಿ ರೂ. ಮೌಲ್ಯದ ಸ್ವಯಾರ್ಜಿತ ಆಸ್ತಿಯನ್ನು ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಪಾಲನಹಳ್ಳಿಯ ಶ್ರೀ ಶನೈಶ್ಚರ ಮಠಕ್ಕೆ ದಾನ ಮಾಡಿ ಜೈನ ಸನ್ಯಾಸ ದೀಕ್ಷೆ ತೆಗೆದುಕೊಳ್ಳಲು ಹೊರಟಿದ್ದಾರೆ.
ಪಾಲನಹಳ್ಳಿ ಮಠಕ್ಕೆ ಸಾವಿರಾರು ಎಕರೆ ಆಸ್ತಿಯ ಒಡೆತನ, ಸಂಪತ್ತು ಸಿಕ್ಕಿರುವುದರಿಂದ ಇನ್ನುಮುಂದೆ ಪಾಲನಹಳ್ಳಿ ಮಠ ರಾಜ್ಯದಲ್ಲಿಯೇ ಶ್ರೀಮಂತ ಮಠದ ಸ್ಥಾನವನ್ನು ಅಲಂಕರಿಸಲಿದೆ. ಓಸ್ವಾಲ್ ಜೈನ್ ಅವರು ವಿವಿಧ ಕಂಪೆನಿಗಳು ಹಾಗೂ ಕರ್ನಾಟಕ, ಮುಂಬಯಿ, ತಮಿಳುನಾಡು, ರಾಜಸ್ಥಾನ, ಗುಜರಾತ್, ಆಂಧ್ರಪ್ರದೇಶದಲ್ಲಿಯ ಆಸ್ತಿ ಹಾಗೂ 3 ಸಾವಿರ ಎಕರೆ ಕಲ್ಲಿದ್ದಲು ಭೂಮಿ, ಅದಿರಿನ ಗಣಿಗಳ ಜತೆಗೆ ವಿದೇಶಗಳಲ್ಲಿ ವಹಿವಾಟುಗಳನ್ನು ಡಾ| ಸಿದ್ದರಾಜು ಸ್ವಾಮೀಜಿ ಹೆಸರಿಗೆ ನೋಂದಣಿ ಮಾಡಿಸಿದ್ದು ದಾಖಲೆ ಪತ್ರ ಹಸ್ತಾಂತರಿಸಿದ್ದೇನೆ ಎಂದು ತಿಳಿಸಿದ್ದಾರೆ. ತಮ್ಮ ಇಬ್ಬರು ಮಕ್ಕಳಿಗೆ ಪಿತ್ರಾರ್ಜಿತ ಆಸ್ತಿಯನ್ನು ಮಾತ್ರ ನೀಡಿದ್ದಾರೆ.
ಕಾನೂನಾತ್ಮಕವಾಗಿ ಆಸ್ತಿ ಮಠಕ್ಕೆ ವರ್ಗಾವಣೆಯಾದ ಬಳಿಕ ಮಠದ ಆಡಳಿತ ಮಂಡಳಿ, ಆದಾಯ ತೆರಿಗೆ ಆಯುಕ್ತರೊಂದಿಗೆ ಚರ್ಚಿಸಿ ಗಣಿ ವಹಿವಾಟಿನ ಆದಾಯದಿಂದ ಮಠದ ನಿರ್ವಹಣೆ, ಶಾಲೆ, ಕಾಲೇಜು, ಆಸ್ಪತ್ರೆ, ಗೋಶಾಲೆ, ದೇಗುಲ, ಗೋಶಾಲೆ, ಬಡವರಿಗೆ ಮನೆ ನಿರ್ಮಾಣ ಮಾಡಲಾಗುವುದು.
– ಡಾ| ಸಿದ್ದರಾಜ ಸ್ವಾಮೀಜಿ, ಪೀಠಾಧ್ಯಕ್ಷರು, ಪಾಲನಹಳ್ಳಿ ಮಠ
ಪಾಲನಹಳ್ಳಿ ಶ್ರೀ ಶನೈಶ್ಚರ ಸ್ವಾಮಿ ಮಠಾಧ್ಯಕ್ಷ ಡಾ| ಸಿದ್ದರಾಜು ಸ್ವಾಮೀಜಿ ಅವರ ಜನೋಪಯೋಗಿ, ಸೇವಾ ಕಾರ್ಯಗಳನ್ನು ಗಮನಿಸಿದ್ದರಿಂದ ಆಸ್ತಿಯನ್ನು ಮಠಕ್ಕೆ ನೀಡಿದ್ದೇನೆ. – ಪಿ.ಬಿ. ಓಸ್ವಾಲ್ ಜೈನ್, ರಾಜಸ್ಥಾನದ ಗಣಿ ಉದ್ಯಮಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
National Film Award: ರಿಷಬ್ ಶೆಟ್ಟಿಗೆ ಅತ್ಯುತ್ತಮ ನಟ ರಾಷ್ಟ್ರ ಪ್ರಶಸ್ತಿ ಪ್ರದಾನ
Price Hike: ಕಾಫಿ ಪ್ರಿಯರಿಗೆ ಕಹಿ ಸುದ್ದಿ, ಕಾಫಿ ಪುಡಿ ಬೆಲೆ 100 ರೂ. ಹೆಚ್ಚಳ
Koppal: ಸಿಎಂ ವಾಹನ ಸಂಚಾರಕ್ಕೆ ಅಡ್ಡಿ: ಶಾಸಕ ಜನಾರ್ದನ ರೆಡ್ಡಿ ರೇಂಜ್ ರೋವರ್ ಕಾರು ವಶ
Internal Reservation: ಬಸವರಾಜ್ ಬೊಮ್ಮಾಯಿ ಅವಧಿಯ ಒಳಮೀಸಲಿಗೆ ಬಿಜೆಪಿ ಒತ್ತಡ
Haryana Election Result: ಹರ್ಯಾಣ ಹ್ಯಾಟ್ರಿಕ್ ಗೆಲುವು: ರಾಜ್ಯ ಬಿಜೆಪಿ ಸಂಭ್ರಮ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Anti-national activities ವಿರುದ್ಧ ಕ್ರಮಕ್ಕೆ ಸಿಎಂ ವಿಜಯನ್ ಮೌನ: ಕೇರಳ ರಾಜ್ಯಪಾಲ
Federalism..; ಒಮರ್ ಅಬ್ದುಲ್ಲಾಗೆ ಅಭಿನಂದನೆ ಸಲ್ಲಿಸಿದ ಪ್ರಧಾನಿ ಮೋದಿ
Power…; ವಿನೇಶ್ ಫೋಗಾಟ್ ಗೆಲುವಿನ ಬಗ್ಗೆ ಪ್ರತಿಕ್ರಿಯಿಸಿದ ಬ್ರಜ್ ಭೂಷಣ್!
Navratri special: ಹೆಣ್ಣು ಅಬಲೆಯೇ? ಹಾಗೆಂದು ನಿರ್ಧರಿಸಿದ್ಯಾರು? ಹೆಣ್ಣಾ ಅಥವಾ..
Famous Godesess Temple: ಹಿಂದೂ ನವರತ್ನ ದೇವಾಲಯ ದಕ್ಷಿಣೇಶ್ವರ ಕಾಳಿ ಮಂದಿರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.