Employment scheme: ಮಂಗಳೂರಿನಲ್ಲಿ 40 ಸಾವಿರ ಉದ್ಯೋಗ ಸೃಷ್ಟಿ: ಕೆ.ಪ್ರಕಾಶ್‌ ಶೆಟ್ಟಿ

ಯುವಕರು, ಮಹಿಳೆಯರಿಗೆ ವೃತ್ತಿ, ಉದ್ಯಮಶೀಲತಾ ನಾವೀನ್ಯ ತರಬೇತಿ ಉದ್ಘಾಟನೆ

Team Udayavani, Aug 27, 2024, 1:20 AM IST

Padbdiri1

ಪಡುಬಿದ್ರಿ: ಮಂಗಳೂರು ಗೋಲ್ಡ್‌ಫಿಂಚ್‌ ಸಿಟಿಯಲ್ಲಿ 40 ಸಾವಿರ ಮಂದಿಗೆ ಉದ್ಯೋಗ ಕಲ್ಪಿಸುವ ಯೋಜನೆ ರೂಪಿಸಲಾಗಿದೆ. ಪ್ರಥಮ ಹಂತದಲ್ಲಿ 10 ಸಾವಿರ ಮಂದಿಗೆ ಉದ್ಯೋಗ ನೀಡುವ ಯೋಜನೆಯನ್ನು ಶೀಘ್ರವೇ ಕಾರ್ಯಗತಗೊಳಿಸಲಾಗುವುದು. ಸದ್ಯ ಎಂಆರ್‌ಜಿ ಗ್ರೂಪ್‌ನಲ್ಲಿ 4 ಸಾವಿರ ಉದ್ಯೋಗಿಗಳಿದ್ದು, 4 ವರ್ಷಗಳಲ್ಲಿ ಆ ಸಂಖ್ಯೆಯನ್ನು 8 ಸಾವಿರಕ್ಕೇರಿಸುವ ಗುರಿ ಹೊಂದಲಾಗಿದೆ ಎಂಆರ್‌ಜಿ ಗ್ರೂಪ್‌ನ ಸಿಎಂಡಿ ಕೆ. ಪ್ರಕಾಶ್‌ ಶೆಟ್ಟಿ ತಿಳಿಸಿದರು.

ಪಡುಬಿದ್ರಿ ಬಂಟರ ಸಂಘ ಮತ್ತು ಸ್ಕಿಲ್‌ ಡೆವಲಪ್‌ಮೆಂಟ್‌ ಸೆಂಟರ್‌, ಉಡುಪಿ ಗ್ರಾಮೀಣ ಬಂಟರ ಸಂಘ ಚಾರಿಟೆಬಲ್‌ ಟ್ರಸ್ಟ್‌ ಸಹಯೋಗದಲ್ಲಿ ಬಂಟರ ಸಭಾಭವನದಲ್ಲಿ ಆ. 25 ರಂದು ಆಯೋಜಿಸಿದ್ದ ಯುವಕರಿಗೆ ಮತ್ತು ಮಹಿಳೆಯರಿಗೆ ವೃತ್ತಿ
ನಾವೀನ್ಯ ತರಬೇತಿಯನ್ನು ಉದ್ಘಾಟಿಸಿದ ಅವರು, ದೇಶದ ಆಸ್ತಿಯಾದ ಯುವ ಪೀಳಿಗೆ ವಿದ್ಯೆಯೊಂದಿಗೆ ಪ್ರಜ್ಞಾವಂತಿಕೆ ಬೆಳೆಸಿಕೊಳ್ಳಬೇಕು ಎಂದರು.

ಮಂಗಳೂರಿನ ಉದ್ಯಮಿ ಮೈತ್ರಿ ಮಲ್ಲಿ, ಪ್ರೊ| ದಿವ್ಯಾರಾಣಿ ಪ್ರದೀಪ್‌ ಮಾತನಾಡಿದರು. ಡಾ| ಸಿ. ಕೆ.ಮಂಜು ನಾಥ್‌, ಶುಭ ಮಾಹೆ, ಪ್ರವೀಣ್‌ ಶೆಟ್ಟಿ ಎಂಐಟಿ, ಸುಧೀರ್‌ರಾಜ್‌, ಲೀಡ್‌ ಬ್ಯಾಂಕ್‌ ವಿಭಾಗೀಯ ವ್ಯವಸ್ಥಾಪಕ ಹರೀಶ್‌ ಮೊದಲಾದವರು ನಾಯಕತ್ವ, ಸಂವಹನ ಕೌಶಲ ಇತ್ಯಾದಿ ಕುರಿತ ಬಗ್ಗೆ ಮಾಹಿತಿ ನೀಡಿದರು. ಇದರಲ್ಲಿ ಭಾಗವಹಿಸಿದ್ದವರಿಗೆ ಸ್ಕಿಲ್‌ ಡೆವಲಪ್‌ಮೆಂಟ್‌ ಸೆಂಟರ್‌ನ ಪ್ರಮಾಣಪತ್ರ ವಿತರಿಸಲಾಯಿತು.

ಪಡುಬಿದ್ರಿ ಬಂಟರ ಸಂಘದ ಅಧ್ಯಕ್ಷ ಡಾ| ದೇವಿಪ್ರಸಾದ್‌ ಶೆಟ್ಟಿ ಬೆಳಪು ಸಭಾಧ್ಯಕ್ಷತೆ ವಹಿಸಿದರು. ಬಂಟರ ಸಂಘ ಚಾರಿಟೆಬಲ್‌ ಟ್ರಸ್ಟ್‌ ಅಧ್ಯಕ್ಷ ವೈ. ಶಶಿಧರ್‌ ಶೆಟ್ಟಿ, ಬಂಟರ ಸಂಘದ ಮಾಜಿ ಅಧ್ಯಕ್ಷರಾದ ರವೀಂದ್ರನಾಥ್‌ ಜಿ. ಹೆಗ್ಡೆ, ಸುರೇಶ್‌ ಶೆಟ್ಟಿ, ಸಾಂತೂರು ಭಾಸ್ಕರ್‌ ಶೆಟ್ಟಿ, ನವೀನಚಂದ್ರ ಜೆ. ಶೆಟ್ಟಿ, ಸಂಘದ ಕೋಶಾಧಿಕಾರಿ ರವಿ ಶೆಟ್ಟಿ ಗುಂಡ್ಲಾಡಿ, ಉಡುಪಿ ಗ್ರಾಮೀಣ ಬಂಟರ ಸಂಘ ಕಾರ್ಯದರ್ಶಿ ವಿಜಿತ್‌ ಶೆಟ್ಟಿ, ಪದ್ಮನಾಭ ಹೆಗ್ಡೆ ಉಪಸ್ಥಿತರಿದ್ದರು.

ಉಡುಪಿ ಗ್ರಾಮೀಣ ಬಂಟರ ಸಂಘದ ಟ್ರಸ್ಟ್‌ ಅಧ್ಯಕ್ಷ ಅಶೋಕ್‌ ಶೆಟ್ಟಿ ಪ್ರಸ್ತಾವಿಸಿದರು. ಜಯ ಶೆಟ್ಟಿ ಪದ್ರ ಪಡುಬಿದ್ರಿ ಬಂಟರ ಸಂಘದ ಕಾರ್ಯದರ್ಶಿ ಪ್ರಕಾಶ್‌ ಶೆಟ್ಟಿ ಪಡುಹಿತ್ಲು ವಂದಿಸಿದರು. ಅಂತಿಮ ವರ್ಷದ ಪಾಲಿಟೆಕ್ನಿಕ್‌, ಎಂಜಿನಿಯರಿಂಗ್‌, ಪದವಿಯ 250 ವಿದ್ಯಾರ್ಥಿಗಳು ಮತ್ತು ಯುವಜನರು ಭಾಗವಹಿಸಿದ್ದರು.

ಟಾಪ್ ನ್ಯೂಸ್

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

9-thekkatte

Thekkatte: ಶಾಲಾ ವಾಹನ ಹೈಮಾಸ್ಟ್ ಕಂಬಕ್ಕೆ ಢಿಕ್ಕಿ; ಚಾಲಕನಿಗೆ ಗಂಭೀರ ಗಾಯ

Jammu Kashmir: ಯುವಕರ ಕೈಯಲ್ಲೀಗ ಕಲ್ಲುಗಳಿಲ್ಲ, ಪೆನ್ನು-ಪುಸ್ತಕಗಳಿವೆ: ಪ್ರಧಾನಿ ಮೋದಿ

Jammu Kashmir: ಯುವಕರ ಕೈಯಲ್ಲೀಗ ಕಲ್ಲುಗಳಿಲ್ಲ, ಪೆನ್ನು-ಪುಸ್ತಕಗಳಿವೆ: ಪ್ರಧಾನಿ ಮೋದಿ

Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ

Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ

Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್‌ ಮಾಡಿದ ಕ್ರಿಕೆಟ್‌ ಆಸ್ಟ್ರೇಲಿಯಾ

Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್‌ ಮಾಡಿದ ಕ್ರಿಕೆಟ್‌ ಆಸ್ಟ್ರೇಲಿಯಾ

Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?

Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?

8

Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್‌; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

ಮಲ್ಪೆ ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವತ್ಛತೆ

Malpe ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವಚ್ಛತೆ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

2-katapady

Katapady:ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೇರಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ವಾಹನ

Nirashritha

Udupi: ಭಿಕ್ಷುಕರ ಪರಿಹಾರ ಕೇಂದ್ರಕ್ಕೆ ಜಿಲ್ಲಾಡಳಿತದಲ್ಲಿ ಭಿಕ್ಷೆ ಬೇಡಬೇಕಾದ ಸ್ಥಿತಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

ರವಿ ಶ್ರೀವತ್ಸ ಅವರ ಗ್ಯಾಂಗ್ಸ್‌ ಆಫ್‌ ಯುಕೆ

Kannada Cinema: ರವಿ ಶ್ರೀವತ್ಸ ಅವರ ಗ್ಯಾಂಗ್ಸ್‌ ಆಫ್‌ ಯುಕೆ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

10

Channapatnam by-election: ಡಿಕೆಸು ಕೈ ಅಭ್ಯರ್ಥಿ ಮಾಡಲು ಕಾರ್ಯಕರ್ತರ ಒತ್ತಡ

9-thekkatte

Thekkatte: ಶಾಲಾ ವಾಹನ ಹೈಮಾಸ್ಟ್ ಕಂಬಕ್ಕೆ ಢಿಕ್ಕಿ; ಚಾಲಕನಿಗೆ ಗಂಭೀರ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.