![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
Team Udayavani, Sep 6, 2022, 1:25 PM IST
ಕೋಲ್ಕತಾ: ಸಾಮಾನ್ಯವಾಗಿ ಕಾಡು ಪ್ರಾಣಿಗಳು ಜನವಸತಿ ಇರುವ ಪ್ರದೇಶಗಳಿಗೆ ಬಂದು ಭೀತಿ ಹುಟ್ಟಿಸಿರುವ ಘಟನೆಗಳ ಹಲವಾರು ವಿಡಿಯೋಗಳನ್ನು ನೋಡಿದ್ದೇವೆ. ಅದಕ್ಕೆ ಮತ್ತೊಂದು ಸೇರ್ಪಡೆ ಎಂಬಂತೆ ಪಶ್ಚಿಮಬಂಗಾಲದ ಜಲ್ ಪೈಗುರಿ ಜಿಲ್ಲೆಯಲ್ಲಿನ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಇದನ್ನೂ ಓದಿ:ಐಪಿಎಲ್ ಗೂ ಗುಡ್ ಬೈ ಹೇಳಿದ ಸುರೇಶ್ ರೈನಾ: ಹೊಸ ನಿರ್ಧಾರ ತಿಳಿಸಿದ ಮಿಸ್ಟರ್ ಐಪಿಎಲ್
ಜಲ್ ಪೈ ಗುರಿ ಜಿಲ್ಲೆಯಲ್ಲಿನ ಸೇನಾ ಕಂಟೋನ್ಮೆಂಟ್ ಆಸ್ಪತ್ರೆಯೊಳಗೆ ಆನೆಗಳು ಒಳಬರುತ್ತಿರುವ ದೃಶ್ಯ ವಿಡಿಯೋದಲ್ಲಿ ಸೆರೆಯಾಗಿದೆ. ಆನೆಗಳು ಆರ್ಮಿ ಕಂಟೋನ್ಮೆಂಟ್ ಆಸ್ಪತ್ರೆಯ ವಾರ್ಡ್ ನೊಳಗೆ ಹೋಗುತ್ತಿರುವ ದೃಶ್ಯವನ್ನು ಆಸ್ಪತ್ರೆಯೊಳಗಿನ ಸಿಬಂದಿಗಳು ಸೆರೆ ಹಿಡಿದಿದ್ದಾರೆ ಎಂದು ವರದಿ ತಿಳಿಸಿದೆ.
ಆನೆಗಳು ಸೇನಾ ಆಸ್ಪತ್ರೆಯ ವಾರ್ಡ್ ನೊಳಗೆ ತೆರಳುತ್ತಿರುವ ವಿಡಿಯೋಕ್ಕೆ ಸಾಮಾಜಿಕ ಜಾಲತಾಣದಲ್ಲಿ ತಮಾಷೆಯ ಪ್ರತಿಕ್ರಿಯೆಗಳನ್ನು ವ್ಯಕ್ತಪಡಿಸಿದ್ದಾರೆ. “ಅರಣ್ಯ ನಾಶದಿಂದಾಗಿ ಆನೆಗಳು ಜನವಸತಿ ಪ್ರದೇಶಗಳತ್ತ ಬರುತ್ತಿರುವುದಾಗಿ ಹಲವರು ಟ್ವೀಟ್ ಮಾಡಿದ್ದಾರೆ.
WATCH: Two elephants entered in a hospital ward inside army cantonment in Bengal’s Jalpaiguri district. pic.twitter.com/CTwPFb8gfb
— BNN India (@BNNIN) September 5, 2022
ಈ ಮೊದಲು ಕೂಡಾ ಪಶ್ಚಿಮಬಂಗಾಳದಲ್ಲಿ ಇಂತಹ ಘಟನೆ ನಡೆದಿತ್ತು ಎಂದು ವರದಿ ವಿವರಿಸಿದೆ. 2019ರಲ್ಲಿ ಬಂಗಾಳದ ಹಾಸಿಮರಾ ಆರ್ಮಿ ಕ್ಯಾಂಟೀನ್ ನೊಳಕ್ಕೆ ಆನೆಯೊಂದು ನುಗ್ಗಿ ಟೇಬಲ್ ಮತ್ತು ಕುರ್ಚಿಗಳನ್ನು ಧ್ವಂಸಗೊಳಿಸಿತ್ತು.
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.