![naki](https://www.udayavani.com/wp-content/uploads/2025/02/naki-415x221.png)
![naki](https://www.udayavani.com/wp-content/uploads/2025/02/naki-415x221.png)
Team Udayavani, Apr 28, 2024, 11:46 PM IST
ಸುಬ್ರಹ್ಮಣ್ಯ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಸಂಭವಿಸಿದ ಬೆಂಕಿ ಅನಾಹುತದಿಂದ ಗೇರು, ತೆಂಗು ತೋಟ ಸುಟ್ಟುಹೋದ ಘಟನೆ ಕಡಬ ತಾಲೂಕಿನ ಇಚ್ಲಂಪಾಡಿಯ ನೇರ್ಲ ಶಾಲೆಯ ತೋಟದಲ್ಲಿ ಶನಿವಾರ ಸಂಭವಿಸಿದೆ.
ಶಾಲೆಯ ತೋಟದ ಮೂಲಕ ಹಾದುಹೋಗಿದ್ದ ವಿದ್ಯುತ್ ಲೈನ್ನಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಸಂಭವಿಸಿದ್ದು ಸುಮಾರು 25 ಗೇರುಬೀಜದ ಮರಗಳು, ನಾಲ್ಕು ತೆಂಗಿನ ಮರಗಳು ಬೆಂಕಿಗಾಹುತಿ ಯಾಗಿದೆ. ಸ್ಥಳೀಯರು ಬೆಂಕಿ ನಂದಿಸಿ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ.
You seem to have an Ad Blocker on.
To continue reading, please turn it off or whitelist Udayavani.