ಶಿರೂರು ಗುಡ್ಡ ಕುಸಿತ:ಚಾಲಕ ಅರ್ಜುನನ ಮೊಬೈಲ್‌ ಹಾಗೂ ಮಗನಿಗಾಗಿ ಖರೀದಿಸಿದ ಆಟಿಕೆ ಲಾರಿ ಪತ್ತೆ


Team Udayavani, Sep 27, 2024, 5:05 PM IST

ಶಿರೂರು ಗುಡ್ಡ ಕುಸಿತ:ಚಾಲಕ ಅರ್ಜುನನ ಮೊಬೈಲ್‌ ಹಾಗೂ ಮಗನಿಗಾಗಿ ಖರೀದಿಸಿದ ಆಟಿಕೆ ಲಾರಿ ಪತ್ತೆ

■ ಉದಯವಾಣಿ ಸಮಾಚಾರ
ಅಂಕೋಲಾ: ಶಿರೂರು ಗುಡ್ಡ ಕುಸಿತ ದುರ್ಘ‌ಟನೆಯಲ್ಲಿ ನಾಪತ್ತೆಯಾಗಿದ್ದ ಕೇರಳ ಮೂಲದ ಅರ್ಜುನ್‌ ಮತ್ತು ಆತನ ಬೆಂಜ್‌
ಲಾರಿ ಪತ್ತೆ ಹಚ್ಚಿದ ಬಳಿಕ ಮತ್ತೆ ಗಂಗಾವಳಿ ನದಿಯಲ್ಲಿ ಡ್ರೆಜ್ಜಿಂಗ್‌ ಕಾರ್ಯಾಚರಣೆ ಮುಂದುವರೆದಿದೆ.

ಶಿರೂರು ಗ್ರಾಮದ ಜಗನ್ನಾಥ ನಾಯ್ಕ, ಗಂಗೆಕೊಳ್ಳದ ಲೋಕೇಶ ನಾಯ್ಕ ಕೂಡ ಕಣ್ಮರೆಯಾಗಿದ್ದು ಅವರ ಹುಡುಕಾಟವು
ನಡೆದಿದೆ. ಲಕ್ಷ್ಮಣ ನಾಯ್ಕ ಹೊಟೇಲ್‌ ಬಳಿ ಬಿದ್ದಿರುವ ಮಣ್ಣಿನ ರಾಶಿಯನ್ನು ಗುರುವಾರ ತೆರವು ಮಾಡಲಾಗುತ್ತಿದ್ದು, ಅಲ್ಲಿಯೇ
ಇವರಿಬ್ಬರು ಸಿಲುಕಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಜಗನ್ನಾಥ ಮತ್ತು ಲೋಕೇಶ ಕುಟುಂಬವು ಸ್ಥಳದಲ್ಲಿ ತಮ್ಮವರಿಗಾಗಿ
ಕಾಯುತ್ತಿದ್ದರೆ.

ಅರ್ಜುನ್‌ ಮೊಬೈಲ್‌ ಪತ್ತೆ: ಅರ್ಜುನ್‌ ಲಾರಿ ಯನ್ನು ಮೇಲಕ್ಕೆತ್ತಿದ ಬಳಿಕ ಲಾರಿಯಲ್ಲಿದ್ದ ಅರ್ಜುನ್‌ ಬಳಸುತ್ತಿದ್ದ ಎಲ್ಲಾ ಸಾಮಗ್ರಿ ಗಳನ್ನು ಹೊರತೆಗೆದಿದ್ದಾರೆ. ಅರ್ಜುನ್‌ ತನ್ನ ದಿನನಿತ್ಯ ಊಟಕ್ಕಾಗಿ ಬಳಸುತ್ತಿದ್ದ ಪಾತ್ರೆಗಳು, ಎರಡು ಮೊಬೈಲ್‌ಗ‌ಳು ಸಿಕ್ಕಿವೆ. ಇದರ ಜತೆಗೆ ತನ್ನ ಮಗನಿಗಾಗಿ ಖರೀದಿಸಿದ ಚಿಕ್ಕ ಆಟಿಕೆಯ ಲಾರಿಯೊಂದು ಬೆಂಜ್‌ ಲಾರಿಯೊಳಗೆ ಸಿಕ್ಕಿದೆ.

ಮಾನವೀಯತೆ ಮೆರೆದ ಪಿಎಸ್‌ಐ ಉದ್ದಪ್ಪ:
ಘಟನಾ ಸ್ಥಳದಲ್ಲಿ ದೊರೆತಿರುವ ಅರ್ಜುನನ ಮೃತ ದೇಹವನ್ನು ಗಂಗಾವಳಿ ನದಿ ದಡದಿಂದ ವಾಹನಕ್ಕೆ ಸಾಗಿಸಲು ಯಾರೂ
ಮುಂದೆ ಬರಲಿಲ್ಲ. ಆ ಸಂದರ್ಭದಲ್ಲಿ ಸ್ಥಳದಲ್ಲಿ ಕರ್ತವ್ಯದಲ್ಲಿದ್ದ ಪಿಎಸ್‌ಐ ಉದ್ದಪ್ಪ ಧರೆಪ್ಪನವರ ಸ್ವತಃ ಎತ್ತಿ ಸಾಗಿಸುವುದರ
ಮೂಲಕ ಮಾನವೀಯತೆ ಮೆರೆದಿದ್ದಾರೆ.

ಇವರ ಜತೆ ಸ್ಥಳೀಯ ಸಾಮಾಜಿಕ ಕಾರ್ಯಕರ್ತರಾದ ವಿಜಯಕುಮಾರ್‌ ನಾಯ್ಕ, ಸಹಾಯಕರಾದ ಬೊಮಯ್ಯ ನಾಯ್ಕ, ಅನಿಲ ಮಹಾಲೆ ಇದ್ದರು. ಜಿಲ್ಲಾಸ್ಪತ್ರೆ ಶವಾಗಾರಕ್ಕೆ ರಕ್ಷಕ ಆಂಬ್ಯುಲೆನ್ಸ್‌ ಮೂಲಕ ತಲುಪಿಸಿದ್ದು ಡಿಎನ್‌ಎ ಪರೀಕ್ಷೆ ಬಳಿಕ ಮೃತ
ದೇಹವನ್ನು ವಾರಸುದಾರರಿಗೆ ನೀಡಲಾಗುವುದು ಎಂದು ಜಿಲ್ಲಾಡಳಿತ ಸ್ಪಷ್ಟಪಡಿಸಿದೆ.

ಟಾಪ್ ನ್ಯೂಸ್

ಸಿಎಂ ರಾಜೀನಾಮೆ ಕೊಡಲ್ಲ, ಕಾನೂನು ಹೋರಾಟ ಮಾಡುತ್ತಾರೆ: ಎಸ್.ಎಸ್. ಮಲ್ಲಿಕಾರ್ಜುನ್

Davanagere; ಸಿಎಂ ರಾಜೀನಾಮೆ ಕೊಡಲ್ಲ,ಕಾನೂನು ಹೋರಾಟ ಮಾಡುತ್ತಾರೆ: ಎಸ್.ಎಸ್.ಮಲ್ಲಿಕಾರ್ಜುನ್

1(5)

World Tourism Day: ಹನುಮಗಿರಿಯಲ್ಲಿ ನೆಲೆ ನಿಂತ 11 ಅಡಿ ಎತ್ತರದ ಭವ್ಯ ಪಂಚಮುಖಿ ಆಂಜನೇಯ

1-ramesha-jarki

BJP ಬಂಡಾಯ; ರಾಜುಗೌಡ ಕಥೆ ಕಟ್ಟಿ ಹೇಳಿದ್ದಾನೆ..: ರಮೇಶ್ ಜಾರಕಿಹೊಳಿ ಕಿಡಿ

Devara: ಹೇಗಿದೆ ಜೂ.ಎನ್‌ಟಿಆರ್‌ ʼದೇವರʼ?: ನಿರೀಕ್ಷೆ-ನಿರಾಶೆ..ಪ್ರೇಕ್ಷಕರ ಅಭಿಪ್ರಾಯವೇನು?

Devara: ಹೇಗಿದೆ ಜೂ.ಎನ್‌ಟಿಆರ್‌ ʼದೇವರʼ?: ನಿರೀಕ್ಷೆ-ನಿರಾಶೆ..ಪ್ರೇಕ್ಷಕರ ಅಭಿಪ್ರಾಯವೇನು?

Davanagere City Corporation: new Mayor-Deputy Mayor elected

Davanagere City Corporation: ನೂತನ ಮೇಯರ್-ಉಪ ಮೇಯರ್‌ ಆಯ್ಕೆ

“ಭಾರತ್‌ ಮಾತಾ ಕಿ ಜೈ” ಅಂತ ಘೋಷಣೆ ಕೂಗುವುದು ಅಪರಾಧವೇ? ಹೈಕೋರ್ಟ್‌ ಹೇಳಿದ್ದೇನು?

“ಭಾರತ್‌ ಮಾತಾ ಕಿ ಜೈ” ಅಂತ ಘೋಷಣೆ ಕೂಗುವುದು ಅಪರಾಧವೇ? ಹೈಕೋರ್ಟ್‌ ಹೇಳಿದ್ದೇನು?

Udupi: ಅಧಿಕ ಕೆಲಸದೊತ್ತಡದಿಂದ ಮುಕ್ತಿಗೊಳಿಸಲು ಒತ್ತಾಯ

Udupi: ಅಧಿಕ ಕೆಲಸದೊತ್ತಡದಿಂದ ಮುಕ್ತಿಗೊಳಿಸಲು ಒತ್ತಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dandeli: ಬಸ್ ನಿಲ್ದಾಣದಲ್ಲಿ ತಂಗಿರುವ ಒಂಟಿ ಮಹಿಳೆ… ವಾರಿಸುದಾರರ ಪತ್ತೆಗೆ ಮನವಿ

Dandeli: ಬಸ್ ನಿಲ್ದಾಣದಲ್ಲಿ ತಂಗಿರುವ ಒಂಟಿ ಮಹಿಳೆ… ವಾರಿಸುದಾರರ ಪತ್ತೆಗೆ ಮನವಿ

Subhraya-Goa

Tragedy: ಗೋವಾದ ಹೊಟೇಲ್‌ನಲ್ಲಿ ತಂಗಿದ್ದ ಯಲ್ಲಾಪುರದ ವ್ಯಕ್ತಿ ಮೃತ್ಯು!

ಹಳಿಯಾಳ: ಮೆಕ್ಕೆಜೋಳಕ್ಕೆ ಉತ್ತಮ ಬೆಲೆ ನಿರೀಕ್ಷೆಯಲ್ಲಿ ಕೃಷಿಕ

ಹಳಿಯಾಳ: ಮೆಕ್ಕೆಜೋಳಕ್ಕೆ ಉತ್ತಮ ಬೆಲೆ ನಿರೀಕ್ಷೆಯಲ್ಲಿ ಕೃಷಿಕ

Dandeli:ದೂರು ನೀಡಿ ಎರಡುವರೆ ಗಂಟೆಯೊಳಗಡೆ ನಾಪತ್ತೆಯಾದ ಮಹಿಳೆಯನ್ನು ಪತ್ತೆ ಹಚ್ಚಿದ ಪೊಲೀಸರು

Dandeli:ದೂರು ನೀಡಿ ಎರಡುವರೆ ಗಂಟೆಯೊಳಗಡೆ ನಾಪತ್ತೆಯಾದ ಮಹಿಳೆಯನ್ನು ಪತ್ತೆ ಹಚ್ಚಿದ ಪೊಲೀಸರು

6-sirsi

BJP ರಾಜ್ಯಪಾಲರನ್ನು ಅಸ್ತ್ರ ಮಾಡಿಕೊಂಡು ಮುಖ್ಯಮಂತ್ರಿ ವಿರುದ್ಧ ರಣತಂತ್ರ ರೂಪಿಸಿದೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

ಸಿಎಂ ರಾಜೀನಾಮೆ ಕೊಡಲ್ಲ, ಕಾನೂನು ಹೋರಾಟ ಮಾಡುತ್ತಾರೆ: ಎಸ್.ಎಸ್. ಮಲ್ಲಿಕಾರ್ಜುನ್

Davanagere; ಸಿಎಂ ರಾಜೀನಾಮೆ ಕೊಡಲ್ಲ,ಕಾನೂನು ಹೋರಾಟ ಮಾಡುತ್ತಾರೆ: ಎಸ್.ಎಸ್.ಮಲ್ಲಿಕಾರ್ಜುನ್

2(2)

Puttur: ಪ್ರೀ ವೆಡ್ಡಿಂಗ್‌ ಶೂಟ್‌ಗೂ ಭಟ್ಟರ ಅಡುಗೆ ಘಮ!

1(5)

World Tourism Day: ಹನುಮಗಿರಿಯಲ್ಲಿ ನೆಲೆ ನಿಂತ 11 ಅಡಿ ಎತ್ತರದ ಭವ್ಯ ಪಂಚಮುಖಿ ಆಂಜನೇಯ

1-ramesha-jarki

BJP ಬಂಡಾಯ; ರಾಜುಗೌಡ ಕಥೆ ಕಟ್ಟಿ ಹೇಳಿದ್ದಾನೆ..: ರಮೇಶ್ ಜಾರಕಿಹೊಳಿ ಕಿಡಿ

Devara: ಹೇಗಿದೆ ಜೂ.ಎನ್‌ಟಿಆರ್‌ ʼದೇವರʼ?: ನಿರೀಕ್ಷೆ-ನಿರಾಶೆ..ಪ್ರೇಕ್ಷಕರ ಅಭಿಪ್ರಾಯವೇನು?

Devara: ಹೇಗಿದೆ ಜೂ.ಎನ್‌ಟಿಆರ್‌ ʼದೇವರʼ?: ನಿರೀಕ್ಷೆ-ನಿರಾಶೆ..ಪ್ರೇಕ್ಷಕರ ಅಭಿಪ್ರಾಯವೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.