Chandigarh Courtನೊಳಗೆ ಅಧಿಕಾರಿ ಅಳಿಯನನ್ನೇ ಗುಂಡಿಕ್ಕಿ ಕೊಂದ ಮಾವ!

ಸ್ವಲ್ಪ ಹೊತ್ತಿನಲ್ಲೇ ಐದು ಗುಂಡಿನ ಶಬ್ದ ಕೇಳಿಬಂದಿರುವುದಾಗಿ ವರದಿ ವಿವರಿಸಿದೆ.

Team Udayavani, Aug 3, 2024, 6:07 PM IST

Chandigarh Courtನೊಳಗೆ ಅಧಿಕಾರಿ ಅಳಿಯನನ್ನೇ ಗುಂಡಿಕ್ಕಿ ಕೊಂದ ಮಾವ!

ಚಂಡೀಗಢ: ಪಂಜಾಬ್‌ ಪೊಲೀಸ್‌ ಇಲಾಖೆಯಿಂದ ಅಮಾನತುಗೊಂಡಿದ್ದ ಅಸಿಸ್ಟೆಂಟ್‌ ಇನ್ಸ್‌ ಪೆಕ್ಟರ್‌ ಜನರಲ್‌ ತನ್ನ ಅಳಿಯನನ್ನೇ ಕೋರ್ಟ್‌ ಹಾಲ್‌ ನೊಳಗೆ ಗುಂಡಿಕ್ಕಿ ಕೊಲೆಗೈದಿರುವ ಘಟನೆ ಚಂಡೀಗಢದಲ್ಲಿ ನಡೆದಿರುವುದಾಗಿ ವರದಿಯಾಗಿದೆ.

ಮೃತ ಹರ್‌ ಪ್ರೀತ್‌ ಸಿಂಗ್‌ ನೀರಾವರಿ ಇಲಾಖೆಯಲ್ಲಿ ಐಆರ್‌ ಎಸ್‌ (Indian Revenue service) ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಮಾವ ಮಾಲ್ವಿಂದರ್‌ ಸಿಂಗ್‌ ಹಾಗೂ ಅಳಿಯ ಹರ್‌ ಪ್ರೀತ್‌ ಸಿಂಗ್‌ ಕುಟುಂಬದ ನಡುವೆ ಕೌಟುಂಬಿಕ ಕಲಹ ನಡೆಯುತ್ತಿತ್ತು.

ಇದನ್ನೂ ಓದಿ:Big Boss OTT 3 ಗೆದ್ದ ವಿಶ್ ಖ್ಯಾತಿಯ ನಟಿ ಸನಾ ಮಕ್ಬೂಲ್ ಖಾನ್

ಈ ವಿಚಾರದಿಂದಾಗಿ ಎರಡೂ ಕುಟುಂಬ ಸದಸ್ಯರು ಚಂಡೀಗಢ ಕೌಟುಂಬಿಕ ನ್ಯಾಯಾಲಯಕ್ಕೆ ಹಾಜರಾಗಿದ್ದರು. ಫ್ಯಾಮಿಲಿ ಕೋರ್ಟ್‌ ನಲ್ಲಿ ಸಂಧಾನ ಮಾತುಕತೆ ನಡೆಯುತ್ತಿದ್ದ ಸಂದರ್ಭದಲ್ಲಿ ತನಗೆ ಶೌಚಾಲಯಕ್ಕೆ ಹೋಗುವ ದಾರಿ ತೋರಿಸುವಂತೆ ಅಳಿಯನ ಬಳಿ (ಹರ್‌ ಪ್ರೀತ್‌ ಸಿಂಗ್)‌ ಕೇಳಿದಾಗ, ಇಬ್ಬರೂ ಹೊರಗೆ ಹೋಗಿದ್ದರು. ಸ್ವಲ್ಪ ಹೊತ್ತಿನಲ್ಲೇ ಐದು ಗುಂಡಿನ ಶಬ್ದ ಕೇಳಿಬಂದಿರುವುದಾಗಿ ವರದಿ ವಿವರಿಸಿದೆ.

ಗುಂಡಿನ ದಾಳಿಯಿಂದ ಹರ್‌ ಪ್ರೀತ್‌ ನೆಲದ ಮೇಲೆ ಕುಸಿದು ಬಿದ್ದಿದ್ದು, ಕೋರ್ಟ್‌ ರೂಂನಲ್ಲಿದ್ದ ಕುಟುಂಬ ಸದಸ್ಯರು ಸಹಾಯಕ್ಕಾಗಿ ಮೊರೆ ಇಡುತ್ತಿರುವುದು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಆಸ್ಪತ್ರೆಗೆ ಕೊಂಡೊಯ್ಯುವಷ್ಟರಲ್ಲಿ ಹರ್‌ ಪ್ರೀತ್‌ ಕೊನೆಯುಸಿರೆಳೆದಿದ್ದ. ಘಟನೆಗೆ ಸಂಬಂಧಿಸಿದಂತೆ ಆರೋಪಿ ಮಾಲ್ವಿಂದರ್‌ ಸಿಂಗ್‌ ನನ್ನು ಪೊಲೀಸರು ಬಂಧಿಸಿರುವುದಾಗಿ ವರದಿ ತಿಳಿಸಿದೆ.

ಟಾಪ್ ನ್ಯೂಸ್

8

Bhairadevi Movie: ಭೈರಾದೇವಿಯಾಗಿ ರಾಧಿಕಾ ಎಂಟ್ರಿ

Bengaluru: ಪೊಲೀಸ್‌ ಬಾತ್ಮೀದಾರನ ಬೆತ್ತಲೆಗೊಳಿಸಿ ಹಲ್ಲೆ; ಆರೋಪಿ ಕಾಲಿಗೆ ಗುಂಡೇಟು

Bengaluru: ಪೊಲೀಸ್‌ ಬಾತ್ಮೀದಾರನ ಬೆತ್ತಲೆಗೊಳಿಸಿ ಹಲ್ಲೆ; ಆರೋಪಿ ಕಾಲಿಗೆ ಗುಂಡೇಟು

ಸಕ್ಕರೆ ಕಾರ್ಖಾನೆ ಆರಂಭಕ್ಕೆ ಒತ್ತಾಯಿಸಲು ಸಿಎಂ ಬಳಿ ಬರುವ ರೈತರಿಗೆ ಪೊಲೀಸ್ ಬ್ರೆಕ್

ಸಕ್ಕರೆ ಕಾರ್ಖಾನೆ ಆರಂಭಕ್ಕೆ ಒತ್ತಾಯಿಸಲು ಸಿಎಂ ಬಳಿ ಬರುತ್ತಿದ್ದ ರೈತರಿಗೆ ಪೊಲೀಸ್ ಬ್ರೇಕ್

ಕಲ್ಯಾಣ ಕರ್ನಾಟಕ ಉತ್ಸವ: ಸರ್ದಾರ್ ವಲ್ಲಭಭಾಯಿ ಪಟೇಲ್ ಪುತ್ತಳಿಗೆ ಸಿಎಂ ಮಾಲಾರ್ಪಣೆ

Kalaburagi: ಕಲ್ಯಾಣ ಕರ್ನಾಟಕ ಉತ್ಸವ… ಧ್ವಜಾರೋಹಣ ನೆರವೇರಿಸಿದ ಸಿಎಂ ಸಿದ್ದರಾಮಯ್ಯ

3

Bantwal: ಬಿ.ಸಿ.ರೋಡು ಪ್ರಕರಣ; ಎರಡು ಪ್ರತ್ಯೇಕ ಪ್ರಕರಣ ದಾಖಲು

Heart Attack: ಮಗನ ಹುಟ್ಟುಹಬ್ಬದ ಪಾರ್ಟಿಯಲ್ಲೇ ಕುಸಿದು ಬಿದ್ದು ಮೃತಪಟ್ಟ ತಾಯಿ

Heart Attack: ಮಗನ ಹುಟ್ಟುಹಬ್ಬದ ಪಾರ್ಟಿಯಲ್ಲೇ ಕುಸಿದು ಬಿದ್ದು ಮೃತಪಟ್ಟ ತಾಯಿ

ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: ಇಬ್ಬರು ಮಕ್ಕಳು ಸೇರಿ ಐವರು ಮೃತ್ಯು, 10 ಮಂದಿಗೆ ಗಾಯ

ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: ಇಬ್ಬರು ಮಕ್ಕಳು ಸೇರಿ ಐವರು ಮೃತ್ಯು, 10 ಮಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Heart Attack: ಮಗನ ಹುಟ್ಟುಹಬ್ಬದ ಪಾರ್ಟಿಯಲ್ಲೇ ಕುಸಿದು ಬಿದ್ದು ಮೃತಪಟ್ಟ ತಾಯಿ

Heart Attack: ಮಗನ ಹುಟ್ಟುಹಬ್ಬದ ಪಾರ್ಟಿಯಲ್ಲೇ ಕುಸಿದು ಬಿದ್ದು ಮೃತಪಟ್ಟ ತಾಯಿ

ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: ಇಬ್ಬರು ಮಕ್ಕಳು ಸೇರಿ ಐವರು ಮೃತ್ಯು, 10 ಮಂದಿಗೆ ಗಾಯ

ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: ಇಬ್ಬರು ಮಕ್ಕಳು ಸೇರಿ ಐವರು ಮೃತ್ಯು, 10 ಮಂದಿಗೆ ಗಾಯ

Today PM ಮೋದಿಗೆ ಹುಟ್ಟುಹಬ್ಬದ ಸಂಭ್ರಮ; ಪ್ರಧಾನಿ ಮೋದಿ ಬದುಕು, ಸಾಧನೆಯ 74 ಹೆಜ್ಜೆಗಳು

Today PM ಮೋದಿಗೆ ಹುಟ್ಟುಹಬ್ಬದ ಸಂಭ್ರಮ; ಪ್ರಧಾನಿ ಮೋದಿ ಬದುಕು, ಸಾಧನೆಯ 74 ಹೆಜ್ಜೆಗಳು

ಇಂದು ದಿಲ್ಲಿಗೆ ಹೊಸ ಸಿಎಂ? ಸಂಜೆ ಸಿಎಂ ಕೇಜ್ರಿವಾಲ್‌ ರಾಜೀನಾಮೆ

ಇಂದು ದಿಲ್ಲಿಗೆ ಹೊಸ ಸಿಎಂ? ಸಂಜೆ ಸಿಎಂ ಕೇಜ್ರಿವಾಲ್‌ ರಾಜೀನಾಮೆ

modi (4)

MODI ಇಂದು 75ನೇ ವಸಂತಕ್ಕೆ ಕಾಲಿಟ್ಟ ಮೋದಿ: ಎಲ್ಲೆಡೆ ಹುಟ್ಟುಹಬ್ಬ ಆಚರಣೆ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Chithrakoota Ayurveda: ಚಿತ್ರಕೂಟ ಚಿಕಿತ್ಸಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ

Chithrakoota Ayurveda: ಚಿತ್ರಕೂಟ ಚಿಕಿತ್ಸಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ

8

Bhairadevi Movie: ಭೈರಾದೇವಿಯಾಗಿ ರಾಧಿಕಾ ಎಂಟ್ರಿ

Crime: ನಡುರಸ್ತೆಯಲ್ಲೇ ಪೇಂಟರ್‌ ಕೊಲೆ

Crime: ನಡುರಸ್ತೆಯಲ್ಲೇ ಪೇಂಟರ್‌ ಕೊಲೆ

6

Crime: ಏಕಮುಖ ರಸ್ತೆಯಲ್ಲಿ ಬಂದಿದ್ದನ್ನು ಪ್ರಶ್ನಿಸಿದ ಕಾರು ಚಾಲಕನಿಗೆ ಧಮ್ಕಿ

Bengaluru: ಪೊಲೀಸರ ಹಲ್ಲೆಯಿಂದ ಪತಿ ಸಾವು; ಪತ್ನಿ ದೂರು

Bengaluru: ಪೊಲೀಸರ ಹಲ್ಲೆಯಿಂದ ಪತಿ ಸಾವು; ಪತ್ನಿ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.